Ad Widget

ದೇವಚಳ್ಳ : ಕೃಷಿಕರಿಗೆ ಏಣಿ ವಿತರಣೆ – ಸೌಲಭ್ಯ ಪಡೆದ 110 ಜನ ಫಲಾನುಭವಿಗಳು

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿ., ಕೇಂದ್ರ ವಿಟ್ಲ ಇವರ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿಕರಿಗೆ ಏಣಿಗಳ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ದೇವಚಳ್ಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಅಧಿಕಾರಾವಧಿಯ ಕೊನೆಯ ದಿನವಾದ ಫೆ.17 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಭಾರತ ಕೃಷಿ ಅಭಿವೃದ್ಧಿ...

ಜಟ್ಟಿಪ್ಪಳ್ಳ : ಬೆಂಕಿಗೆ ಆಹುತಿಯಾದ ಗ್ಯಾರೇಜ್

ಸುಳ್ಯದ ಜಟ್ಟಿಪ್ಪಳ್ಳದಲ್ಲಿರುವ ಧೂಮವತಿ ಇಂಡಸ್ಟ್ರೀಸ್ ಮತ್ತು ಪ್ರವೀಣ್ ಗ್ಯಾರೇಜ್ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ರಾತ್ರಿ 12 ರ ವೇಳೆಗೆ ಬೆಂಕಿ ಧೂಮವತಿ ಇಂಡಸ್ಟ್ರೀಸ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಬಳಿಕ ಸಮೀಪದಲ್ಲಿರುವ ಪ್ರವೀಣ್ ಗ್ಯಾರೇಜ್ ಗೂ ಆವರಿಸಿದೆ. ಸ್ಥಳೀಯರಿಗೆ ವಿಷಯ ತಿಳಿದು ಆಗ್ನಿಶಾಮಕ ದಳದ ಸಹಾಯದಿಂದ ಬೆಂಕಿ ನಂದಿಸಲಾಗಿದೆ.
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:18/02/2026 ಬುಧವಾರ*01,🐏ಮೇಷ ರಾಶಿ🐏*🌻, ಇಂದು ಶುಭ ಸಮಯವಾಗಲಿದೆ. ನೀವು ಆಕರ್ಷಣೆಯ ಕೇಂದ್ರಬಿಂದುವಾಗಿ ಉಳಿಯುತ್ತೀರಿ. ಪ್ರೇಮ ಸಂಬಂಧಗಳಲ್ಲಿ ಮಾಧುರ್ಯ ಇರುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ನಿರುದ್ಯೋಗಿಗಳ ಬಹುದಿನಗಳ ಕನಸು ಈಡೇರಲಿದೆ. ವ್ಯಾಪಾರಗಳು, ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ಕೈಗೊಂಡಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಆತ್ಮೀಯರಿಂದ ಶುಭಸುದ್ದಿದೊರೆಯುತ್ತದೆ,ಗಮನಿಸಿ:-ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಯಶಸ್ವಿಯಾಗುತ್ತವೆ,ಪರಿಹಾರ:-ಈ ದಿನ ಶಿವಾಲಯಕ್ಕೆ ದೀಪದ ಎಣ್ಣೆ ಕೊಡಿ,*02,🐂ವೃಷಭ ರಾಶಿ🐂*🌻,ಇಂದು ಕೆಲಸದ ಸವಾಲುಗಳನ್ನು...

ಪರ್ಲೆಡಿ – ಅಂಬೆಕಲ್ಲು ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಪರ್ಲೆಡಿ - ಅಂಬೇಕಲ್ಲು ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಫೆ.17 ರಂದು ರಸ್ತೆಯ ಫಲಾನುಭವಿ ಹಾಗೂ ಹಿರಿಯರಾದ ಬಾಲಪ್ಪ ನಾಯ್ಕರವರು ಟೇಪ್ ಎಳೆಯುವ ಮೂಲಕ ನೆರವೇರಿಸಿದರು.  ಪದ್ಮನಾಭ ಗೌಡ ಅಂಬೆಕಲ್ಲುರವರು ದೀಪ ಬೆಳಗಿ, ನಾರಾಯಣ ನಾಯ್ಕ ಪರ್ಲೆಡಿ ತೆಂಗಿನಕಾಯಿ ಒಡೆದರು.  ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕವಾಗಿ ಮಾತನಾಡಿ ರಸ್ತೆ ನಿರ್ಮಾಣ...

ಗುತ್ತಿಗಾರು : ಆಸರೆ ಇಲೆಕ್ಟ್ರಾನಿಕ್ಸ್ ನ ಅದೃಷ್ಟ ಗ್ರಾಹಕರ ಆಯ್ಕೆ ಮತ್ತು ಬಹುಮಾನ ವಿತರಣೆ

ಆಸರೆ ಇಲೆಕ್ಟ್ರಾನಿಕ್ಸ್ ನಲ್ಲಿ ಅದೃಷ್ಟ ಗ್ರಾಹಕರ ಆಯ್ಕೆ ಮಾಡಿ ಬಹುಮಾನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿತ್ತು.‌ ನಿವೃತ್ತ ಎ.ಎಸ್.ಐ ಸುಬ್ಬಣ್ಣ ಮಣಿಯಾನ ಮನೆ ಇವರು ಅದೃಷ್ಟ ಗ್ರಾಹಕರ ಆಯ್ಕೆ ನಡೆಸಿಕೊಟ್ಟರು. ಅದೃಷ್ಟ ಗ್ರಾಹಕರಾಗಿ ಆಯ್ಜೆಯಾದ ಶ್ರೀಮತಿ ದನ್ಯಾಮಿಥುನ್ ಪೇರಾಲು, ಜಾಕೆ ನವೀನ್ ಮತ್ತು ಮನೆಯವರು, ಶ್ರೀಮತಿ‌ ಮತ್ತು ಶ್ರೀ ಶೈಲೇಶ್ ಅಂಬೆಕಲ್ಲು, ಚಿನ್ನಮ್ಮ ಬಾಕಿಲ ಇವರಿಗೆ ಸಂಸ್ಥೆಯ...

ಪಂಜ ಶಾಲಾ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ವತಿಯಿಂದ ಉಚಿತ ಬ್ಯಾಗ್ ವಿತರಣೆ

ಸುಬ್ರಹ್ಮಣ್ಯ ಫೆಬ್ರವರಿ 17 : ಬೆಂಗಳೂರಿನ ರೈಟ್ ಟು ಲೀವ್ ಕೋಟೆ ಫೌಂಡೇಶನ್ ಸಂಸ್ಥೆಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೋಮವಾರ ಶಾಲೆಯಲ್ಲಿ ಬ್ಯಾಗ್ ವಿತರಿಸಲಾಯಿತು. ರೈಟ್ ಟು ಲೀವ್ ಕೋಟೆ ಫೌಂಡೇಶನ್ ಸಂಸ್ಥೆಯ ಸಂಯೋಜಕ ಸಿ.ಪ್ರದೀಪ್ ಹಾಗೂ ಸುಳ್ಯ ಕಂಪ್ಯೂಟರ್ ಶಿಕ್ಷಕರಾದ ವೆಂಕಟರಾಜ್ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್...

ಫೆ 18 ರಂದು ಸುಳ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡ ನಾಟಕ ಪ್ರದರ್ಶನ

ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ,ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದ‌.ಕ.ಜಿ.ಪಂ "ಪಿ.ಯಂ‌.ಶ್ರೀ" ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ,ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಘಟಕದ ವತಿಯಿಂದ ಸುಳ್ಯದ ಸ್ವಾತಂತ್ರ್ಯ ಹೋರಾಟದ ಚರಿತ್ರೆಯನ್ನು ಮಕ್ಕಳ ಕಲಿಕೆಗೆ ಪೂರಕವಾಗಿ ನಡೆಸುವ ಗುರಿಯೊಂದಿಗೆ , ಸಮಾಜದ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:17/02/2026 ಮಂಗಳವಾರ*01,🐏ಮೇಷ ರಾಶಿ🐏*🌻,ವಾಹನ ಖರೀದಿಯ ಪ್ರಯತ್ನಗಳು ,ಫಲನೀಡುತ್ತವೆ.ಉದ್ಯೋಗದಲ್ಲಿ, ಅಧಿಕಾರಿಗಳೊಂದಿಗಿನ ಚರ್ಚೆಗಳಲ್ಲಿ ಸ್ವಲ್ಪ ಪ್ರಗತಿ ಕಂಡುಬರುತ್ತದೆ. ಕೈಗೆತ್ತಿಕೊಂಡ ಕೆಲಸಗಳುಸಕಾಲದಲ್ಲಿಪೂರ್ಣಗೊಳ್ಳುತ್ತವೆಸಂಬಂಧಿಕರು ಮತ್ತು ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳನ್ನು ಸ್ವೀಕರಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ,ಗಮನಿಸಿ:-ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ,ಪರಿಹಾರ:-ಹೆಚ್ಚಿನ ಶುಭಫಲಗಳಿಗೆ ಸೂರ್ಯ ದೇವರಿಗೆ ಅರ್ಗೆ ನೀಡಿ,*02,🐂ವೃಷಭ ರಾಶಿ🐂*🌻,ವೃತ್ತಿಪರ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಕೈಗೊಂಡ ಕಾರ್ಯಗಳಲ್ಲಿಯಶಸ್ವಿಯಾಗುತ್ತೀರಿ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಅಗತ್ಯಕ್ಕೆ...

ಸುಳ್ಯ : ನೂತನ ಆಡಳಿತದೊಂದಿಗೆ ಶ್ರೀ ದುರ್ಗಾ ಬ್ಯೂಟಿ ಪಾರ್ಲರ್ ಶುಭಾರಂಭ

ಸುಳ್ಯದ ಮುಖ್ಯರಸ್ತೆಯ ಶ್ರೀರಾಂಪೇಟೆಯಲ್ಲಿರುವ ಸಾಯಿಕೃಷ್ಣ ಕಾಂಪ್ಲೆಕ್ಸ್ ನಲ್ಲಿ ನೂತನ ಆಡಳಿತದೊಂದಿಗೆ ಶ್ರೀ ದುರ್ಗಾ ಬ್ಯೂಟಿ ಪಾರ್ಲರ್ ಶುಭಾರಂಭಗೊಂಡಿದೆ. ಇಲ್ಲಿ Birdal, Makeup Artist , Nail art, SALON FOR KIDS & Womens , RENTAL JEWELLERY SET , ಕೃಷ್ಣ ವೇಷದ ಐಟಂಗಳು, ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮದಿಂದ ನಡೆದ ಶಿವರಾತ್ರಿ ರಥೋತ್ಸವ

ಸುಬ್ರಹ್ಮಣ್ಯ ಫೆಬ್ರವರಿ 16: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಮಹಾ ಶಿವರಾತ್ರಿಯ ಶುಭದಿನದಂದು ಸೋಮವಾರ ಸಂಜೆ ಗಂಟೆ 6:00 ಗಂಟೆಗೆ ಪಂಚಮಿ ರಥೋತ್ಸವ ಸಡಗರ ಸಂಭ್ರಮದಿಂದ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.  ಶ್ರೀ ದೇವಳದ ಗೋಪುರದ ಇದರಿಂದ ಪಂಚಮಿ ರಥೋತ್ಸವ ಆರಂಭವಾಗಿ ರಥ ಬೀದಿಯಲ್ಲಿ ಸಾಗಿ ಸವಾರಿ ಮಂಟಪದವರೆಗೆ ಬಂದು...
Loading posts...

All posts loaded

No more posts

error: Content is protected !!