Ad Widget

ತೊಡಿಕಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ದಿ ಯೋಜನೆ ಸುಳ್ಯ ತಾಲೂಕು, ಸಂಪಾಜೆ ವಲಯ, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತೊಡಿಕಾನ, ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.), ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:07-02- 2026 ಶನಿವಾರ*01,🐏ಮೇಷ ರಾಶಿ🐏*📖,ನಿಗದಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲಾಗುತ್ತದೆ. ದೈವಿಕ ಸೇವೆಗಳಲ್ಲಿ ಭಾಗವಹಿಸುತ್ತೀರಿ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ದೂರದ ಸಂಬಂಧಿಕರಿಂದ ಶುಭ ಆಹ್ವಾನಗಳು ಬರುತ್ತವೆ. ಪಾಲುದಾರಿಕೆ ವ್ಯವಹಾರಗಳು ಲಾಭದಾಯಕವಾಗಿರುತ್ತವೆ,ಪರಿಹಾರ:-ಶಿವನನ್ನು ಪ್ರಾರ್ಥಿಸಿ,*02,🐂ವೃಷಭ ರಾಶಿ🐂*📖,ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಮಕ್ಕಳ ವಿಷಯದಲ್ಲಿ ಶುಭ ಸುದ್ದಿ ದೊರೆಯುತ್ತದೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಪ್ರಮುಖ ವ್ಯಕ್ತಿಗಳೊಂದಿಗಿನ ಪರಿಚಯಗಳು ಲಾಭದಾಯಕವಾಗಿರುತ್ತದೆ. ಮನೆಯಲ್ಲಿ...
Ad Widget

ಗುತ್ತಿಗಾರು : ವಿ.ಎಸ್. ಆಗ್ರೋ ಶುಭಾರಂಭ

ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ಸ್ಕಂದಶ್ರೀ ಕಾಂಪ್ಲೆಕ್ಸ್ ನಲ್ಲಿ ಸುರೇಶ್ ಮುಂಡಕಜೆ ಹಾಗೂ ವಿಶ್ವೇಶ್ ಚೌಟಾಜೆ ಮಾಲಕತ್ವದ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ ವಿ.ಎಸ್. ಆಗ್ರೋ ಫೆ. 06 ರಂದು ಶುಭಾರಂಭಗೊಂಡಿತು. ​ವಿಶ್ವನಾಥ್ ಚೌಟಾಜೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶೇಷಮ್ಮ ಚೌಟಾಜೆ, ಮೋಹನ್ ದಾಸ್ ಚೌಟಾಜೆ, ದಿವ್ಯಲತಾ ಚೌಟಾಜೆ, ಪ್ರಜ್ಞಾ ಚೌಟಾಜೆ, ವೀಕ್ಷಿತ್...

ಮೊಗರ್ಪಣೆ : ತಡೆ ಬೇಲಿಗೆ ಗುದ್ದಿದ ಜೀಪು – ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯದ ಮೊಗರ್ಪಣೆ ಸಮೀಪ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ತಡೆಬೇಲಿಗೆ ಗುದ್ದಿದ ಘಟನೆ ಇಂದು ಮಂಜಾನೆ ನಡೆದಿದೆ. ಕಾರು ಬೆಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿ ಪತಿ,ಪತ್ನಿ ಮಗು ಇದ್ದು ಅಪಾಯದಿಂದ ಪಾರಾಗಿದ್ದಾರೆ.

ಗುತ್ತಿಗಾರು : ವಿ.ಎಸ್. ಆಗ್ರೋ ಶುಭಾರಂಭ

ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ಸ್ಕಂದಶ್ರೀ ಕಾಂಪ್ಲೆಕ್ಸ್ ನಲ್ಲಿ ಸುರೇಶ್ ಮುಂಡಕಜೆ ಹಾಗೂ ವಿಶ್ವೇಶ್ ಚೌಟಾಜೆ ಮಾಲಕತ್ವದ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ ವಿ.ಎಸ್. ಆಗ್ರೋ ಫೆ. 06 ರಂದು ಶುಭಾರಂಭಗೊಂಡಿತು. ​ವಿಶ್ವನಾಥ್ ಚೌಟಾಜೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶೇಷಮ್ಮ ಚೌಟಾಜೆ, ಮೋಹನ್ ದಾಸ್ ಚೌಟಾಜೆ, ದಿವ್ಯಲತಾ ಚೌಟಾಜೆ, ಪ್ರಜ್ಞಾ ಚೌಟಾಜೆ, ವೀಕ್ಷಿತ್...
error: Content is protected !!