ಬೆಳ್ಳಾರೆ ಗ್ರಾಮದ ಬೆಳ್ಳಾರೆ ನಿವಾಸಿ ಗಂಗಾಧರ ಶೆಟ್ಟಿ ಮುಂಡೇಪು (76 ) ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಏ.13 ರಂದು ನಿಧನರಾದರು.
ಮೃತರು ಪತ್ನಿ ಯಮುನಾ, ಪುತ್ರರಾದ ರಾಘವ, ವೆಂಕಟ್ರಮಣ, ವಿಜಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಬೆಳ್ಳಾರೆ ಗ್ರಾಮದ ಬೆಳ್ಳಾರೆ ನಿವಾಸಿ ಗಂಗಾಧರ ಶೆಟ್ಟಿ ಮುಂಡೇಪು (76 ) ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಏ.13 ರಂದು ನಿಧನರಾದರು.
ಮೃತರು ಪತ್ನಿ ಯಮುನಾ, ಪುತ್ರರಾದ ರಾಘವ, ವೆಂಕಟ್ರಮಣ, ವಿಜಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
