- Thursday
- June 11th, 2026
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ರಾಣಿ ಪುಷ್ಪಲತಾ ದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃಧ್ಧಿ ಪ್ರತಿಷ್ಠಾನ ಮಂಗಳೂರು ಇವುಗಳ ಸಂಯುಕ್ತ ಸಮಾರಂಭವು ಮಂಗಳೂರು ಪುರಭವನದಲ್ಲಿ ಏ.25ರಂದು ಸಂಜೆ ನಡೆಯಿತು. ಕವಿಗೋಷ್ಠಿ,ಪ್ರಶಸ್ತಿ ಪ್ರದಾನ, ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ ಅಕ್ಷಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ...
ನಾಳೆ(ಏ.28) ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆ.ವಿ ಮಾರ್ಗದಲ್ಲಿ ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಸುಬ್ರಹ್ಮಣ್ಯ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ ಪಳ್ಳತ್ತಡ್ಕ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆ.ವಿ ಫೀಡರ್ ಗಳಲ್ಲಿ ಹಾಗೂ ಗುತ್ತಿಗಾರು...
ದಿನಾಂಕ : 27 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
