Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಥಾಪ್ರಕಾರ ಬೋಜನ ಪ್ರಸಾದ ಮತ್ತು ಉಪಹಾರ ವ್ಯವಸ್ಥೆ – ಗ್ಯಾಸ್ ಉಳಿಕೆಗೆ ಕ್ರಮ ; ವಾರಕ್ಕೆ ಬೇಕಾದ ಗ್ಯಾಸ್ ಹಾಗೂ ಕಟ್ಟಿಗೆ ದಾಸ್ತಾನು

“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:12/3/2026 ಗುರುವಾರ01,🐏ಮೇಷರಾಶಿ🐏📖,ಇಂದು ನಿಮಗೆ ತುಂಬ ಉನ್ನತ ಶಕ್ತಿಯಿರುವ ದಿನ ಮತ್ತು ನೀವು ಸಣ್ಣ ಸಣ್ಣ ವಿಷಯಗಳಿಂದ ಕಿರಿಕಿರಿಗೊಳ್ಳುತ್ತೀರಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ,ಗಮನಿಸಿ:-ಯಾವುದೇ ಜಂಟಿ ವ್ಯವಹಾರಗಳು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ,ಪರಿಹಾರ:-ಮನೆ ದೇವರ ದರ್ಶನ ಮಾಡಿ,02,🐂ವೃಷಭರಾಶಿ🐂📖,ನೀವು ಹೆಚ್ಚು ಹಣ...
Ad Widget
error: Content is protected !!