Ad Widget

ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ರಂಜಿತಾ ರವರ ಚಿಕಿತ್ಸೆಗೆ ಬೇಕಿದೆ ದಾನಿಗಳ ನೆರವಿನ ಹಸ್ತ

“ಬದುಕಿನ ಆಸರೆಗಾಗಿ ಸಂತೆ ವ್ಯಾಪಾರ, ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಾ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿರುವ ಹೊತ್ತಿನಲ್ಲೇ ಬರಸಿಡಿಲಿನಂತೆ ಎರಗಿದ ಆರೋಗ್ಯ ಸಮಸ್ಯೆ ಇದೀಗ ಇಡೀ ಕುಟುಂಬವನ್ನೇ ನರಕದ ಕೂಪಕ್ಕೆ ತಳ್ಳಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕೆನ್ನಾರು ಎಂಬಲ್ಲಿ 5 ಸೆಂಟ್ಸ್ ಜಾಗದಲ್ಲಿ ಸಣ್ಣ ಮನೆಯನ್ನು ಹೊಂದಿದ್ದು, 2 ಪುಟ್ಟ ಮಕ್ಕಳೊಂದಿಗೆ ಕಷ್ಟದ ಬದುಕು ಸಾಗಿಸುತ್ತಿದ್ದ ರಾಘವೇಂದ್ರರ...

🪐ದ್ವಾದಶ ರಾಶಿಗಳ ದಿನ ಭವಿಷ್ಯ 🪐

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:28/02/2026 ಶನಿವಾರ,🪐01,🐏ಮೇಷರಾಶಿ🐏📖,ಇಂದು ನಿಮಗೆ ಮಿಶ್ರ ದಿನವಾಗಲಿದೆ. ಕೆಲಸದ ಕ್ಷೇತ್ರದಲ್ಲಿ ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ಈ ಕಾರಣದಿಂದಾಗಿ ನಿಮ್ಮ ಕೆಲವು ಹೊಸ ವ್ಯವಹಾರಗಳನ್ನು ಸಹ ಅಂತಿಮಗೊಳಿಸಬಹುದು. ನಿಮ್ಮ ಆಹಾರಕ್ರಮವನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಾತ್ವಿಕ ಆಹಾರವನ್ನು ಸೇವಿಸಿದರೆ, ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸಹ...
Ad Widget
error: Content is protected !!