ನಾಳೆ(ಏ.09) ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...

ಏ.19 : ಕೇಶವಕೃಪಾದಲ್ಲಿ 26 ನೇ ವರ್ಷದ ಉಚಿತ ಬೇಸಿಗೆ ಶಿಬಿರ ಆರಂಭ – ಸುಳ್ಯದ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಮೇಳೈಸಲಿದೆ  ವೇದ, ಯೋಗ ಹಾಗೂ ಕಲಾ ಶಿಬಿರ

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ (ರಿ.) ಆಶ್ರಯದಲ್ಲಿ 26ನೇ ವರ್ಷದ ಅಂತರ್‌ರಾಜ್ಯ ಮಟ್ಟದ ಉಚಿತ ವೇದ- ಯೋಗ-ಕಲಾ ಶಿಬಿರವು ಇದೇ ಎಪ್ರಿಲ್ 19 ಭಾನುವಾರದಂದು ಉದ್ಘಾಟನೆಗೊಳ್ಳಲಿದೆ. ಏಪ್ರಿಲ್ 8 : ಪುಟ್ಟ ಪುಟ್ಟ ಪುಟಾಣಿಗಳ ತೊದಲು ನುಡಿಗಳಲ್ಲಿ ವೇದ ಘೋಷಗಳು ಝೇಂಕರಿಸುವ ಮೂಲಕ ಸರಿ ಸುಮಾರು 1ತಿಂಗಳ ಪರ್ಯಂತ ಇಲ್ಲಿನ ಪರಿಸರ...
Ad Widget

ಇಂದಿನ(ಏಪ್ರಿಲ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಹಾಗೂ ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 8 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-497/500ಹಳೆ ಅಡಿಕೆ...

ಯಶೋಧ ಕಾನಾವು ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ಚಿನ್ನಪ್ಪ ಗೌಡರ ಧರ್ಮಪತ್ನಿ ಯಶೋಧ ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಏ.07 ರಂದು ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರರಾದ ಮುರಳೀಧರ, ಕುಸುಮಾಧರ ,ಶಶಿಧರ,ಮಧುಕರ, ಪುತ್ರಿ ನಿಶಾ, ಸೊಸೆ ಹರ್ಷಿತಾ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ
error: Content is protected !!