ಇಂದಿನ(ಏಪ್ರಿಲ್ 21) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 21 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...

ಕವನ : ಕರ್ಮಗಳ ಫಲ…

ಬದುಕಿನಲ್ಲಿ ಸೋತ ಜೀವಕ್ಕೆ ನಮ್ಮ ಪ್ರೋತ್ಸಾಹದ ನುಡಿಯೊಂದೇ ಸಾಕು, ಮತ್ತೆದ್ದು ಮುನ್ನಡೆಯಲು ಆ ಜೀವಕ್ಕೆ ಅದು ಪ್ರೇರಣೆಯಾದೀತು, ಆ ಜೀವದ ನಾಳಿನ ಗೆಲುವಿಗೆ ನಮ್ಮ ಇಂದಿನ ಪ್ರೋತ್ಸಾಹದ ನುಡಿಯೇ ಕಾರಣವಾದೀತು...ಬದುಕಿನಲ್ಲಿ ನೊಂದ ಜೀವಕ್ಕೆ ನಮ್ಮ ಸಾಂತ್ವನದ ಮಾತೊಂದೇ ಸಾಕು, ನೋವುಗಳ ತೊರೆದು ನಲಿವಿನೆಡೆಗೆ ಮುನ್ನಡೆಯಲು ಆ ಜೀವಕ್ಕೆ ಅದು ಸ್ಥೈರ್ಯವನ್ನು ನೀಡೀತು, ಆ ಜೀವದ ನಾಳಿನ...
Ad Widget

ಭೀಕರ ಗಾಳಿ ಮಳೆ : ಯೇನೆಕಲ್ಲಿನ ಅಜಿರ್ಪೊಳಿ ಬಳಿ ಅಪಾರ ಹಾನಿ

ಏ.20 ರಂದು ಸಂಜೆ ಬೀಸಿದ ಭೀಕರ ಗಾಳಿ ಮಳೆಯು ಯೇನೆಕಲ್ಲು ಗ್ರಾಮದಲ್ಲಿ ಅವಾಂತರವನ್ನೇ ಸೃಷ್ಟಿಸಿ ಅಪಾರವಾದ ನಷ್ಟವನ್ನುಂಟುಮಾಡಿದೆ. ಗ್ರಾಮದ ಅಜಿರ್ಪೊಳಿ ಎಂಬಲ್ಲಿ ಉದಯಕುಮಾ‌ರ್, ಉಮೇಶ್ ಎಂಬವರ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾಗಿದ್ದು, ಆ ಭಾಗದ ಕೃಷಿಕರ ಹಲವು ತೋಟಗಳಲ್ಲಿ ಅಡಿಕೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿರುವುದಾಗಿ ವರದಿಯಾಗಿದೆ.

ಬಳ್ಪ ಗ್ರಾಮ ವ್ಯಾಪ್ತಿಯಲ್ಲೂ ಗಾಳಿ-ಮಳೆಗೆ ಅಪಾರ ಹಾನಿ

ಬಳ್ಪ ಗ್ರಾಮ ವ್ಯಾಪ್ತಿಯಲ್ಲೂ ಏ.20ರಂದು ಸಂಜೆ ಬೀಸಿದ ಭೀಕರ ಬಿರುಗಾಳಿಗೆ ಅಪಾರ ಹಾನಿಯುಂಟಾದ ಬಗ್ಗೆ ವರದಿಯಾಗಿದೆ. ಬಳ್ಪ ಗ್ರಾಮದ ಚಿತ್ತರಂಜನ್ ಜೋಗಿ, ಹರಿಪ್ರಸಾದ್ ಉಕ್ಕಿನಮನೆ ರವರ ಸೇರಿದಂತೆ ಹಲವು ಮನೆಗಳ ಮೇಲೆ ಮರ ಬಿದ್ದು ಅಪಾರ ಹಾನಿ ಸಂಭವಿಸಿರುವುದಾಗಿ ತಿಳಿದುಬಂದಿದ್ದು, ಎಣ್ಣೆಮಜಲು ಭಾಗದಲ್ಲಿ ವಿದ್ಯುತ್ ಟಿಸಿಯ ಮೇಲೆ ಮರ ಬಿದ್ದು ಟಿಸಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ. ರಸ್ತೆ...

ಏನೆಕಲ್ಲು : “ಕಲಾಮಾಯೆ ದಶ ಸಂಭ್ರಮ” ಕಾರ್ಯಕ್ರಮಕ್ಕೆ ವಿಜೃಂಭಣೆಯ ತೆರೆ

ಸುಮಾರು ಒಂಬತ್ತು ವರ್ಷಗಳಿಂದ ಸಾಂಸ್ಕೃತಿಕವಾಗಿ ಶೈಕ್ಷಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ತನ್ನ ಹತ್ತನೇ ವರ್ಷದ ದಶ ಸಂಭ್ರಮ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿತು. ಏಪ್ರಿಲ್ 12 ರಿಂದ ಪ್ರಾರಂಭ ಗೊಂಡ "ಮಕ್ಕಳ ಗೌಜಿ" ಚಿಣ್ಣರ ಬಣ್ಣದ ಬೇಸಿಗೆ ಶಿಬಿರ ನಾಡಿನ ಪ್ರತಿಭಾವಂತ ಸಂಪನ್ಮೂಲ ಅತಿಥಿ ಗಳನ್ನ ಆಹ್ವಾನಿಸಿ ನಿರ್ದೇಶನ ನೀಡಲಾಯಿತು. ಏಪ್ರಿಲ್...

ಬೆಳ್ಳಾರೆ : ಏ.24 ರಂದು ಶ್ರೀ ಸದಾಶಿವ ಶಿಶು ಮಂದಿರದ 17ನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬ-2026

ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್(ರಿ.) ಬೆಳ್ಳಾರೆ ಇದರ ಆಡಳಿತಕ್ಕೆ ಒಳಪಟ್ಟಿರುವ ಬೆಳ್ಳಾರೆಯ ಶ್ರೀ ಸದಾಶಿವ ಶಿಶು ಮಂದಿರದ ಹದಿನೇಳನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬವು ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಏ.24ರಂದು ಸಂಜೆ ಘಂಟೆ 4:30ರಿಂದ ರಾತ್ರಿ 9:00ರ ತನಕ ನಡೆಯಲಿದೆ. ಸಂಜೆ 4:30ಕ್ಕೆ ದೀಪ ಪ್ರಜ್ವಲನೆ, ಸಂಜೆ 4:45 ರಿಂದ ಸಂಸ್ಥೆಯ ಪುಟಾಣಿಗಳಿಂದ, ಹಿರಿಯ...

ಈಶ್ವರಮಂಗಲದಲ್ಲಿ ಪ್ರಥಮ ಬಾರಿಗೆ ಸಿ.ಸಿ ಕ್ಯಾಮೆರಾ ಸಹಿತ ವಿವಿಧ ಸೇವೆಗಳ ಹಮ್ನಾ ಪವರ್ ಸೊಲ್ಯೂಷನ್ ಎರಡನೇ ಮಳಿಗೆ ಶುಭಾರಂಭ

ಬೆಳ್ಳಾರೆಯಲ್ಲಿ ಕಳೆದ ಒಂದು ದಶಕದಿಂದ ಕಾರ್ಯಾಚರಿಸುತ್ತಾ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾದ ಹಮ್ನಾ ಪವರ್ ಸೊಲ್ಯೂಷನ್ ಸಂಸ್ಥೆ ತನ್ನ ಎರಡನೇ ಮಳಿಗೆಯನ್ನು ಗ್ರಾಹಕರ ಬೇಡಿಕೆಯ ಮೇರೆಗೆ ಈಶ್ವರಮಂಗಲ ಪಂಚಾಯತ್ ಕಛೇರಿ ಬಳಿ ಇಂದುಮೂಲೆ ಕಾಂಪ್ಲೆಕ್ಸ್‌ನಲ್ಲಿ ಆರಂಭಿಸಿ ಏ.20ರಂದು ಬೆಳಿಗ್ಗೆ ಬಹು:ಅಸ್ಸಯ್ಯದ್ ಮಶ್ಹೂದ್ ತಂಙಲ್ ಕೂರತ್ ಅವರಿಂದ ಶುಭಾರಂಭ ಕಂಡಿತು. ಜಲಾಲುದ್ದೀನ್ ಅಲ್ ಬುಖಾರಿ ಕುನ್ನುಂಗೈ ದು:ಆ ನೆರವೇರಿಸಿದರು....

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಸುಬ್ರಹ್ಮಣ್ಯ ಏಪ್ರಿಲ್ 20 : ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಏ.20 ರಂದು ಸಂಜೆ ಗುಡುಗು ಸಿಡಿಲಿನೊಂದಿಗೆ ಜೋರಾದ ಮಳೆ ಬಂದು ಕಾದ ಭೂಮಿಯನ್ನು ತಂಪುಗೊಳಿಸಿರುತ್ತದೆ. ಸೋಮವಾರ ಧರ್ಮಸ್ಥಳಕ್ಕೆ ಬಂದ ಭಕ್ತರು ಮಂಗಳವಾರ ಕುಕ್ಕೆಗೆ ಬರುವ ರೂಡಿಯಿದ್ದು, ಸಾಲು ಸಾಲಾಗಿ ಭಕ್ತರ ವಾಹನಗಳು ಮಳೆಯನ್ನು ಲೆಕ್ಕಿಸದೆ ಬರುತ್ತಿರುವುದು ಕಂಡುಬಂತು. ಸರಣಿ ರಜೆ ಇದ್ದುದರಿಂದ ಕುಕ್ಕೆ ದೇವಳಕ್ಕೆ ನಿರಂತರವಾಗಿ...
error: Content is protected !!