ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.
