- Saturday
- March 7th, 2026
ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕನ್ನಡ ಭಕ್ತಿಗೀತೆ “ಶಿವ ಶಿವಾ ಸದಾಶಿವ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ 13 ರಂದು ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಗುರುಪ್ರಸಾದ್ ರೈ ಮೊರಂಗಲ್ಲು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಿರೀಶ್ ನಾರ್ಕೋಡು, ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ಜರುಗಲಿದ್ದು, ಫೆ.14ರಂದು ಗೊನೆ ಮುಹೂರ್ತ ನೆರವೇರಿತು.ಜಾತ್ರೋತ್ಸವದ ಮೊದಲನೇ ದಿನವಾದ ಫೆ.20ನೇ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ...
ಸ್ಕೂಟಿ ಜಖಂ, ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಸವಾರ ಸ್ಕೂಟಿ ವಾಹನ ಸವಾರನ ನಿಯಂತ್ರಣ ತಪ್ಪಿ ಅರಂತೋಡಿನ ಕುಕ್ಕುಂಬಳ ಸೇತುವೆ ಮೇಲಿನಿಂದ ನದಿಯ ತಟಕ್ಕೆ ಬಿದ್ದು ಸ್ಕೂಟಿ ಜಖಂ ಗೊಂಡು ಸವಾರ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಫೆ. 14 ರಂದು ರಾತ್ರಿ ವೇಳೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿ ಅಂಜಿಕ್ಕಾರ್ ಸುಂದರ...
ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾಯುಜಿತ್ ರೇಸಿಂಗ್ 8.0 ಗೋ-ಕಾರ್ಟ್ ಅನಾವರಣ ಕಾರ್ಯಕ್ರಮ ಫೆ. ೧೪ ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ ವಾಯುಜಿತ್ ಬರೇಸಿಂಗ್ ಗೋ-ಕಾರ್ಟ್ನ್ನು ಅನಾವರಣಗೊಳಿಸಿದರು. ಪ್ರಾಂಶುಪಾಲರು ತಂಡದ ಶ್ರೇಷ್ಠ ಪರಿಶ್ರಮವನ್ನು ಪ್ರಶಂಸಿಸಿ, ವಾಯುಜಿತ್ ರೇಸಿಂಗ್ ೮.೦ವನ್ನು ವಿನ್ಯಾಸಗೊಳಿಸುವುದು...
ದಿನಾಂಕ:15-02-2025 01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ನಿಮ್ಮ ಮುಂದಿನ ಹೊಸ ಕಾರ್ಯಾ ಆರಂಭದ ಬಗ್ಗೆ ಯಾರೊಂದಿಗೂ ಚರ್ಚಿಸಬೇಡಿ, ಪರಿಹಾರ:ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು, *02,🐂ವೃಷಭರಾಶಿ🐂*📖,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು...
