“ಅಮರ ಸುದ್ದಿ ವಿಶೇಷ ವರದಿ” ; ಸುಳ್ಯ ತಾಲೂಕಿನ ಬಾಳುಗೋಡು, ಮಡಪ್ಪಾಡಿ, ಅರಂತೋಡು, ಶಾಂತಿನಗರ, ಜಾಲ್ಸೂರು ಹಾಗೂ ಅಜ್ಜಾವರ ಸೇರಿದಂತೆ ಹಲವು ಕಡೆಗಳಲ್ಲಿ ಕಂಡುಬರುತ್ತಿವೆ “ಮತದಾನ ಬಹಿಷ್ಕಾರದ ಬ್ಯಾನರ್ ಗಳು” – “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಮತದಾರರು

ಉಲ್ಲಾಸ್ ಕಜ್ಜೋಡಿಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಇನ್ನಿತರ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ “ಮತದಾನ ಬಹಿಷ್ಕಾರದ ಕೂಗು” ಕೇಳಿಬರುತ್ತಿದ್ದು, ಜನಪ್ರತಿನಿಧಿಗಳ ವಿರುದ್ಧ ಮತದಾರರು “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು “ಮತದಾನ ಬಹಿಷ್ಕಾರದ ಬ್ಯಾನರ್” ಗಳನ್ನು ಅಳವಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಹರಿಹರ ಪಳ್ಳತ್ತಡ್ಕ ಗ್ರಾಮದ...
error: Content is protected !!