- Saturday
- March 7th, 2026
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಇಂದು(ಮಾ.02) ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು,...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
ದಿನಾಂಕ : 02-03-2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾ.02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ : 395-430-530ಡಬಲ್ ಚೋಲ್ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ 02.03.2026*01,🐏ಮೇಷರಾಶಿ🐏*📖,ಇಂದು ಇಡೀ ದಿನ ನೀವು ಖಾಲಿಯಾಗಿರಬಹುದು ಮತ್ತು ಅನೇಕ ಚಲನಚಿತ್ರಗಳು ಅಥವಾ ಕಾರ್ಯಕ್ರಮವನ್ನು ನೋಡಬಹುದು. ನಿಮ್ಮ ಬಾಸ್ ಇಂದು ನಿಮ್ಮ ಹಿಂದಿನ ಕೆಲಸವನ್ನು ಪ್ರಶಂಸಿಸಬಹುದು. ಬಹಳ ಸಮಯದ ನಂತರ ನೀವು ಸಾಕಷ್ಟು ನಿದ್ರೆಯನ್ನು ಆನಂದಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ನೀವು ತುಂಬಾ ಶಾಂತ ಮತ್ತು...
