ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ದಯಾನಂದ ಕಲ್ನಾರ್ ಅವರಿಗೆ ಬೀಳ್ಕೊಡುಗೆ

ಉದಯವಾಣಿ ಪತ್ರಿಕೆಯ ಸುಳ್ಯ ತಾಲೂಕು ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಕಲ್ನಾರ್ ಅವರು ಮಂಗಳೂರಿನಲ್ಲಿ ಪತ್ರಿಕೆಯೊಂದರ ವರದಿಗಾರರಾಗಿ ನೇಮಕಗೊಂಡು ತೆರಳುತ್ತಿರುವ ಹಿನ್ನೆಲೆಯಲ್ಲಿ ಏ.08 ರಂದು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ದಯಾನಂದ ಕಲ್ನಾರ್ ಅವರನ್ನು ಬೀಳ್ಕೊಡಲಾಯಿತು.ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಕಾರ್ಯದರ್ಶಿ ಶಿವರಾಮ ಕಜೆಮೂಲೆ, ಕೋಶಾಧಿಕಾರಿ ಲೋಕೇಶ್...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.98.05 ಫಲಿತಾಂಶ ದಾಖಲಿಸಿದ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜು ; ಡಿಸ್ಟಿಂಕ್ಷನ್ ಪಡೆದ 153 ವಿದ್ಯಾರ್ಥಿಗಳು

ದ್ವಿತೀಯ ಪಿ.ಯು.ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜು ಶೇ.98.05 ಫಲಿತಾಂಶ ದಾಖಲಿಸಿದೆ. ಒಟ್ಟು 411 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 403 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ 98.05 ಫಲಿತಾಂಶ ದಾಖಲಾಗಿದೆ.ವಿಜ್ಞಾನ ವಿಭಾಗದಲ್ಲಿ 99 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 98 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.99 ಫಲಿತಾಂಶ ಬಂದಿದೆ. 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, ಮಿಥುನ್.ಕೆ.ಎಸ್...
Ad Widget

ಸುಬ್ರಹ್ಮಣ್ಯ : ಮನೆ ಅಂಗಳದಿಂದ ನಾಯಿ ಹೊತ್ತೊಯ್ದ ಚಿರತೆ ; ಬೋನ್ ಇಟ್ಟು ಚಿರತೆ ಹಿಡಿಯಲು ಮನವಿ

ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಅರಂಪಾಡಿ ಈಶ್ವರ ಗೌಡ ಎಂಬುವರ ಮನೆಯಲ್ಲಿ ಏ.09ರ ಮುಂಜಾನೆ 3:21ರ ಸುಮಾರಿಗೆ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ.ಮಲಗಿದ್ದ ನಾಯಿಯನ್ನು ಚರತೆ ಬಂದು ಕೊಂಡೊಯ್ದಿರುವ ವಿಡಿಯೋ ಸಿ.ಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.ಕೆಲ ದಿನಗಳ ಹಿಂದೆ ಕಿಶೋರ್ ಆರಂಪಾಡಿ ಎಂಬುವವರ ಮನೆಯ ನಾಯಿಯನ್ನು ಚಿರತೆ ಕೊಂದಿತ್ತು ಎನ್ನಲಾಗಿದ್ದು, ‌ಅರಂಪಾಡಿ ವ್ಯಾಪ್ತಿಯಲ್ಲಿ ಕಾಡು ಪ್ರದೇಶವಿದ್ದು ರಸ್ತೆಯಲ್ಲಿ...

ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ನಾಳೆ(ಏ.10) ವಿದ್ಯುತ್ ನಿಲುಗಡೆ

ಸುಬ್ರಹ್ಮಣ್ಯ ಉಪ ವಿಭಾಗದಿಂದ ಬೆಳ್ಳಾರೆ, ಗುತ್ತಿಗಾರು, ಸುಬ್ರಹ್ಮಣ್ಯ 33 ಕೆವಿ ಮಾರ್ಗದಲ್ಲಿ ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ಶುಕ್ರವಾರ(ಏ.10) ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಸುಬ್ರಹ್ಮಣ್ಯ ಮತ್ತು ಗುತ್ತಿಗಾರು ವಿದ್ಯುತ್ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ ಸುಬ್ರಹ್ಮಣ್ಯ ಉಪ ಕೇಂದ್ರದಿಂದ ಹೊರಡುವ ಹರಿಹರ...

ಸುಬ್ರಹ್ಮಣ್ಯ : ನದಿಗೆ ಕಸ ಹಾಕಿದವರಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಗೆ ಕಸ ಬಿಸಾಡಿದವರಿಗೆ ಸುಬ್ರಹ್ಮಣ್ಯ ಪಂಚಾಯತ್ ನಿಂದ ದಂಡ ವಿಧಿಸಿದ ಘಟನೆ ಏ.08 ರಂದು ನಡೆದಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳ ಟಿ.ಟಿ ವಾಹನವೊಂದರಿಂದ ಕುಮಾರಧಾರ ನದಿಗೆ ಕಸ ಬಿಸಾಡಿದ್ದಾರೆ. ಇದನ್ನು ಸುಬ್ರಹ್ಮಣ್ಯ ಟ್ಯಾಕ್ಸಿ ಯೂನಿಯನ್ ನ ಸದಸ್ಯರೊಬ್ಬರು ನೋಡಿ ಆಕ್ಷೇಪಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪಂಚಾಯತ್ ಗೆ ಮಾಹಿತಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳಲ್ಲಿ 89 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಒಟ್ಟು 34 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 50 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 5 ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದ ಗುತ್ತಿಗಾರು ಸರ್ಕಾರಿ ಪದವಿ ಪೂರ್ವ ಕಾಲೇಜು ; ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ 15 ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಗುತ್ತಿಗಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ದಾಖಲಾಗಿದೆ.ವಾಣಿಜ್ಯ ವಿಭಾಗದಲ್ಲಿ 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಬಂದಿದೆ.ಕಲಾ ವಿಭಾಗದಲ್ಲಿ 25 ವಿದ್ಯಾರ್ಥಿಗಳು...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಕೆ.ವಿ.ಜಿ ಅಮರಜ್ಯೋತಿ ಪಿ.ಯು ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಳ್ಯದ ಕೆ.ವಿ.ಜಿ ಅಮರಜ್ಯೋತಿ ಪಿ.ಯು ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.ಕಾಲೇಜಿನಲ್ಲಿ ವಿಜ್ಞಾನ ವಿಭಾಗದಿಂದ 47 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಿಂದ 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಾನ್ವಿ.ಪಿ.ಎನ್ 584, ತನ್ವಿ.ಜೆ ನಾಯಕ್ 574 ಹಾಗೂ ಜಾಹ್ನವಿ.ಪಿ.ಜೆ 573 ಅಂಕ ಗಳಿಸಿದ್ದು, ಒಟ್ಟು 30 ವಿದ್ಯಾರ್ಥಿಗಳು...

ಮುತ್ತಮ್ಮ ಕುಂಬಳಚೇರಿ ನಿಧನ

ಪೆರಾಜೆ ಗ್ರಾಮದ ಕುಂಬಳಚೇರಿ ದಿವಂಗತ ದೊಡ್ಡಯ್ಯ ಅವರ ಪತ್ನಿ(ಕುಂಬಳಚೇರಿ ಲಿಂಗಪ್ಪ ಅವರ ತಾಯಿ) ಮುತ್ತಮ್ಮ ಅವರು ಇಂದು ನಿಧನರಾಗಿದ್ದಾರೆ. ಕುಂಬಳಚೇರಿ ಮತ್ತಮ್ಮ ಅವರ ಅಂತ್ಯಕ್ರಿಯೆ ಇಂದು ರಾತ್ರಿ 8:00 ಗಂಟೆಗೆ ಮೃತರ ಸ್ವಗೃಹದಲ್ಲಿ ನಡೆಯಲಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.99 ಫಲಿತಾಂಶ ದಾಖಲಿಸಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ; ರಾಜ್ಯಕ್ಕೆ 5ನೇ ರ‍್ಯಾಂಕ್‌ ಪಡೆದ ಹರಿಹರ ಪಳ್ಳತ್ತಡ್ಕದ ದಿ| ದಿವಾಕರ ಮುಂಡಾಜೆ ಅವರ ಪುತ್ರಿ ಆಶಿಕಾ ಮುಂಡಾಜೆ

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯವು ಶೇ.98.75 ಫಲಿತಾಂಶ ದಾಖಲಿಸಿದೆ. ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 79 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ 69 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 68 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ.98.55 ಫಲಿತಾಂಶ ಬಂದಿದೆ.ವಾಣಿಜ್ಯ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು...
Loading posts...

All posts loaded

No more posts

error: Content is protected !!