Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ 10.02.2026 ಮಂಗಳವಾರ*01,🐏ಮೇಷರಾಶಿ🐏*📖,ನಿಮ್ಮ ಮಾತುಗಳನ್ನು ಸರಿಯಾಗಿ ಸಾಬೀತುಪಡಿಸಲು ಇಂದು ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಜಗಳವಾಡಬಹುದು. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವು ಯೋಚಿಸುವ ಕೆಲಸಗಳನ್ನು ಮಾಡುತ್ತೀರಿ.ಪರಿಹಾರ:-ಶ್ರೀ ಆಂಜನೇಯ ಸ್ವಾಮಿಯ ದರ್ಶನ ಮಾಡಿ,*02,🐂ವೃಷಭರಾಶಿ🐂*📖,ಏನಾದರೂ ಆಸಕ್ತಿದಾಯಕವಾದದ್ದನ್ನು ಓದುವ ಮೂಲಕ ಮಾನಸಿಕ ವ್ಯಾಯಾಮ ಮಾಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ಮಿಶ್ರ ಫಲದಾಯಕವಾಗಿದೆ. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮ್ಮ...

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ

ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ-2026 ಇಂದು(ಫೆ. 9) ಬೆಳಿಗ್ಗೆ 11 ಘಂಟೆಗೆ ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಬೆಳ್ಳಾರೆ ಅಂಗನವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೇವಿಕಾ ‌ಕೆ .ಅಧ್ಯಕ್ಷತೆಯನ್ನು ವಹಿಸಿದ್ದರು.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಉದ್ಘಾಟನೆ ಕಾರ್ಯ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತಿನ‌ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ...
Ad Widget

ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಧಕರಿಗೆ ಸನ್ಮಾನ

ಸುಳ್ಯದ ಸಂತ ಜೋಸೆಫ್ ಶಾಲೆಯಲ್ಲಿ ರಾಷ್ಟ್ರಮಟ್ಟದ ಯೋಗ ಹಾಗೂ ರಾಜ್ಯಮಟ್ಟದ ಗೀತಾ ಗಾಯನ ಸ್ಪರ್ಧೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ತರಬೇತಿ ಹಾಗು ಪ್ರೋತ್ಸಾಹ ನೀಡಿದ ಶಿಕ್ಷಕರುಗಳಿಗೆ ಅಭಿನಂದನ ಕಾರ್ಯಕ್ರಮವು ಫೆ.09 ರಂದು ನಡೆಯಿತು. ಸಾಧಕರನ್ನು ಜ್ಯೋತಿ ಸರ್ಕಲ್ ನಿಂದ ಶಾಲಾ ವಠಾರದವರೆಗೆ ತೆರೆದ ಜೀಪಿನಲ್ಲಿ ಅದ್ದೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ   ಪ್ರಾಂಶುಪಾಲರ ನೂತನ ಕೊಠಡಿ ಮತ್ತು ಕಚೇರಿ  ಉದ್ಘಾಟನೆ

ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ನೂತನ ವಿಸ್ತೃತ ಕಟ್ಟಡದಲ್ಲಿ ಪ್ರಾಂಶುಪಾಲರ ಕೊಠಡಿ ಮತ್ತು ಕಚೇರಿಯನ್ನು ಉದ್ಘಾಟಿಸಲಾಯಿತು. ಪುರೋಹಿತ್ ಶ್ರೀ ನಾಗರಾಜ ಭಟ್ಟರವರು ಗಣ ಹೋಮವನ್ನು ನೆರವೇರಿಸಿದರು. ನೂತನ ಕೊಠಡಿಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಉದ್ಘಾಟಿಸಿ ಶುಭ ಹಾರೈಸಿದರು....

“ಸಾಮರಸ್ಯ ಮತ್ತು ಒಗಟ್ಟು ಬೆಳೆಯಲು ಭಜನೆ ಅತ್ಯವಶ್ಯಕ” : ಠಾಣಾಧಿಕಾರಿ ಆಂಜನೇಯ ರೆಡ್ಡಿ ಅಭಿಮತ ; ಕುಕ್ಕೆ ಸುಬ್ರಹ್ಮಣ್ಯ : ತಾಲೂಕು ಭಜನೋತ್ಸವದ ಸಮಾರೋಪ ಸಮಾರಂಭ ಹಾಗೂ ಭಜಕರಿಗೆ ಸನ್ಮಾನ

ಸುಬ್ರಹ್ಮಣ್ಯ : “ಭಜನೆಯಿಂದ ಜ್ಞಾನದೊಂದಿಗೆ ಏಕಾಗ್ರತೆ ಮತ್ತು ಮಾನಸಿಕ ನೆಮ್ಮದಿ ಅದ್ವಿತೀಯವಾಗುತ್ತದೆ. ಸಾಮರಸ್ಯತೆ ಮತ್ತು ಒಗ್ಗಟ್ಟು ಬೆಳೆಯಲು ಭಜನೆಯಂತಹ ಕಾರ್ಯಕ್ರಮಗಳು ಅತ್ಯಗತ್ಯ. ನಮ್ಮ ದೇಶದ ಆಧ್ಯಾತ್ಮಿಕ ಪರಂಪರೆಗಳಾದ ಯೋಗ, ಧ್ಯಾನಗಳು ವಿಶ್ವ ಮಾನ್ಯತೆಯನ್ನು ಪಡೆದಿದೆ. ಪ್ರತಿ ಮನೆಮನೆಗಳಲ್ಲಿ ಭಜನಾ ಸಂಸ್ಕೃತಿ ಬೆಳೆಯಬೇಕು. ಭಾರತೀಯ ಸಂಸ್ಕೃತಿಯ ಪ್ರತೀಕವಾದ ಭಜನೆಯನ್ನು ಯುವ ಜನಾಂಗ ಉಳಿಸಿ ಬೆಳೆಸುವತ್ತ ಪ್ರಯತ್ನಿಸಬೇಕು” ಎಂದು...

ಹರಿಹರ ಪಳ್ಳತ್ತಡ್ಕ : ಫೆ.11ರಂದು “ಕಾಫಿ ಬೆಳೆ ಮತ್ತು ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆ “ಕಾಫಿ ಬೆಳೆ ಮತ್ತು ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”ವು ಫೆ.11 ಬುಧವಾರದಂದು ಬೆಳಿಗ್ಗೆ 10:30ಕ್ಕೆ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹರಿಹರ ಪಳ್ಳತ್ತಡ್ಕದ ಪ್ರಧಾನ ಕಚೇರಿಯ ವಠಾರದಲ್ಲಿ ನಡೆಯಲಿದ್ದು, ಪ್ರಗತಿಪರ ಕೃಷಿಕರಾದ...

ಬೆಳ್ಳಾರೆಯ ಪಳ್ಳಿಮಜಲು ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್

ಸಿರಾಜುಲ್ ಇಸ್ಲಾಂ ಕಮಿಟಿ ಪಳ್ಳಿಮಜಲು ಹಾಗೂ ಎಸ್ಸೆಸ್ಸೆಫ್ ಪಳ್ಳಿಮಜಲು ಘಟಕದ ಆಶ್ರಯದಲ್ಲಿಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಫೆ 8 ರಂದು ಮುಸ್ಸಂಜೆ ಮಗ್ರಿಬ್ ನಮಾಝಿನ ನಂತರ ನಡೆಯಿತು.ಪಳ್ಳಿಮಜಲು ಜುಮುಅ: ಮಸೀದಿಯ ಖತೀಬರಾದ ಮುಹಮ್ಮದ್ ರಫೀಖ್ ಬಾಹಸನಿ ನೇತೃತ್ವ ನೀಡಿದರು.ಇಶಾ: ನಮಾಝಿನ ನಂತರ 'ರಮಲಾನ್ ತಿಂಗಳಿಗೆ ಪೂರ್ವ ಸಿದ್ಧತಾ ತರಗತಿ'ಎಂಬ...

ವಾಲ್ತಾಜೆ ರಸ್ತೆ ಲೋಕಾರ್ಪಣೆ

ದೇವಚಳ್ಳ ಗ್ರಾಮ ಪಂಚಾಯತ್ 15ನೇ ಹಣಕಾಸು ಹಾಗೂ ಉದ್ಯೋಗಖಾತ್ರಿ ಯೋಜನೆ ಯಲ್ಲಿ ನಿರ್ಮಾಣಗೊಂಡ ಮುಳಿಯಡ್ಕ - ವಾಲ್ತಾಜೆ ಕಾಂಕ್ರೀಟ್ ರಸ್ತೆಯನ್ನು ಶ್ರೀಮತಿ ಕಮಲ ಕೊಂಬೊಟ್ಟು ರಿಬ್ಬನ್ ಎಳೆಯುವುದರ ಮೂಲಕ ಚಾಲನೆ ನೀಡಿದರು.ಗುಡ್ಡಪ್ಪ ಗೌಡ ಪಿಲಿಂಜ ದೀಪ ಬೆಳಗಿಸಿದರು. ಗುತ್ತಿಗಾರು ಸೊಸೈಟಿ ನಿರ್ದೇಶಕ ಪದ್ಮನಾಭ ಮೀನಾಜೆ ತೆಂಗಿನಕಾಯಿ ಹೊಡೆದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು,...

ಅಡ್ತಲೆ : ಕಾಡಾನೆಗಳಿಂದ ನಿರಂತರ ಕೃಷಿ ಹಾನಿ – ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ  ಸಮಾಲೋಚನಾ ಸಭೆ

ಅಡ್ತಲೆ ಪ್ರದೇಶದಲ್ಲಿ ಕಾಡಾನೆಗಳಿಂದ ನಿರಂತರವಾಗಿ ಆಗುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ವತಿಯಿಂದ ನೊಂದ ಕೃಷಿಕರ ಹಾಗೂ ಸಾರ್ವಜನಿಕರ ಸಮಾಲೋಚನಾ ಸಭೆ ಫೆ.08ರಂದು ಸಂಜೆ ವೇದಿಕೆಯ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಅಡ್ತಲೆ ವಠಾರದಲ್ಲಿ ನಡೆಯಿತು. ಆನೆ ದಾಳಿಯಿಂದ ನೊಂದ ಹಲವಾರು ಕೃಷಿಕರು ತಮ್ಮ ಬೆಳೆ ನಾಶವಾದ ಕುರಿತು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:09/02/2026 ಸೋಮವಾರ*01.🐏ಮೇಷರಾಶಿ🐏*🌻,ಹೆಚ್ಚಿನ ಉತ್ಸಾಹ, ಶಕ್ತಿ, ಸಾಮರ್ಥ್ಯವನ್ನು ಪಡೆಯುವ ನಿಮ್ಮ ಕೆಲಸವೊಂದು ಈ ದಿನ ಕೈಗೂಡಲಿದೆ. ಸಕಾರಾತ್ಮಕವಾದ ಪ್ರಸಿದ್ಧಿಗೆ ದಾರಿ ಸುಗಮವಾಗಲಿದೆ. ಇದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತ ಅವಕಾಶ ಕೂಡಿಬರಬಹುದು. ವಿವಿಧ ಮೂಲಗಳಿಂದ ಹಣ ಬರುವುದು. ನೀವು ಬೇರೆಯವರ ಕೆಲಸಕ್ಕೆ ಗಮನ ಹರಿಸಿದರೆ ತೊಂದರೆ ಉಂಟಾಗ ಬಹುದು,ಪರಿಹಾರ:-ನವಗ್ರಹ ಪ್ರದಕ್ಷಿಣೆ ಮಾಡಿ,*02.🐂ವೃಷಭರಾಶಿ🐂*🌻,ಅನೇಕ ದಿನಗಳಿಂದ...
Loading posts...

All posts loaded

No more posts

error: Content is protected !!