- Thursday
- April 23rd, 2026
ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು(ಎಫ್ಎಸ್ಎಸ್ಎಐ) ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಎಫ್ಎಸ್ಎಸ್ಎಐ ಸಂಸ್ಥೆಯು ಅಡಿಕೆಗೆ ನಿಗದಿಪಡಿಸಿರುವ ಈ ತೇವಾಂಶ ಮಿತಿಯನ್ನು ಗಂಭೀರ...
ಗುತ್ತಿಗಾರು ಗ್ರಾಮದ ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ವಿವಿಧ ಧಾರ್ಮಿಕ ಕ್ರಿಯಾ ಭಾಗಗಳು ಹಾಗೂ ಶ್ರೀ ಮಲೆ ದೈವಗಳ ನೇಮೋತ್ಸವವು (ಜಾಲಾಟ) ಎ.1ರಂದು ಆರಂಭಗೊಂಡಿದ್ದು ಏ.4ರ ತನಕ ಜರುಗಲಿದೆ.ಮಾ.29ರಂದು ಮುಹೂರ್ತದ ಗೊನೆ ಮುಹೂರ್ತ ನೆರವೇರಿದ್ದು. ಎ.1ರಂದು ಬೆಳಿಗ್ಗೆ ಬದಿಕಾನ ಮಾಡದಲ್ಲಿ...
ಗುತ್ತಿಗಾರು ಗ್ರಾಮದ ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ವಿವಿಧ ಧಾರ್ಮಿಕ ಕ್ರಿಯಾ ಭಾಗಗಳು ಹಾಗೂ ಶ್ರೀ ಮಲೆ ದೈವಗಳ ನೇಮೋತ್ಸವವು (ಜಾಲಾಟ) ಎ.1ರಂದು ಆರಂಭಗೊಂಡಿದ್ದು ಏ.4ರ ತನಕ ಜರುಗಲಿದೆ.ಮಾ.29ರಂದು ಮುಹೂರ್ತದ ಗೊನೆ ಮುಹೂರ್ತ ನೆರವೇರಿದ್ದು. ಎ.1ರಂದು ಬೆಳಿಗ್ಗೆ ಬದಿಕಾನ ಮಾಡದಲ್ಲಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ 02.04 2026 *01,🐏 ಮೇಷ ರಾಶಿ:-*🐏, ಈ ರಾಶಿಯ ಜನರು ವಿಶೇಷವಾಗಿ ರಕ್ತಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ. ಎಚ್ಚರದಿಂದ ಇರುವುದು ಸೂಕ್ತ. ಹಾಗೂ ಕೆಲವು ಕಾನೂನು ವಿಷಯಗಳಲ್ಲಿ ಭಾಗಿಯಾಗಬಹುದು. ಅದಾಗಿಯೂ ಅಂತಿಮ ಫಲಿತಾಂಶವೂ ನಿಮ್ಮ ಪರವಾಗಿ ತಿರುಗುವ ಸಾಧ್ಯತೆ ಇದೆ. ವೈಯಕ್ತಿಕ ಅಥವಾ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ.) ಕಾರ್ಮಿಕ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎ.1ರಿಂದ ಸುಳ್ಯದ ಕೆ.ಎಫ್.ಡಿ.ಸಿ. ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಮತ್ತು ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ಆದರೆ ಈ ಧರಣಿ ಸತ್ಯಾಗ್ರಹ ಮತ್ತು ಪ್ರತಿಭಟನೆಯಿಂದ ಈಗ ಎರಡು ಸಂಘಟನೆಗಳು ಹಿಂದಕ್ಕೆ ಸರಿದಿದ್ದು, ಉಳಿದ ಮೂರು ಸಂಘಟನೆಗಳು...
ಸುಬ್ರಹ್ಮಣ್ಯ : “ರೈತರಿಗೆ ಬೆಳೆ ವಿಮೆ ದೊರಕದೆ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ರೈತರು ಕಟ್ಟಿದ ವಿಮಾ ತೆರಿಗೆಯನ್ನು ರೈತರಿಗೆ ನೀಡಬೇಕು. ಮುಂದಿನ 15 ದಿನದೊಳಗೆ ಬೆಳೆ ವಿಮೆ ರೈತರಿಗೆ ಪಾವತಿಯಾಗದಿದ್ದರೆ ರೈತರೆಲ್ಲರೂ ಸೇರಿ ಉಗ್ರ ಹೋರಾಟ ನಡೆಸುತ್ತೇವೆ” ಎಂದು ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕರಾದ ಕಿಶೋರ್ ಶಿರಾಡಿ ಹೇಳಿದರು. ಸುಬ್ರಹ್ಮಣ್ಯದಲ್ಲಿ ಬುಧವಾರ ಮಲೆನಾಡು ಜನಹಿತ...
ಸುಬ್ರಹ್ಮಣ್ಯ : “ಜನತೆಗೆ ಸೇವೆ ನೀಡುವ ಮೂಲಕ ಉತ್ತಮ ಕಾರ್ಯವನ್ನು ಅಟೋ ಸಂಘವು ನಡೆಸುತ್ತಿದೆ. ಜನ ಹಿತ ಕಾರ್ಯವನ್ನು ನೆರವೇರಿಸುವುದು ತ್ರಿಚಕ್ರ ಸಾರಥಿಗಳ ಧ್ಯೇಯವಾಗಬೇಕು. ಪ್ರತಿಯೊಬ್ಬ ಚಾಲಕರೂ ಸಮಾಜಸೇವೆಗೆ ಮುಂದಡಿಯಿಟ್ಟರೆ ಸಂಘಕ್ಕೆ ಕೂಡಾ ಮತ್ತಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ” ಎಂದು ನಿಕಟಪೂರ್ವ ಗ್ರಾ.ಪಂ ಉಪಾಧ್ಯಕ್ಷರಾದ ರಾಜೇಶ್ ಎನ್.ಎಸ್ ಹೇಳಿದರು. ಸುಬ್ರಹ್ಮಣ್ಯದ ಕುಕ್ಕೆಶ್ರೀ ಅಟೋ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಶ್ರೀ ಉಳ್ಳಾಕುಲು, ಉಳ್ಳಾಳ್ತಿ ಬಚ್ಚನಾಯಕ ದೈವಸ್ಥಾನದಲ್ಲಿ ಬುಧವಾರ ಇತಿಹಾಸ ಪ್ರಸಿದ್ಧ ಹಾಗೂ ಮಹಿಮಾತ್ಮಕ ಶ್ರೀ ಬಚ್ಚನಾಯಕ ದೈವದ ನೇಮೋತ್ಸವವು ಶ್ರದ್ಧಾ ಭಕ್ತಿಯಿಂದ ಜರುಗಿತು. ಸಹಸ್ರಾರು ಭಕ್ತಾದಿಗಳು ಕಾರಣೀಕ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಅಲ್ಲದೆ ಕಾರಣೀಕ ದೈವದ ನೇಮ ನಡಾವಳಿಗಳನ್ನು ವೀಕ್ಷಿಸಿದರು.ಹರಿಕೆ ಸಮರ್ಪಣೆ :...
ಬೆಳ್ಳಾರೆಯ ಕಲ್ಪವೃಕ್ಷ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಆಶಾಕಿರಣವಾಗಿದೆ. ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಬರೆದು ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಹೊಸ ದಾರಿಯನ್ನು ತೋರಿಸಿಕೊಡುವ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 2025-26ನೇ ಸಾಲಿನ ಪುಟಾಣಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಾ.31 ರಂದು ಬಾಲವಿಕಾಸ ಸಮಿತಿ ಆಧ್ಯಕ್ಷೆ ಶ್ರೀಮತಿ ದೇವಿಕಾ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ ಸಹಕರಿಸಿದರು.ಅಂಗನವಾಡಿ ಪುಟಾಣಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಅಂಗನವಾಡಿಗೆ ವಿವಿಧ ಕೊಡುಗೆಗಳನ್ನು ನೀಡಿದರು.
Loading posts...
All posts loaded
No more posts
