- Friday
- April 24th, 2026
ವಿವೇಕ ಜಾಗೃತ ಬಳಗ ಹರಿಹರ ಪಳ್ಳತ್ತಡ್ಕ - ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್...
ದಿನಾಂಕ : 18 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಫೆ.14 ಮತ್ತು 15ರಂದು ನಡೆಯಿತು. ಫೆ.14ರಂದು ಬೆಳಿಗ್ಗೆ ಗಣಪತಿ ಹೋಮ ಹಾಗೂ ಗೊನೆ ಮುಹೂರ್ತ ನಡೆಯಿತು. ಆ ಬಳಿಕ ಜಾಗದ ಪಂಜುರ್ಲಿಗೆ ತಂಬಿಲ ಸೇವೆ ನಡೆಯಿತು. ಅಪರಾಹ್ನ ಗುಳಿಗ ದೈವಕ್ಕೆ ಎಣ್ಣೆ ಬೂಳ್ಯ ನೀಡಿ ಗುಳಿಗ ದೈವದ ನೇಮೋತ್ಸವ ಜರುಗಿತು. ಸಂಜೆ...
ಪಿಕಪ್-ಸ್ಕೂಟಿ ಅಪಘಾತದಲ್ಲಿ ಗಾಯಗೊಂಡಿದ್ದ ಐವರ್ನಾಡಿನ ಲೋಕೇಶ್ ನೂಜಾಲುರವರು ಮಾ.17 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.3 ತಿಂಗಳ ಹಿಂದೆ ಐವರ್ನಾಡಿನ ಚೀಮುಳ್ಳು ಎಂಬಲ್ಲಿ ಸ್ಕೂಟಿ ಮತ್ತು ಪಿಕಪ್ ಅಪಘಾತವಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿಕಿತ್ಸೆ ಪಡೆದು ಇವರು ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ ಅವರು ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು...
ಹೊಸ ವರ್ಷದ ಆರಂಭ ಮತ್ತು ಸಮೃದ್ಧಿಯ ಸಂಕೇತವಾದ ಯುಗಾದಿ ಹಬ್ಬದ ಪ್ರಯುಕ್ತ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ 50%ವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದು.ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:17-03-2026 ಮಂಗಳವಾರ01,🐏ಮೇಷ ರಾಶಿ🐏📖,ವೈವಾಹಿಕ ಜೀವನದಲ್ಲಿ ಇಂದು ಕೆಲವು ಸಮಸ್ಯೆಗಳನ್ನು ಎದಿರಿಸುವಿರಿ. ನಿಮ್ಮ ಸಂಗಾತಿಯ ಮುನಿಸು ನಿಮ್ಮ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರುವುದು, ಹಣದ ಕೊರತೆಯಿಂದ ನಿಮ್ಮ ಆರ್ಥಿಕ ಸ್ಥಿತಿಯೂ ಕುಂಠಿತವಾಗಬಹುದು. ಕುಟುಂಬದಲ್ಲಿ ನಡೆಯುತ್ತಿರುವ ವಿವಾದವು ನಿಮ್ಮ ನೆಮ್ಮದಿಯನ್ನು ಹಾಳು ಮಾಡುತ್ತದೆ, ಇದು ಕುಟುಂಬದಲ್ಲಿ...
ದಿನಾಂಕ : 17 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮಾರ್ಚ್ 15 ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು. ಶಿಬಿರವನ್ನು ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆ ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ರಿಜಿಸ್ಟ್ರಾರ್ ಡಾ.ಸಂದೇಶ್...
ಪೆರುವಾಜೆ ಶ್ರೀ ಜಲದುರ್ಗಾ ದೇವೀ ಭಜನಾ ಮಂಡಳಿ ಇದರ ಸಭೆ ಮಾ.15 ರಂದು ನಡೆಯಿತು. ಸಭೆಯಲ್ಲಿ 2026-27 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಚಿದಾನಂದ ರೈ ಬಜ, ಕಾರ್ಯದರ್ಶಿಯಾಗಿ ವಸಂತ ಆಚಾರ್ಯ ಪೆರುವಾಜೆ ಆಯ್ಕೆಯಾದರು.
ದಿನಾಂಕ : 16 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(16 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ...
Loading posts...
All posts loaded
No more posts
