- Thursday
- April 23rd, 2026
ದಿನಾಂಕ : 04 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(04 ಮಾರ್ಚ್) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:04/03/2026 ಬುಧವಾರ01,🐏ಮೇಷರಾಶಿ🐏📖,ಕೌಟುಂಬಿಕ ವಿಚಾರಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗಲಿದೆ. ಪ್ರಮುಖ ವ್ಯವಹಾರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹೊಸ ವಸ್ತುಗಳ ಖರೀದಿ ಯೋಗವಿದೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭಕ್ಕಿಂತ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ,ಗಮನಿಸಿ:-ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ,ಪರಿಹಾರ:- ಇಂದು ನೀವು ಶಿವರಾಧನೆ ಮಾಡುವುದು ಒಳ್ಳೆಯದು,02,🐂ವೃಷಭರಾಶಿ🐂📖,ಹಣಕಾಸಿನ ಏರಿಳಿತದಿಂದ...
ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
ಪ್ರಕೃತಿದತ್ತವಾದ ಕುಮಾರ ಪರ್ವತದ ತಪ್ಪಲಿನಿಂದ ಸುಬ್ರಹ್ಮಣ್ಯನ ಮಡಿಲಲ್ಲಿ ಧಾರೆಯಾಗುವ ನದಿಯೇ ಕುಮಾರಧಾರೆ. ಮೇಲಿನಿಂದ ಹರಿದು ಬರುವುದರಿಂದ ಧಾರೆ ಎಂದಾಗಿದ್ದು ಜನರ ಬಾಯಲ್ಲಿ ಕುಮಾರಧಾರವಾಗಿದೆ. ಈ ನದಿಯು ಪುಣ್ಯತೀರ್ಥವಾಗಿ ಸದಾ ಹರಿಯುತ್ತಿದೆ. ಕುಮಾರ ಧಾರೆಯಲ್ಲಿ ಮಿಂದು, ಕುಕ್ಕೆಯಲ್ಲಿ ಉಂಡು ಜೀವನ ಪಾವನಗೊಳಿಸಿಕೊಂಡೆವು ಎಂಬುದು ಭಕ್ತಾದಿಗಳ ಮಾತಾಗಿದೆ. ಈ ನದಿಗೆ ಅದರದೇ ಆದ ಮಹತ್ವವಿದೆ. ಸುಬ್ರಹ್ಮಣ್ಯನು ತಾರಕಾಸುರನನ್ನು ನಿಗ್ರಹಿಸಿ...
ಬಾಳುಗೋಡು ಗ್ರಾಮದ ಬಸವನಗುಡಿ, ಕಾಂತುಕುಮೇರಿ ಸಮೀಪದ ರಸ್ತೆ ಬದಿಯಲ್ಲಿ ಸತತ ಮೂರು ದಿನಗಳಿಂದ ನಿರಂತರವಾಗಿ ರಸ್ತೆಯಲ್ಲಿ ಸಂಚರಿಸುವವರಿಗೆ ಆನೆಯೊಂದು ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಭೀತರಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*🕉️,ದಿನಾಂಕ:03-03-2026 ಮಂಗಳವಾರ,🕉️**01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಗಮನಿಸಿ:-ನಿಮ್ಮ ಮುಂದಿನ ಹೊಸ ಕಾರ್ಯಾ...
ಇಂದು ( ಮಾ.03) ಖಗ್ರಸ ಚಂದ್ರಗ್ರಹಣ ಇರುವುದರಿಂದ ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ವೇಳೆಗೆ ಪೂಜೆ ಇರುವುದಿಲ್ಲ. ಎಂದಿನಂತೆ ಬೆಳಗ್ಗಿನ ಪೂಜೆ ಆಗಿ ಆನಂತರ 09 ಗಂಟೆಯ ಒಳಗೆ ಮಧ್ಯಾಹ್ನದ ಪೂಜೆಯನ್ನು ಮಾಡಿ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು. ಆನಂತರ ರಾತ್ರಿ 7ಕ್ಕೆ ದೇವಸ್ಥಾನದ ಬಾಗಿಲು ತೆರೆದು ಶುಚಿಗೊಳಿಸಿ ಎಂದಿನಂತೆ ರಾತ್ರಿ ಪೂಜೆ ನಡೆಯಲಿರುವುದು. ನಾಳೆ...
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಇಂದು(ಮಾ.02) ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು,...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
Loading posts...
All posts loaded
No more posts
