- Thursday
- April 23rd, 2026
ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ - ದರ್ಶನಬಲಿ, ದೈವ - ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧ ಪ್ರಸಾದವು ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ಮಾ.04ರಂದು ಸಂಶೋಧನಾ ಸಮಿತಿಯು ಯೋಜನಾ ಕಾರ್ಯದ ಬರವಣಿಗೆಯ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಂಡಿತು. ಇದರ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯ ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಹರಿಪ್ರಸಾದ್...
ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಶುಕ್ರವಾರ ನಡೆದ ಸಂಘದ ಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಉಮೇಶ್ ಕೆ.ಎನ್ ನೇಮಕಗೊಂಡರು. ಉಳಿದಂತೆ ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ, ಕೋಶಾಧಿಕಾರಿಯಾಗಿ ಗಣೇಶ್ ಅಗೋಳಿಕಜೆ, ಉಪಾಧ್ಯಕ್ಷರಾಗಿ ಶರತ್ ದೇವರಗದ್ದೆ , ಜತೆ...
“ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅವರ ಕನಸಿನ ಕೂಸು ಆದ ಧ.ಗ್ರಾ.ಯೋಜನೆಯ ಮೂಲಕ ಇಡೀ ದೇಶಕ್ಕೆ ಮಾದರಿ ರೀತಿಯಲ್ಲಿ ಮನುಷ್ಯ ಯಾರೂ ಸಹ ಯೋಚಿಸದಂತಹ ಅದ್ಭುತ ಕಾರ್ಯಕ್ರಮಗಳನ್ನು ರೂಪಿಸಿ, ಸಾವಿರಾರು ಯೋಜನೆಗಳ ಮೂಲಕ ಜನಮನ್ನಣೆಗಳಿಸುವ ಕೆಲಸಗಳು ನಡೆಯುತ್ತಿದೆ. ಅದರ ಜತೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಹಕ್ಕೆ ಪೂರಕವಾಗಿ ಶಾಲಾ ಮಕ್ಕಳಿಗೆ ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:07:03:2026 ಶನಿವಾರ01,🐏ಮೇಷರಾಶಿ🐏📖,ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ಜಾಗ್ರತೆ ಇರಲಿ, ಮಕ್ಕಳ ಅರೋಗ್ಯ ಹಾಗು ಅವರ ಕಡೆ ಗಮನವಿರಿಸಿ,ಗಮನಿಸಿ ಇಂದು:-ಹಣಕಾಸು ಉತ್ತಮವಾಗಿರುವುದು,ಪರಿಹಾರ:-ಶ್ರೀದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ,02,🐂ವೃಷಭರಾಶಿ🐂📖,ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ....
ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ಕರಿಚಾಮುಂಡಿ ದೈವದ ಪ್ರತಿಷ್ಠೆಯು ಮಾ.06ರಂದು ಬೆಳಿಗ್ಗೆ ನಡೆಯಿತು.ಮಾ.05ರಂದು ಬೆಳಿಗ್ಗೆ ತಿಲಹವನ, 12 ತೆಂಗಿನಕಾಯಿಗಳ ಗಣಪತಿ ಹವನ, ಭಾಗ್ಯಸೂಕ್ತ ಹವನ, ಪವಮಾನ ಹವನ, ಐಕ್ಯಮತ್ಯ ಹವನ, ನವಗ್ರಹ ಶಾಂತಿ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.ರಾತ್ರಿ...
ದಿನಾಂಕ : 06 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(06 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ...
ದಿನಾಂಕ:06-03-2026 ಶುಕ್ರವಾರ01,🐏ಮೇಷರಾಶಿ🐏📖,ನೀವು ಪ್ರೀತಿಸುವ ಮತ್ತು ಕಾಳಜಿ ತೋರಿಸುವ ಜನರೊಂದಿಗೆ ಸಕಾರಣವಾಗಿರಲು ಪ್ರಯತ್ನಿಸಿ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ, ಗಮನಿಸಿ:-ನಿಮ್ಮನ್ನು ದಿನವಿಡೀ ಅಸಮಾಧಾನಗೊಳಿಸಬಹುದು,ಪರಿಹಾರ:-ಆಂಜನೇಯನ ಧ್ಯಾನ ಮಾಡಿರಿ,02,🐂ವೃಷಭರಾಶಿ🐂📖,ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ತರುತ್ತದೆ. ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು ಸ್ವತಃ ಈ ಕೌಶಲ್ಯವನ್ನು ಹೊಂದಲು ಪ್ರೋತ್ಸಾಹಿಸಿದಂತಾಗುತ್ತದೆ. ಇಂದು ನಿಮಗೆ ಆರ್ಥಿಕ...
ಅಜ್ಜಾವರ ಮೇನಾಲ ಜಮಾತ್ ವತಿಯಿಂದ ದಿನಾಂಕ ದಿನಾಂಕ 26ನೇ ಸೋಮವಾರ ಸಂಜೆ ಮೇನಲದ ವಲಿಯುಲ್ಲಾಹಿ ದುರ್ಗಾ ಶರೀಫ್ ಇದರ ಅಂಕಣದಲ್ಲಿ ಮಂಜುನಾಥ ರೈ ಬೇಲ್ಯ ಇವರನ್ನು ಸನ್ಮಾನಿಸಲಾಯಿತು. ಅಜ್ಜಾವರ ಮೇಲದ ಊರೂಸ್ ಸಂದರ್ಭದಲ್ಲಿ ವಿಶೇಷ ಸಹಾಯವನ್ನು ನೀಡುತ್ತಿದ್ದ, ನೀಡುತ್ತಿರುವ ಮಂಜುನಾಥ್ ಬೇಲ್ಯ ಅವರು ಇತ್ತೀಚೆಗೆ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿ ಸೌಹಾರ್ದತೆಯನ್ನು ಮೆರೆದಿದ್ದರು. ಈ...
ಸಮಸ್ತ ಕೇರಳ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸಕ್ಕೆ ಶೇ.100 ಫಲಿತಾಂಶ ಬಂದಿದೆ. ಈ ಮದರಸದ ಪ್ಲಸ್ ಟು ವಿಭಾಗದ ಫಾತಿಮತ್ ಶಮ್ನ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನು ಆಯಿಶತ್ ರಾಶಿದ ಪಡೆದುಕೊಂಡಿದ್ದಾರೆ. ಸಾಜಿದಾ ಡಿಸ್ಟಿಂಕ್ಷನೊಂದಿಗೆ ತೇರ್ಗಡೆಗೊಂಡಿದ್ದಾರೆ. 5ನೇ ತರಗತಿಯ...
Loading posts...
All posts loaded
No more posts
