- Friday
- June 26th, 2026
ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
ಪ್ರಕೃತಿದತ್ತವಾದ ಕುಮಾರ ಪರ್ವತದ ತಪ್ಪಲಿನಿಂದ ಸುಬ್ರಹ್ಮಣ್ಯನ ಮಡಿಲಲ್ಲಿ ಧಾರೆಯಾಗುವ ನದಿಯೇ ಕುಮಾರಧಾರೆ. ಮೇಲಿನಿಂದ ಹರಿದು ಬರುವುದರಿಂದ ಧಾರೆ ಎಂದಾಗಿದ್ದು ಜನರ ಬಾಯಲ್ಲಿ ಕುಮಾರಧಾರವಾಗಿದೆ. ಈ ನದಿಯು ಪುಣ್ಯತೀರ್ಥವಾಗಿ ಸದಾ ಹರಿಯುತ್ತಿದೆ. ಕುಮಾರ ಧಾರೆಯಲ್ಲಿ ಮಿಂದು, ಕುಕ್ಕೆಯಲ್ಲಿ ಉಂಡು ಜೀವನ ಪಾವನಗೊಳಿಸಿಕೊಂಡೆವು ಎಂಬುದು ಭಕ್ತಾದಿಗಳ ಮಾತಾಗಿದೆ. ಈ ನದಿಗೆ ಅದರದೇ ಆದ ಮಹತ್ವವಿದೆ. ಸುಬ್ರಹ್ಮಣ್ಯನು ತಾರಕಾಸುರನನ್ನು ನಿಗ್ರಹಿಸಿ...
ಬಾಳುಗೋಡು ಗ್ರಾಮದ ಬಸವನಗುಡಿ, ಕಾಂತುಕುಮೇರಿ ಸಮೀಪದ ರಸ್ತೆ ಬದಿಯಲ್ಲಿ ಸತತ ಮೂರು ದಿನಗಳಿಂದ ನಿರಂತರವಾಗಿ ರಸ್ತೆಯಲ್ಲಿ ಸಂಚರಿಸುವವರಿಗೆ ಆನೆಯೊಂದು ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಭೀತರಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*🕉️,ದಿನಾಂಕ:03-03-2026 ಮಂಗಳವಾರ,🕉️**01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಗಮನಿಸಿ:-ನಿಮ್ಮ ಮುಂದಿನ ಹೊಸ ಕಾರ್ಯಾ...
ಇಂದು ( ಮಾ.03) ಖಗ್ರಸ ಚಂದ್ರಗ್ರಹಣ ಇರುವುದರಿಂದ ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ವೇಳೆಗೆ ಪೂಜೆ ಇರುವುದಿಲ್ಲ. ಎಂದಿನಂತೆ ಬೆಳಗ್ಗಿನ ಪೂಜೆ ಆಗಿ ಆನಂತರ 09 ಗಂಟೆಯ ಒಳಗೆ ಮಧ್ಯಾಹ್ನದ ಪೂಜೆಯನ್ನು ಮಾಡಿ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು. ಆನಂತರ ರಾತ್ರಿ 7ಕ್ಕೆ ದೇವಸ್ಥಾನದ ಬಾಗಿಲು ತೆರೆದು ಶುಚಿಗೊಳಿಸಿ ಎಂದಿನಂತೆ ರಾತ್ರಿ ಪೂಜೆ ನಡೆಯಲಿರುವುದು. ನಾಳೆ...
