- Sunday
- September 6th, 2026
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಕೆ.ಎಸ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೆಡ್ ಕ್ರಾಸ್ ಯೂನಿಟ್, ರೋವರ್ಸ್ ಅಂಡ್ ರೇಂಜರ್ಸ್ ಯೂನಿಟ್ ಹಾಗೂ ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್ ಇವುಗಳ ಜಂಟಿ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಲಿದ್ದು,...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಯೆನೆಪೋಯ(ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ...
ಸುಳ್ಯದ ಬೊಳುಬೈಲಿನಲ್ಲಿ ಫೆ.21 ರಂದು ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ ಕುಕ್ಕೆಶ್ರೀ ವಸಂತ್ ರವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಫೆ. 23 ರ ರಾತ್ರಿ ನಿಧನರಾದ ಘಟನೆ ನಡೆದಿದೆ. ಕುಕ್ಕೆಶ್ರೀ ವಸಂತ್ ಅವರು ಕುಟುಂಬದೊಂದಿಗೆ ಮಡಂತ್ಯಾರಿಗೆ ಹೊರಟಿದ್ದ ವೇಳೆ ಬೊಳುಬೈಲಿನಲ್ಲಿ ಅವರ ಕಾರಿಗೆ ಹಿಂಬದಿಯಿಂದ ಅತೀ ವೇಗವಾಗಿ ಬಂದ ಕಾರಿಗೆ ಢಿಕ್ಕಿಯಾಯಿತು. ಪರಿಣಾಮ...
ದಿನಾಂಕ:24-02-2026 ಮಂಗಳವಾರ*01,🐏ಮೇಷರಾಶಿ🐏*📖,ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲಾ ಕೆಲಸಗಳನ್ನು ನಿಭಾಯಿಸುವಿರಿ. ತಾಯಿಯ ಆರೋಗ್ಯ ಇಂದು ಸುಧಾರಿಸುತ್ತದೆ. ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ತರುವಂತಹ ಕೆಲವು ಹೊಸ ಕೆಲಸವನ್ನು ನೀವು ಕಲಿಯುವಿರಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನಲಾಭ,ಗಮನಿಸಿ:-ಸಹೋದರ ವರ್ಗದವರಿಂದ ಮಾನಸಿಕ ನೆಮ್ಮದಿ ಗೃಹದಲ್ಲಿ ಸಂತಸದ ವಾತಾವರಣಪರಿಹಾರ:-ಶ್ರೀ ದಕ್ಷಿಣಾಮೂರ್ತಿಯನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*📖,ಶಾರೀರಿಕ...
