- Thursday
- April 23rd, 2026
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ಮತ್ತು ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ಮಾ.29 ಹಾಗೂ 30 ರಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆದಿದ್ದು, ಮಾ.29 ರಂದು ರಾತ್ರಿ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ ಹಾಗೂ ನಾಗದೇವರ ಸಾನಿಧ್ಯದಲ್ಲಿ ಆಶ್ಲೇಷ ಬಲಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:31-03-2026 ಮಂಗಳವಾರ*01,🐏ಮೇಷರಾಶಿ🐏*📃,ಇದುವರೆಗೂ ಅನುಭವಿಸಿದ ಸಂಕಟಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಈ ದಿನ ಹೊಸ ಉತ್ಸಾಹ ನೆಮ್ಮದಿ ಮೂಡುವುದು. ಬಂಧುಗಳಿಂದ ಮತ್ತು ಮಿತ್ರರಿಂದ ಸಹಕಾರ ದೊರೆಯುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಮಾತುಗಳು ನಿಮ್ಮನ್ನು ಗೆಲ್ಲಿಸಲಿವೆ. ಜನರ ನಡುವೆ ಗುರುತಿಸಿಕೊಳ್ಳುವಿರಿ,ಗಮನಿಸಿ:- ಇಂದು ದೂರದ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು,ಪರಿಹಾರ:-ಶ್ರೀ...
