ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವದ ಸಂಭ್ರಮ ; ಬಲ್ನಾಡು ಭಂಡಾರದ ಮನೆಯಿಂದ ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯತ್ತ ಹೊರಟ ಶ್ರೀ ದಂಡನಾಯಕ ಉಳ್ಳಾಲ್ತಿ ದೈವ – ಇಂದು ರಾತ್ರಿ ಸಣ್ಣರಥೋತ್ಸವ – ನಾಳೆ ರಾತ್ರಿ ದೇವರ ಬ್ರಹ್ಮರಥೋತ್ಸವ – ಪುತ್ತೂರು ಬೆಡಿ

ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಅತ್ಯಂತ ಸಂಭ್ರಮ ಸಡಗರದೊಂದಿಗೆ ಜರುಗುತ್ತಿದ್ದು, ಜಾತ್ರೋತ್ಸವದ ಪ್ರಮುಖ ಅಂಗಗಳಲ್ಲಿ ಒಂದಾದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರವು ಬಲ್ನಾಡು ಭಂಡಾರದ ಮನೆಯಿಂದ ಹೊರಟಿದ್ದು, ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯತ್ತ ಸಾವಿರಾರು ಮಂದಿ ಭಕ್ತಾದಿಗಖ ಸಮ್ಮುಖದಲ್ಲಿ ಕಾಲ್ನಡಿಯ ಮೂಲಕ ಸಾಗಿ ಬರುತ್ತಿದೆ. ರಾತ್ರಿ ಶ್ರೀ...

ಏ.18 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಏ.18 ಶನಿವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...
Ad Widget

“ನಾರಿಶಕ್ತಿ ವಂದನ ಕಾಯ್ದೆಯನ್ವಯ ಮಹಿಳೆಯರಿಗೆ ಮೀಸಲಾತಿಯಲ್ಲಿ 33% ಹೆಚ್ಚಳಕ್ಕೆ ನಿರ್ಧಾರ – ಕೇಂದ್ರ ಸರ್ಕಾರದ ಈ ನಿರ್ಧಾರ ಹೊಸ ಯುಗದ ಉದಯ” : ಶಾಸಕಿ ಭಾಗೀರಥಿ ಮುರುಳ್ಯ ; ಪತ್ರಿಕಾಗೋಷ್ಠಿ ನಡೆಸಿ ಕಾಯ್ದೆ ಸ್ವಾಗತಿಸಿದ ಸುಳ್ಯದ ಬಿಜೆಪಿ ಮಹಿಳಾ ಮೋರ್ಚಾ

“ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು(33%) ಮೀಸಲಾತಿ ನೀಡುವ ನಾರಿಶಕ್ತಿ ವಂದನಾ ಕಾಯ್ದೆಯು ಲೋಕಸಭೆಯಲ್ಲಿ ಮಂಡನೆಗೊಳ್ಳಲಿದ್ದು, ಇದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಹೊಸ ಯುಗದ ಉದಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಎ.16ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ...

ಇಂದಿನ(ಏಪ್ರಿಲ್ 16) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 16 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-482/485ಹಳೆ ಅಡಿಕೆ...

ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ ; ಉದ್ಯಮಿ ಶ್ರೀಮತಿ ಶಶಿಕಲಾ ಪ್ರಭಾಕರನ್ ನಾಯರ್ ರಿಗೆ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್”

ಜೆಸಿಐ ಸುಳ್ಯ ಪಯಸ್ವಿನಿ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಸಮಾರಂಭ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಮಾ.17ರಂದು ನಡೆಯಿತು.ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ‌ಕಾರ್ಯಕ್ರಮ ನಡೆಯಿತು.ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕಿ ಶ್ರೀಮತಿ ಶಶಿಕಲಾ...

ಪೈಂದೋಡಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ

ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ವಿಶು ಯುಗಾದಿಯ ಪ್ರಯುಕ್ತ ಪವಮಾನ ಅಭಿಷೇಕ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಏ.15 ರಂದು ನಡೆಯಿತು. ಅರ್ಚಕರಾದ ವಿಷ್ಣುಭಟ್ ಪೈಂದೋಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಸಮಿತಿ ಸದಸ್ಯರಾದ ಧರ್ಮಪಾಲ ಕಂಡೂರು, ಕಿಶೋರ್ ಕುಮಾರ್ ಪುಂಡಿಮನೆ, ರವಿಕುಮಾರ್ ಚಳ್ಳಕೋಡಿ, ಲಕ್ಷ್ಮಣ...

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಕ್ಷಣಗಣನೆ – ಭರದಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ – ಏ.29 ರಂದು ಪುನಃ ಪ್ರತಿಷ್ಠೆ – ಮೇ.2 ರಂದು ಬ್ರಹ್ಮಕಲಶಾಭಿಷೇಕ

ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಏ.24 ರಿಂದ ಮೇ.03 ರ ತನಕ ನಡೆಯಲಿದ್ದು, ಭರದಿಂದ ಅಭಿವೃದ್ದಿ ಕಾರ್ಯ ನಡೆಯುತ್ತಿದೆ. ಏ.29 ರಂದು ಪುನಃ ಪ್ರತಿಷ್ಠೆ ಹಾಗೂ ಮೇ.2 ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ.ಅಂದಾಜು 4 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ : ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸಂಬಂಧಿಸಿದಂತೆ ಚಾಮುಂಡಿಮೂಲೆಯಲ್ಲಿ ನಿರ್ಮಾಣಗೊಂಡಿರುವ ಚಾಮುಂಡಿ...

ಮೇನಾಲ : ಮಸೀದಿಯಲ್ಲಿ 10 ಸಾವಿರ ರೂಪಾಯಿಗೆ ಏಲಂ ಆದ ಹಲಸಿನ ಹಣ್ಣು

ಅಜ್ಜಾವರ ಮೇನಾಲ ಮಸೀದಿ ಬಳಿಯಿರುವ ಹಲಸಿನ ಮರದಲ್ಲಿ 10 ವರ್ಷಗಳ ಬಳಿಕ ಹಲಸಿನಕಾಯಿ ಆಗಿತ್ತು. ಇದನ್ನು ಮಸೀದಿ ಆಡಳಿತ ಮಂಡಳಿಯವರು ಏ.15 ರಂದು ಏಲಂ ಮಾಡಿದರು. ಏಲಂ ನಲ್ಲಿ ರೂ 10 ಸಾವಿರ ರೂಪಾಯಿಗೆ ಸಾಜಿದ ಎಂಬವರು ಪಡೆದುಕೊಂಡರು.

“ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಆಟೋ ಚಾಲಕರ ಸೇವೆ ಅನನ್ಯ, ಶ್ಲಾಘನೀಯ – ಆಟೋ ಚಾಲಕರ ಮಕ್ಕಳು ಮುಂದೆ ಪೈಲೆಟ್ ಆಗಿ ಮೂಡಿಬರಲಿ” : ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ

ಸುಬ್ರಹ್ಮಣ್ಯ ಏಪ್ರಿಲ್ 15 : “ಸುಬ್ರಹ್ಮಣ್ಯದ ಆಟೋ ಚಾಲಕರು ದೂರದ ಊರುಗಳಿಂದ ಕುಕ್ಕೆ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಥಮ ಮಾಹಿತಿದಾರರಾಗಿರುತ್ತಾರೆ. ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಬರುವ ಭಕ್ತಾದಿಗಳಿಗೆ ಕುಕ್ಕೆ ಕ್ಷೇತ್ರದ ಬಗ್ಗೆ ವಿವರವಾದ ಮಾಹಿತಿ ನೀಡಿ ಅವರಿಗೆ ನೀಡುವ ಸೇವೆ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಆಟೋ ಚಾಲಕರ ಮಕ್ಕಳು ವಿಮಾನದ ಪೈಲೆಟ್ ಆಗಬೇಕು. ಅವರು...

ದ್ವಾದಶ ರಾಶಿಗಳ ದಿನ ಭವಿಷ್

ದ್ವಾದಶ ರಾಶಿಗಳ ದಿನ ಭವಿಷ್ಯಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:16/04/2026 ಗುರುವಾರ*01,🐏ಮೇಷರಾಶಿ🐏*📃,ಆಪ್ತರಿಂದ ಮಹತ್ವದ ಮಾಹಿತಿ ಸಂಗ್ರಹಿಸುತ್ತೀರಿ. ಸ್ನೇಹಿತರೊಂದಿಗೆ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಸ್ವಲ್ಪ ಪ್ರಯತ್ನದಿಂದ ಕೆಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ,ಗಮನಿಸಿ:-ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಆರ್ಥಿಕ ಲಾಭಗಲಿರುತ್ತವೆ,ಪರಿಹಾರ:-ಶ್ರೀಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*📃,ಹೊಸ ವ್ಯಾಪಾರ ಆರಂಭಿಸುವಲ್ಲಿ ಅಡೆತಡೆಗಳು ಎದುರಾಗುತ್ತವೆ. ಸಣ್ಣಪುಟ್ಟ ವಿಷಯಗಳಿಗೆ...
Loading posts...

All posts loaded

No more posts

error: Content is protected !!