Ad Widget

ಅಜ್ಜಾವರ ಮೆನಾಲ ಜಮಾತ್ ವತಿಯಿಂದ ಮಂಜುನಾಥ ರೈ ಬೆಲ್ಯ ಅವರಿಗೆ ಸನ್ಮಾನ

ಅಜ್ಜಾವರ ಮೇನಾಲ ಜಮಾತ್ ವತಿಯಿಂದ ದಿನಾಂಕ ದಿನಾಂಕ 26ನೇ ಸೋಮವಾರ ಸಂಜೆ ಮೇನಲದ ವಲಿಯುಲ್ಲಾಹಿ ದುರ್ಗಾ ಶರೀಫ್ ಇದರ ಅಂಕಣದಲ್ಲಿ ಮಂಜುನಾಥ ರೈ ಬೇಲ್ಯ ಇವರನ್ನು ಸನ್ಮಾನಿಸಲಾಯಿತು. ಅಜ್ಜಾವರ ಮೇಲದ ಊರೂಸ್ ಸಂದರ್ಭದಲ್ಲಿ ವಿಶೇಷ ಸಹಾಯವನ್ನು ನೀಡುತ್ತಿದ್ದ, ನೀಡುತ್ತಿರುವ ಮಂಜುನಾಥ್ ಬೇಲ್ಯ ಅವರು ಇತ್ತೀಚೆಗೆ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿ ಸೌಹಾರ್ದತೆಯನ್ನು ಮೆರೆದಿದ್ದರು. ಈ...

ಸಮಸ್ತ ಪಬ್ಲಿಕ್ ಪರೀಕ್ಷೆ – ಬೆಳ್ಳಾರೆಯ ಪಳ್ಳಿಮಜಲು ಮದರಸಕ್ಕೆ ಶೇ.100 ಫಲಿತಾಂಶ

ಸಮಸ್ತ ಕೇರಳ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸಕ್ಕೆ ಶೇ.100 ಫಲಿತಾಂಶ ಬಂದಿದೆ. ಈ ಮದರಸದ ಪ್ಲಸ್ ಟು ವಿಭಾಗದ ಫಾತಿಮತ್ ಶಮ್ನ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನು ಆಯಿಶತ್ ರಾಶಿದ ಪಡೆದುಕೊಂಡಿದ್ದಾರೆ. ಸಾಜಿದಾ ಡಿಸ್ಟಿಂಕ್ಷನೊಂದಿಗೆ ತೇರ್ಗಡೆಗೊಂಡಿದ್ದಾರೆ. 5ನೇ ತರಗತಿಯ...
Ad Widget

ನಿಧನ : ಕೆಂಚಪ್ಪ ಗೌಡ ಬಾಳುಗೋಡು

ಬಾಳುಗೋಡು ಗ್ರಾಮದ ಬಾಳುಗೋಡು ಮನೆತನದ ಕೆಂಚಪ್ಪ ಗೌಡ ಬಾಳುಗೋಡು ರವರು ಮಾ.01ರಂದು ಅಲ್ಪಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಟ್ಟುಮಕ್ಕಿ ಶ್ರೀ ಶಿರಾಡಿ ದೈವಸ್ಥಾನದ ಪ್ರಧಾನ ಪೂಜಾರಿಗಳಾಗಿದ್ದ ಕೆಂಚಪ್ಪ ಗೌಡರು ಪತ್ನಿ ಶಾರದಾ, ಪುತ್ರರಾದ ದೀಪಕ್ ಬಾಳುಗೋಡು ಮತ್ತು ರಥಶಿಲ್ಪಿ ಕೀರ್ತನ್ ಬಾಳುಗೋಡು, ಸಹೋದರರು, ಸಹೋದರಿಯರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ದ.ಕ ಯೂನಿಯನ್ ಕ್ರಿಕೆಟ್ ಪಂದ್ಯಾಟ

ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ದಕ್ಷಿಣ ಕನ್ನಡ ವತಿಯಿಂದ ಕೆ.ಟಿ.ಡಿ.ಒ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾಟ ಸುಬ್ರಹ್ಮಣ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ದೀಪ ಬೆಳಗಿಸುವ ಮೂಲಕ ಪಂದ್ಯಾಟ ಉದ್ಘಾಟಿಸಿ ಕೆಲ ಹೊತ್ತು ಕ್ರಿಕೆಟ್ ಆಟವನ್ನು ಆಡಿದರು. ಈ ಸಂಧರ್ಭದಲ್ಲಿ ಸಭೆಯಲ್ಲಿ ಯೂನಿಯನ್ ನ ಜಿಲ್ಲಾಧ್ಯಕ್ಷರಾದ...

ಸುಬ್ರಹ್ಮಣ್ಯ ಬಿಜೆಪಿ ವತಿಯಿಂದ ಸುದ್ದಿಗೋಷ್ಠಿ – “ಶಾಸಕರ ಆಸ್ಪತ್ರೆ ಭೇಟಿಯನ್ನು ಕಾಂಗ್ರೆಸ್ ಟೀಕಿಸಿರುವುದು ಖಂಡನೀಯ”

ಸುಬ್ರಹ್ಮಣ್ಯ, ಮಾ.04 : ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ವೈದ್ಯರು, ಸಿಬ್ಬಂದಿಗಳಿಂದ ಮಾಹಿತಿ ಪಡೆದಿರುವುದನ್ನು ತಿರುಚಿ ಟೀಕಿಸಿರುವ ಕಾಂಗ್ರೆಸ್‌ನ ಪ್ರಮುಖರ ಹೇಳಿಕೆಯನ್ನು ಸುಬ್ರಹ್ಮಣ್ಯ ಬಿಜೆಪಿ ಖಂಡಿಸಿದೆ. ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಬಿಜೆಪಿ ಶಕ್ತಿಕೇಂದ್ರ ಪ್ರಮುಖ್...

ಸುಳ್ಯ : ಮಾ.08 ರಂದು “ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ” – ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗ

ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ “ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ” ಮಾ.08 ರಂದು ಸುಳ್ಯ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಲೋಕೇಶ್ ಪೆರ್ಲಪಾಡಿ ತಿಳಿಸಿದ್ದಾರೆ. “ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು...

ಕೆ.ವಿ.ಜಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕೆ.ವಿ.ಜಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.04 ರಂದು ನಡೆಯಿತು. ಎನ್‌ಎಂಸಿಯ ಆವರಣದ ಮೈದಾನದಲ್ಲಿ ಜುಂಬಾ(Zumba)ಶೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಭಾ ಕಾರ್ಯಕ್ರಮವು ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ನೆರವೇರಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರು ಡಾ ಕೆ.ವಿ...

ಇಂದಿನ(ಮಾರ್ಚ್ 05) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳಿಗೆ ಇಂದಿನ ಮಾರುಕಟ್ಟೆ ಬೆಲೆ ಹೇಗಿದೆ..!?

ದಿನಾಂಕ : 05 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ :...

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:05/03/2026 ಗುರುವಾರ01,🐏ಮೇಷರಾಶಿ🐏📖,ಹೊಸ ವ್ಯಾಪಾರ ವಿಸ್ತರಣೆ ಪ್ರಯತ್ನಗಳು ಚುರುಕುಗೊಳ್ಳಲಿವೆ. ದೂರದ ಬಂಧುಗಳಿಂದ ಸಿಗುವ ಸುದ್ದಿ ಸಂತಸ ಮುಡಿಸುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಚರ್ಚೆಗಳು ಅನುಕೂಲಕರವಾಗಿ ಪರಿಣಮಿಸುತ್ತವೆ. ಸ್ಥಿರಾಸ್ತಿ ಮಾರಾಟಕೊಳ್ಳುವಿಕೆಯಲ್ಲಿ ಹೊಸ ಲಾಭವಾಗಲಿದೆ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ,ಪರಿಹಾರ:- ಇಂದು ಕಾಗೆಗಳಿಗೆ ಆಹಾರ ಹಾಕಿ,02,🐂ವೃಷಭರಾಶಿ🐂📖,ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ,...
error: Content is protected !!