Ad Widget

ಇಂದಿನ(ಮಾರ್ಚ್ 07) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : ಮಾರ್ಚ್ 07, 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 07, 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ...

ಅಡ್ಕಾರು ಅಂಜನಾದ್ರಿ ಜಾತ್ರೋತ್ಸವದ ಪ್ರಯುಕ್ತ 48 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮ ಆರಂಭ

ಜಾಲ್ಸೂರಿನ ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಜಾತ್ರೋತ್ಸವದ ಅಂಗವಾಗಿ 48 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮವು ಮಾ.07ರಂದು ಪ್ರಾತ:ಕಾಲ ಆರಂಭಗೊಂಡಿದೆ. 48 ಗಂಟೆಗಳ ಅಖಂಡ ಭಜನಾ ಸೇವೆಯು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯದ ನಿರ್ದೇಶನದಲ್ಲಿ ಜರುಗುತ್ತಿದ್ದು, ಅಖಂಡ ಭಜನಾ ಸಮಿತಿ ಗೌರವಾಧ್ಯಕ್ಷರಾದ ಜಯರಾಮ ರೈ ಜಾಲ್ಸೂರು ಅವರು...
Ad Widget

ಅಡ್ಕಾರು ಅಂಜನಾದ್ರಿ ಪ್ರಸನ್ನಾಂಜನೇಯ ಕ್ಷೇತ್ರದಲ್ಲಿ ಜಾತ್ರೋತ್ಸವ ಸಡಗರ ; ದೇವರ ಬಲಿ – ದರ್ಶನ ಬಲಿ – ದೈವ -ದೇವರ ಭೇಟಿ ; ಗುಳಿಗರಾಜ ದೈವದ ಕೋಲ

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ - ದರ್ಶನಬಲಿ, ದೈವ - ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧ ಪ್ರಸಾದವು ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ...

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯೋಜನಾ ಕಾರ್ಯ ಬರವಣಿಗೆ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ಮಾ.04ರಂದು ಸಂಶೋಧನಾ ಸಮಿತಿಯು ಯೋಜನಾ ಕಾರ್ಯದ ಬರವಣಿಗೆಯ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಂಡಿತು. ಇದರ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯ ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಹರಿಪ್ರಸಾದ್...

ಕುಕ್ಕೆ ಸುಬ್ರಹ್ಮಣ್ಯ : ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ – ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಶುಕ್ರವಾರ ನಡೆದ ಸಂಘದ ಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಉಮೇಶ್ ಕೆ.ಎನ್ ನೇಮಕಗೊಂಡರು. ಉಳಿದಂತೆ ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ, ಕೋಶಾಧಿಕಾರಿಯಾಗಿ ಗಣೇಶ್ ಅಗೋಳಿಕಜೆ, ಉಪಾಧ್ಯಕ್ಷರಾಗಿ ಶರತ್ ದೇವರಗದ್ದೆ , ಜತೆ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ತಾಲೂಕು ಮಟ್ಟದ ಟ್ಯೂಷನ್ ತರಗತಿ ಸಮಾರೋಪ ಸಮಾರಂಭ ; “ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಧ.ಗ್ರಾ.ಯೋಜನೆಯಿಂದ ಒತ್ತು” : ದ.ಕ ಜಿಲ್ಲಾ ಧ.ಗ್ರಾ.ಯೋಜನೆ ನಿರ್ದೇಶಕ ಬಾಬು ನಾಯ್ಕ

“ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅವರ ಕನಸಿನ ಕೂಸು ಆದ ಧ.ಗ್ರಾ.ಯೋಜನೆಯ ಮೂಲಕ ಇಡೀ ದೇಶಕ್ಕೆ ಮಾದರಿ ರೀತಿಯಲ್ಲಿ ಮನುಷ್ಯ ಯಾರೂ ಸಹ ಯೋಚಿಸದಂತಹ ಅದ್ಭುತ ಕಾರ್ಯಕ್ರಮಗಳನ್ನು ರೂಪಿಸಿ, ಸಾವಿರಾರು ಯೋಜನೆಗಳ ಮೂಲಕ ಜನಮನ್ನಣೆಗಳಿಸುವ ಕೆಲಸಗಳು ನಡೆಯುತ್ತಿದೆ. ಅದರ ಜತೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಹಕ್ಕೆ ಪೂರಕವಾಗಿ ಶಾಲಾ ಮಕ್ಕಳಿಗೆ ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:07:03:2026 ಶನಿವಾರ01,🐏ಮೇಷರಾಶಿ🐏📖,ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ಜಾಗ್ರತೆ ಇರಲಿ, ಮಕ್ಕಳ ಅರೋಗ್ಯ ಹಾಗು ಅವರ ಕಡೆ ಗಮನವಿರಿಸಿ,ಗಮನಿಸಿ ಇಂದು:-ಹಣಕಾಸು ಉತ್ತಮವಾಗಿರುವುದು,ಪರಿಹಾರ:-ಶ್ರೀದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ,02,🐂ವೃಷಭರಾಶಿ🐂📖,ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ....
error: Content is protected !!