ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಥಾಪ್ರಕಾರ ಬೋಜನ ಪ್ರಸಾದ ಮತ್ತು ಉಪಹಾರ ವ್ಯವಸ್ಥೆ – ಗ್ಯಾಸ್ ಉಳಿಕೆಗೆ ಕ್ರಮ ; ವಾರಕ್ಕೆ ಬೇಕಾದ ಗ್ಯಾಸ್ ಹಾಗೂ ಕಟ್ಟಿಗೆ ದಾಸ್ತಾನು

“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:12/3/2026 ಗುರುವಾರ01,🐏ಮೇಷರಾಶಿ🐏📖,ಇಂದು ನಿಮಗೆ ತುಂಬ ಉನ್ನತ ಶಕ್ತಿಯಿರುವ ದಿನ ಮತ್ತು ನೀವು ಸಣ್ಣ ಸಣ್ಣ ವಿಷಯಗಳಿಂದ ಕಿರಿಕಿರಿಗೊಳ್ಳುತ್ತೀರಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ,ಗಮನಿಸಿ:-ಯಾವುದೇ ಜಂಟಿ ವ್ಯವಹಾರಗಳು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ,ಪರಿಹಾರ:-ಮನೆ ದೇವರ ದರ್ಶನ ಮಾಡಿ,02,🐂ವೃಷಭರಾಶಿ🐂📖,ನೀವು ಹೆಚ್ಚು ಹಣ...
Ad Widget

ಸುಳ್ಯ ಜಯನಗರ ಬುಸ್ತಾನುಲ್ ಉಲೂಂ ಮಸ್ಜಿದ್ ಮತ್ತು ಮದ್ರಸ ಆಶ್ರಯದಲ್ಲಿ ಸೌಹಾರ್ದ ಇಫ್ತಾರ್ ಸಂಗಮ ; “ಸುಳ್ಯದ ಜನತೆಯ ಪ್ರೀತಿಗೆ ನಾನು ಎಂದಿಗೂ ಚಿರ ಋಣಿ” : ಹೆಚ್.ಎಂ. ನಂದಕುಮಾರ್

ಮುಸ್ಲಿಮರ ಪವಿತ್ರ ರಂಜಾನ್ ತಿಂಗಳ 19ನೇ ಉಪವಾಸದ ಪ್ರಯುಕ್ತ ಇಫ್ತಾರ್ ಸೌಹಾರ್ದ ಕೂಟ ಜಯನಗರ ಬುಸ್ತಾನುಲ್ ಉಲೂಮ್ ಮದ್ರಸ ವಠಾರ ದಲ್ಲಿ ಜರಗಿತು.  ಅಧ್ಯಕ್ಷತೆಯನ್ನು ಮೊಗರ್ಪಣೆ ಜುಮ್ಮಾ ಮಸ್ಜಿದ್ ಅಧ್ಯಕ್ಷ ಸಿ. ಎಂ. ಉಸ್ಮಾನ್ ವಹಿಸಿದ್ದರು  ಮುಖ್ಯ ಧಾರ್ಮಿಕ ಗುರುಗಳಾದ ಶಫೀಕ್ ಹಿಮಮಿ ದುಃವ ಪ್ರಾರ್ಥನೆ ನೆರವೇರಿಸಿದರು  ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ....

ಅನಿಲ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ಹಿನ್ನೆಲೆ ; ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೊಳಗಾದ ಸುಳ್ಯದ ಹೋಟೆಲ್ ಮಾಲಿಕರು – ಸಿಲಿಂಡರ್ ಪೂರೈಕೆ ಸ್ಥಗಿತಗೊಂಡರೆ ಹೋಟೆಲ್ ಬಂದ್ ಆಗುವ ಆತಂಕ

ಅಮೇರಿಕಾ - ಇರಾನ್ - ಇಸ್ರೆಲ್ ದೇಶಗಳ ನಡುವಿನ ಯುದ್ಧದ ಪರಿಣಾಮದಿಂದಾಗಿ ಭಾರತ ದೇಶದಾದ್ಯಂತ ಅನಿಲ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡು, ಗ್ಯಾಸ್ ಸಿಲಿಂಡರ್ ಪೂರೈಕೆಗೆ ಗ್ಯಾಸ್ ಏಜೆನ್ಸಿಗಳು ಹೊಸ ಆದೇಶ ಹೊರಡಿಸಿರುವುದರಿಂದ ವಾಣಿಜ್ಯ ಗ್ಯಾಸ್ ಸಿಲಿಂಡರುಗಳ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಅದನ್ನೇ ನಂಬಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಳ್ಯದ ಹೋಟೆಲ್ ಮಾಲಕರು...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ತಟ್ಟಿದ ಮಧ್ಯಪ್ರಾಚ್ಯದ ಯುದ್ಧದ ಬಿಸಿ – ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ; ದೇವಸ್ಥಾನದ ಬೆಳಗ್ಗಿನ ಉಪಾಹಾರದ ವಿತರಣೆಯಲ್ಲಿ ಬದಲಾವಣೆ

ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ

ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ.ಕ ಇದರ “ವಾರ್ಷಿಕ ವಿಶೇಷ ಶಿಬಿರ ಕಲರವ 2026” ರಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಎರಡು ದಿನಗಳ “ಸಾಧನೆ ಸಂಕಲ್ಪ ಯುವ ಸ್ಪೂರ್ತಿ ತರಬೇತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಜೇಸಿಐ ಸುಳ್ಯ ಪಯಸ್ವಿನಿ ಇದರ ಪೂರ್ವಾಧ್ಯಕ್ಷರು, ರಾಷ್ಟ್ರೀಯ ತರಬೇತುದಾರರಾದ ಜೇಸಿ. ಹೆಚ್.ಜಿ.ಎಫ್...

ಕಂದ್ರಪ್ಪಾಡಿ : ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಜಾತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಮಾ.10 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾಪ್ರಸಾದ್ ಮುಂಡೋಡಿ, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಮಾ.14 ಮತ್ತು 15 ರಂದು ಪುರುಷ ದೈವ ಮತ್ತು ರಾಜ್ಯದೈವದ ನೇಮೋತ್ಸವವು ನಡೆಯಲಿದೆ.

ಗ್ಯಾಸ್ ಬುಕ್ಕಿಂಗ್ ಗೆ ಸರ್ವರ್ ಸಮಸ್ಯೆ – ಗ್ರಾಹಕರ ಪರದಾಟ

ಸರ್ವರ್ ಸಮಸ್ಯೆಯಿಂದಾಗಿ ಗ್ಯಾಸ್ ಬುಕ್ಕಿಂಗ್ ಮಾಡಲು ಗ್ರಾಹಕರು ಪರದಾಡುವಂತಾಗಿದೆ. “ಒಮ್ಮೆ ಬುಕ್ ಮಾಡಿದ ಬಳಿಕ ಇನ್ನೊಮ್ಮೆ ಗ್ಯಾಸ್ ಬುಕ್ಕಿಂಗ್ ಮಾಡಲು 30 ಕಳೆದಿರಬೇಕು” ಎಂಬ ಸರಕಾರದ ಆದೇಶ ಹಿನ್ನೆಲೆ ಹಾಗೂ ಗ್ಯಾಸ್ ಕೊರತೆ ಆಗಬಹುದೆಂಬ ಭಯದಿಂದ ಗ್ರಾಹಕರು ಬುಕ್ಕಿಂಗ್ ಮಾಡಲು ಮುಗಿಬಿದ್ದಿರುವುದರಿಂದ ಸರ್ವರ್ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಬುಕ್ಕಿಂಗ್ ಮಾಡಿದವರಿಗೂ ಓಟಿಪಿ ಬಾರದೇ ಸಮಸ್ಯೆಯಾಗಿದ್ದು ಕಂಪೆನಿಗಳು ಈ...

ಇಂದಿನ(ಮಾರ್ಚ್ 11) ಕ್ಯಾಂಪ್ಕೋ ಮಾರುಕಟ್ಟೆ ಅಪ್‌ಡೇಟ್ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯ ತಾಜಾ ಮಾಹಿತಿಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 11 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(11 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ – ದಿನಾಂಕ : 11/03/2026 ಬುಧವಾರ

01) ಮೇಷ ರಾಶಿಇಂದು ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಕೆಲವು ವ್ಯವಹಾರಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ಗಮನಿಸಿ : ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನಗಳಿವೆ.ಪರಿಹಾರ :...
Loading posts...

All posts loaded

No more posts

error: Content is protected !!