Ad Widget

ಅಡಿಕೆ ಕೃಷಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಯವರಿಗೆ ಸುಪ್ರೀತ್ ಮೋoಟಡ್ಕ ಮನವಿ

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರನ್ನು ಸುಪ್ರೀತ್ ಮೋoಟಡ್ಕ ರವರು ಸಚಿವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಹಳದಿ ರೋಗ ಹಾಗೂ ಚುಕ್ಕಿರೋಗ ಬಾಧೆ ಕುರಿತು ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ವಿನಂತಿಸಿದರು. ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಸುಳ್ಯ ಕ್ಷೇತ್ರದಲ್ಲಿ ಅಡಿಕೆ ಬೆಳೆಗೆ...

ದೇವಚಳ್ಳ : ಕುಂಬಾರಕೇರಿ-ಪೈಕ ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಸಮೀಪ ಚಂದ್ರಶೇಖರ ನಾಯ್ಕ ಅವರ ಮನೆ ಬಳಿ ಕುಂಬಾರಕೇರಿ - ಪೈಕ ಕಾಂಕ್ರೀಟ್ ರಸ್ತೆಯನ್ನು ಹಿರಿಯ ಫಲಾನುಭವಿ ಮೋಹನ ಗೌಡ ನೂಜೇಲು ರವರು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಸದಸ್ಯರಾದ ಸುಲೋಚನಾ ದೇವ, ರಮೇಶ್ ಪಡ್ಪು, ಕಿಶೋರ್ ಅಂಬೆಕಲ್ಲು, ಲಿಂಗಪ್ಪ ಗೌಡ ಚಿತ್ತಡ್ಕ, ಜೋರ್ಜ್ ಅನಿಕಟ್ಟು,...
Ad Widget

ದೇವಚಳ್ಳ : ಕಂದ್ರಪ್ಪಾಡಿ-ಕುಂಬಾರಕೇರಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ - ಕುಂಬಾರಕೇರಿ ಕಾಂಕ್ರೀಟ್ ರಸ್ತೆಯನ್ನು ಹಿರಿಯ ಫಲಾನುಭವಿ ಮಹಾಬಲ ಗೌಡ ಪೆರುಮುಂಡ ರವರು ರಿಬ್ಬನ್ ಎಳೆಯುವ ಮೂಲಕ ಹಾಗೂ ಲಿಂಗಪ್ಪ ಗೌಡ ಚಿತ್ತಡ್ಕರವರು ತೆಂಗಿನಕಾಯಿ ಒಡೆಯುವುದರ ಮೂಲಕ ಈ ಸಂದರ್ಭದಲ್ಲಿ ಗ್ರಾಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಸದಸ್ಯರಾದ ಸುಲೋಚನಾ ದೇವ, ರಮೇಶ್ ಪಡ್ಪು, ರಸ್ತೆಯ ಫಲಾನುಭವಿಗಳಾದ...

ಹರಿಹರ ಪಳ್ಳತ್ತಡ್ಕ : ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ; ನಾಳೆ(ಫೆ.20) “ಹಸಿರು ಕಾಣಿಕೆ ಸಮರ್ಪಣೆ” – ಹಸಿರು ಕಾಣಿಕೆ ಸಮರ್ಪಣೆಯ ವಿವರ ಇಲ್ಲಿದೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಾಳೆ(ಫೆ.20) ಬಾಳುಗೋಡು, ಐನೆಕಿದು ಹಾಗೂ ಹರಿಹರ ಪಳ್ಳತ್ತಡ್ಕ ಗ್ರಾಮಗಳ ಗ್ರಾಮಸ್ಥರಿಂದ ಶ್ರೀ ದೇವರಿಗೆ “ಹಸಿರು ಕಾಣಿಕೆ ಸಮರ್ಪಣೆ” ನೆರವೇರಲಿದ್ದು, ಬಾಳುಗೋಡು ಗ್ರಾಮದಿಂದ ಬೆಳಿಗ್ಗೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದ್ವಾದಶ ರಾಶಿಗಳದಿನ ಭವಿಷ್ಯದಿನಾಂಕ:19/02/2026 ಗುರುವಾರ*01,🐏ಮೇಷರಾಶಿ🐏*🕊️,ಇಂದು ನಿಮಗೆ ತುಂಬ ಉನ್ನತ ಶಕ್ತಿಯಿರುವ ದಿನ ಮತ್ತು ನೀವು ಸಣ್ಣ ಸಣ್ಣ ವಿಷಯಗಳಿಂದ ಕಿರಿಕಿರಿಗೊಳ್ಳುತ್ತೀರಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ,ಗಮನಿಸಿ:-ಯಾವುದೇ ಜಂಟಿ ವ್ಯವಹಾರಗಳು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ,ಪರಿಹಾರ:-ಮನೆ ದೇವರ ದರ್ಶನ ಮಾಡಿ,*02,🐂ವೃಷಭರಾಶಿ🐂*🕊️,ನೀವು...

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಎಸ್‌.ಡಿಎಂ.ಸಿ ಗೆ “ರಾಜ್ಯಮಟ್ಟದ ಉತ್ತಮ ಎಸ್‌.ಡಿ.ಎಂ.ಸಿ ಪ್ರಶಸ್ತಿ”

ಕನ್ನಡ ಶಾಲೆ ಉಳಿಸಿ ಬೆಳೆಸಿ ಸಂಘಟನೆ(ರಿ.) ಕರ್ನಾಟಕ ಇವರು ಕೊಡಮಾಡುವ “ಉತ್ತಮ ಎಸ್‌.ಡಿ.ಎಂ‌.ಸಿ ರಾಜ್ಯ ಪ್ರಶಸ್ತಿ”ಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌.ಡಿ.ಎಂ.ಸಿ) ಪಡೆದುಕೊಂಡಿದೆ. ಫೆ.11ರಂದು ಮಂಗಳೂರಿನ ಪುರಭವನದಲ್ಲಿ ನಡೆದಂತಹ "ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ"ದ ರಾಜ್ಯ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಎಸ್‌.ಡಿ.ಎಂ‌.ಸಿ ಕಾರ್ಯಾಧ್ಯಕ್ಷರಾದ ಹರ್ಷ ಭಟ್...

ಕೋಟೆ ಫೌಂಡೇಶನ್ ವತಿಯಿಂದ ಕೆ.ಪಿ.ಎಸ್ ಬೆಳ್ಳಾರೆ ಪ್ರಾಥಮಿಕ ವಿಭಾಗಕ್ಕೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗಕ್ಕೆ ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಕ್ಲಿಯೋ ಸಾಫ್ಟ್ವೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರು ಪ್ರಾಯೋಜಿಸಿರುವ ಸ್ಮಾರ್ಟ್ ಕ್ಲಾಸನ್ನು ಇಂದು ಉದ್ಘಾಟಿಸಲಾಯಿತು. ಕೆ.ಪಿ.ಎ.ಸ್ ಬೆಳ್ಳಾರೆ ಇದರ ಎಸ್.ಡಿ.ಎಂ.ಸಿಯ ಕಾರ್ಯಾಧ್ಯಕ್ಷರಾದ ಹರ್ಷ ಜೋಗಿಬೆಟ್ಟು ಇವರು ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿ ಮಾತನಾಡುತ್ತ, “ಕೋಟೆ ಫೌಂಡೇಶನ್ ಸಂಸ್ಥೆಯು...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರ ಅಧ್ಯಯನ ಪ್ರವಾಸ

ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ,ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳು, ಹಳೆಯ ಹಾಗೂ...

ಬಾಕಿಲ – ಪೈಕ ಕಾಂಕ್ರೀಟ್ ರಸ್ತೆ ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶಾಸಕರ ವಿಶೇಷ ಅನುದಾನದಿಂದ ಮಂಜೂರಾದ 20 ಲಕ್ಷ ರೂ. ಗಳ ಬಾಕಿಲ - ಪೈಕ ಕಾಂಕ್ರೀಟ್ ರಸ್ತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಫೆ.17 ರಂದು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ, ಸದಸ್ಯರಾದ ಜಗದೀಶ್ ಬಾಕಿಲ, ಹಿರಿಯರಾದ...

ಗುತ್ತಿಗಾರು :- ಮಕ್ಕಳ ಶಾಲಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಇದರ ವತಿಯಿಂದ ಗುತ್ತಿಗಾರು ವಲಯದ ಗುತ್ತಿಗಾರು ಪಿ.ಯಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ದಿನದ ಶಾಲಾ ಶಿಬಿರವನ್ನು ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಎ.ಸಿ.ಎಸ್ ಬ್ಯಾಂಕ್ ನ ಅಧ್ಯಕ್ಷರಾದ ಜಯಪ್ರಕಾಶ್ ಮೊಗ್ರ ರವರು ಬಣ್ಣದ ಪೇಪರ್...
Loading posts...

All posts loaded

No more posts

error: Content is protected !!