- Saturday
- March 7th, 2026
ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕರ್ನಾಟಕ ಹಾಲು ಒಕ್ಕೂಟದ ಸಹಯೋಗದಲ್ಲಿ ಅಡ್ತಲೆಯಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಕುರಿತು ಮಾಹಿತಿ ಕಾರ್ಯಾಗಾರವು ಸಂಘದ ಅಧ್ಯಕ್ಷರಾದ ಮೋಹನ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಮನಮೋಹನ ಮೇಲಡ್ತಲೆ ಇವರ ಮನೆಯಲ್ಲಿ ನಡೆಯಿತು. ಅರಂತೋಡು ಹಾಲು ಉತ್ಪಾದಕರ ಸಂಘದ ನೇತೃತ್ವದಲ್ಲಿ...
ಫೆ.25 ರಂದು ಸುರಿದ ಗಾಳಿ ಮಳೆಗೆ ಆರಂತೋಡು ಕೃಷ್ಣಪ್ಪ ಗೌಡ ಕಿರ್ಲಾಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಹಂಚುಗಳು ಪುಡಿ ಪುಡಿಯಾಗಿದ್ದು, ಸಂಪೂರ್ಣ ಮನೆಗೆ ಕೂಡ ಹಾನಿಯಾಗಿ ನಷ್ಟ ಸಂಭವಿಸಿದೆ.
ಸುಬ್ರಹ್ಮಣ್ಯ ಫೆಬ್ರವರಿ 26 : “ಅನ್ನದಾನ, ವಸ್ತ್ರದಾನ, ನೇತ್ರದಾನ, ಭೂದಾನ, ಗೋದಾನ, ವಿದ್ಯಾದಾನ ಇವೆಲ್ಲವುಗಳಲ್ಲಿ ಶ್ರೇಷ್ಠವಾದಂತಹ ಹಾಗೂ ಮನುಷ್ಯರ ಜೀವ ಉಳಿಸುವ ದಾನ ರಕ್ತದಾನವಾಗಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಾಗದಿರುವುದರಿಂದ ಮನುಷ್ಯರ ದೇಹದಿಂದಲೇ ತೆಗೆದು ಇನ್ನೊಬ್ಬ ರೋಗಿಗೆ ನೀಡಬೇಕಾಗುತ್ತದೆ. ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ಹೊಸ ಚೈತನ್ಯ ಕೂಡ ಮೂಡುತ್ತದೆ. ಆದುದರಿಂದ ರಕ್ತದ...
ದಿನಾಂಕ:26/02/2026 ಗುರುವಾರ*01,🐏ಮೇಷ ರಾಶಿ🐏*📖,ಕುಟುಂಬದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಉದ್ಯಮಿಗಳು ಸಾಮಾನ್ಯ ದಿನವನ್ನು ಹೊಂದಿರುತ್ತಾರೆ. ಸ್ನೇಹಿತರ ಸಹಾಯದಿಂದ ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿ ಅಥವಾ ಸಂಗಾತಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಹಿಂಜರಿಯಿರಿ. ವಾಹನ ಬಳಸುವಾಗ ಜಾಗರೂಕರಾಗಿರಿ. ಸಂದರ್ಭಗಳು ಪ್ರತಿಕೂಲವಾಗಿವೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರ ಆಶಾದಾಯಕವಾಗಿ...
