Ad Widget

ಏಪ್ರಿಲ್ 10 ರಿಂದ 12ರ ತನಕ ಮೇದಿನಡ್ಕ ಮುತ್ತುಮಾರಿಯಮ್ಮ ದೇವಿಗೆ ಜಾತ್ರಾ ಸಂಭ್ರಮ

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಏಪ್ರಿಲ್ 10 ರಿಂದ 12ರ ತನಕ ವಿವಿಧ ಧಾರ್ಮಿಕ ವೈದಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ.22 ರಂದು ದೇವಸ್ಥಾನದ ವಠಾರದಲ್ಲಿ ನಡೆದ ಭಕ್ತಾದಿಗಳ ಸಭೆಯಲ್ಲಿ ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸ್ಥಳೀಯ ಭಕ್ತಾಧಿಗಳು...

ಕೊಲ್ಲಮೊಗ್ರು : ನಿಲ್ಕೂರು ಶ್ರೀ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ನಿಲ್ಕೂರು ಶ್ರೀ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವವು ಫೆ.22ರಂದು ಭಕ್ತಿ ಸಡಗರದಿಂದ ನಡೆಯಿತು. ನಂತರ ಅನ್ನಸಂತರ್ಪಣೆ ನಡೆದು ಬಳಿಕ ಮಾರಿಕಳ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.
Ad Widget

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ” ಸಂಪನ್ನ ; ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ಭಕ್ತಿ ಸಡಗರದಿಂದ ನಡೆದ ಜಾತ್ರೋತ್ಸವ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಜಾತ್ರೋತ್ಸವದ ಮೊದಲನೇ ದಿನವಾದ ಫೆ.20 ಶುಕ್ರವಾರದಂದು ಬೆಳಿಗ್ಗೆ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ತಂತ್ರಿಗಳ ಆಗಮನ, ರಾತ್ರಿ ಮಹಾಪೂಜೆ...

ಮರ್ಕಂಜ : ವಿಜೃಂಭಣೆಯಿಂದ ನಡೆದ ದೋಳ ಆದಿಮನೆಯ ಪ್ರತಿಷ್ಠಾ ಕಲಶೋತ್ಸವ

ಮರ್ಕಂಜ ಗ್ರಾಮದ ದೋಳ ಆದಿಮನೆಯಲ್ಲಿ ಶ್ರೀ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಸಪರಿವಾರ ದೈವಗಳಿಗೆ ನೂತನವಾಗಿ ನಿರ್ಮಿಸಿದ ಆದಿಮನೆಯ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಪ್ರಮುಖರಾದ ವೀರಪ್ಪ ಗೌಡ ದೋಳ ಗೂನಡ್ಕ, ಬಾಲಕೃಷ್ಣ ಗೌಡ ದೋಳ, ಡಾ|...

ಸುಳ್ಯದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ಕಲಾ ಪ್ರತಿಭೋತ್ಸವ 2025-26ರ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡ ಪ್ರಥಮ ಸ್ಥಾನ ಗಳಿಸಿದೆ. 'ಸೈರನ್' ಎಂಬ ನಾಟಕ ಇದಾಗಿದ್ದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ 15 ವಿದ್ಯಾರ್ಥಿಗಳ ತಂಡವು ಪದವಿಪೂರ್ವ,...

ಸುಳ್ಯ : ಮನ್ ಕಿ ಬಾತ್ ವೀಕ್ಷಣೆ – ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಸುಳ್ಯ : ಪುರೋಹಿತ ನಾಗರಾಜ್ ಭಟ್ ರವರ ಮನೆಯಲ್ಲಿ ಇಂದು ಸುಳ್ಯ ನಗರದ ಎಲ್ಲಾ ಕಾರ್ಯಕರ್ತರು ಸೇರಿ ಮನ್ ಕಿ ಬಾತ್ ವೀಕ್ಷಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಪ್ರಭಾರಿ ಪ್ರಸನ್ನ ಕುಮಾರ್ ಮಾರ್ತ, ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ,...

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ “ಸುಳ್ಯದ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ”ಯಲ್ಲಿ ದಾಖಲಾತಿ ಪ್ರಾರಂಭ

ಸುಳ್ಯ ತಾಲೂಕಿನ ಪ್ರತಿಷ್ಠಿತ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆಯಲ್ಲಿ ದಾಖಾಲಾತಿ ಪ್ರಾರಂಭಗೊಂಡಿದ್ದು, ಇದು ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಅಂಗೀಕೃತವಾದ ಸುಳ್ಯ ತಾಲೂಕಿನ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಾಗಿದ್ದು, ಇಲ್ಲಿ ಯಾವುದೇ ಸರಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ...

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಫೆ.24ರಂದು “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ; ಭಾಷಾ ವಿಚಾರ ಸಂಕಿರಣ, ಅರೆಭಾಷಾ ವಿಚಾರ ಸಂಕಿರಣ ಹಾಗೂ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇವರ ಸಹಯೋಗದಲ್ಲಿ ‘ಸುವರ್ಣ ಮಹೋತ್ಸವ’ ಸಂಭ್ರಮಾಚರಣೆಯ ಪ್ರಯುಕ್ತ ಫೆ.24 ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕೆ.ವಿ.ಜಿ ಷಷ್ಟ್ಯಬ್ಧ ರಂಗಮಂದಿರದಲ್ಲಿ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9:30ಕ್ಕೆ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭ ನೆರವೇರಲಿದ್ದು,...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:22-02-2026 ಭಾನುವಾರ *01,🐏ಮೇಷರಾಶಿ🐏*⚜️,ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ,ಗಮನಿಸಿ:-ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ,ಪರಿಹಾರ:-ಬಡವರಿಗೆ ಹಾಗು ಅನಾಥರಿಗೆ ಅನ್ನದಾನ ಮಾಡಿ,*02,🐂ವೃಷಭರಾಶಿ🐂*⚜️,ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಕೆಲಸದ ಸ್ಥಳದಲ್ಲಿ...
error: Content is protected !!