Ad Widget

ಅಡ್ಕಾರು ಅಂಜನಾದ್ರಿ ಶ್ರೀ ಆಂಜನೇಯನ ಕ್ಷೇತ್ರದಲ್ಲಿ ಚೈತನ್ಯ ಬ್ರಹ್ಮಕಲಶೋತ್ಸವ ಸಂಭ್ರಮ ; ಶ್ರೀ ಕರಿಚಾಮುಂಡಿ ದೈವದ ಪ್ರತಿಷ್ಠೆ – ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಬ್ರಹ್ಮಕಲಶಾಭಿಷೇಕ ; ಇಂದು ರಾತ್ರಿ ದೇವರ ಉತ್ಸವ ಬಲಿ – ದರ್ಶನಬಲಿ – ದೈವ -ದೇವರ ಭೇಟಿ – ಗುಳಿಗದೈವದ ಕೋಲ

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ಕರಿಚಾಮುಂಡಿ ದೈವದ ಪ್ರತಿಷ್ಠೆಯು ಮಾ.06ರಂದು ಬೆಳಿಗ್ಗೆ ನಡೆಯಿತು.ಮಾ.05ರಂದು ಬೆಳಿಗ್ಗೆ ತಿಲಹವನ, 12 ತೆಂಗಿನಕಾಯಿಗಳ ಗಣಪತಿ ಹವನ, ಭಾಗ್ಯಸೂಕ್ತ ಹವನ, ಪವಮಾನ ಹವನ, ಐಕ್ಯಮತ್ಯ ಹವನ, ನವಗ್ರಹ ಶಾಂತಿ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.ರಾತ್ರಿ...

ಇಂದಿನ(ಮಾರ್ಚ್ 06) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಇಂದಿನ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳಿಗೆ ಸಿಕ್ಕ ಬೆಲೆ ಎಷ್ಟು..? ; ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(06 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:06-03-2026 ಶುಕ್ರವಾರ01,🐏ಮೇಷರಾಶಿ🐏📖,ನೀವು ಪ್ರೀತಿಸುವ ಮತ್ತು ಕಾಳಜಿ ತೋರಿಸುವ ಜನರೊಂದಿಗೆ ಸಕಾರಣವಾಗಿರಲು ಪ್ರಯತ್ನಿಸಿ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ, ಗಮನಿಸಿ:-ನಿಮ್ಮನ್ನು ದಿನವಿಡೀ ಅಸಮಾಧಾನಗೊಳಿಸಬಹುದು,ಪರಿಹಾರ:-ಆಂಜನೇಯನ ಧ್ಯಾನ ಮಾಡಿರಿ,02,🐂ವೃಷಭರಾಶಿ🐂📖,ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ತರುತ್ತದೆ. ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು ಸ್ವತಃ ಈ ಕೌಶಲ್ಯವನ್ನು ಹೊಂದಲು ಪ್ರೋತ್ಸಾಹಿಸಿದಂತಾಗುತ್ತದೆ. ಇಂದು ನಿಮಗೆ ಆರ್ಥಿಕ...
error: Content is protected !!