- Thursday
- April 23rd, 2026
ಸುಳ್ಯ ನಾಗಪಟ್ಟಣ ಶಾಲಾ ಮೈದಾನದಲ್ಲಿ ದಿವಂಗತ ಜಯರಾಮ್ ಎ.ಎಸ್.ಐ ಇವರ ಸ್ಮರಣಾರ್ಥ ಅಂತರ್ ರಾಜ್ಯ ಮಟ್ಟದ ಹಗಲು ರಾತ್ರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ದೊಡ್ಡಣ್ಣ ಬರಮೇಲು ತೆಂಗಿನ ಕಾಯಿ ಒಡೆದು ಕ್ರೀಡಾಗಣ ಭೂಮಿ ಪೂಜೆ ನೆರವೇರಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು...
ಮೂಡುಬಿದಿರೆಯ ಬಸ್ ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಭಾನುವಾರ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, “ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು...
ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಅರೆ ಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರವನ್ನು ಏರ್ಪಡಿಸಲಾಯಿತು. ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ಇವರು ಉದ್ಘಾಟಿಸಿ “ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ಭಾಷೆಯನ್ನು ಮಾತನಾಡುವವರಿಗೆ...
ಬೆಳ್ಳಾರೆ ಗ್ರಾಮದ ಬೆಳ್ಳಾರೆ ನಿವಾಸಿ ಗಂಗಾಧರ ಶೆಟ್ಟಿ ಮುಂಡೇಪು (76 ) ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಏ.13 ರಂದು ನಿಧನರಾದರು.ಮೃತರು ಪತ್ನಿ ಯಮುನಾ, ಪುತ್ರರಾದ ರಾಘವ, ವೆಂಕಟ್ರಮಣ, ವಿಜಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಬೆಳ್ಳಾರೆಯ ಸಾಮಾಜಿಕ ಸಂಘಟಕರೂ, ಈಶ್ವರಮಂಗಳದ ಶ್ರೀ ಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವ ಸಮಿತಿಗೆ ಬೆಳ್ಳಾರೆಯ ಸಾಮಾಜಿಕ ಜಾಲತಾಣದ ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿರುವ ಪ್ರೇಮಚಂದ್ರ ಬೆಳ್ಳಾರೆಯವರಿಗೆ ಅಲ್ಲಿನ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರಾದ ರವೀಶ್ ಪಡುಮಲೆಯವರು ಗೌರವಾರ್ಪಣೆ ಮಾಡಿದರು. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)
ದಿನಾಂಕ : 13 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-487/490ಹಳೆ ಅಡಿಕೆ...
ಪೆರಾಜೆಯ ಕಲ್ಚರ್ಪೆ ಬಳಿ ದಮಯಂತಿ ಎಂಬವರ ಜಾಗದಲ್ಲಿರುವ ಪಾಳು ಭಾವಿಗೆ ಕಳೆದ ರಾತ್ರಿ ಆನೆಮರಿಯೊಂದು ಬಿದ್ದಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆ ಮರಿ ರಕ್ಷಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆನೆ ಮರಿ ಮೇಲೆ ಬರಲು ಹಿಟಾಚಿ ಬಳಸಿ ದಾರಿ ಮಾಡಲಾಗುತ್ತಿದೆ.
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:13/04/2026 ಸೋಮವಾರ*01,🐏ಮೇಷರಾಶಿ🐏*📃,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ ಹುದ್ದೆಯನ್ನು ನೀಡಬಹುದು, ಆದರೆ ಕೆಲವು ವಿರೋಧಿಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಾರೆ. ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ...
