ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ; ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದ ಅಪಾರ ಭಕ್ತವೃಂದ – ಜನಮನ ರಂಜಿಸಿದ ಪುತ್ತೂರು ಬೆಡಿ ; ಇಂದು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ಸವಾರಿ

ಹತ್ತೂರ ಒಡೆಯ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಭಕ್ತಿ ವಿಜೃಂಭಣೆಯಿಂದ ಜರುಗುತ್ತಿದ್ದು, ಎ.17ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಉತ್ಸವವು ಸೇರಿದ ಅಪಾರ ಮಂದಿ ಭಕ್ತವೃಂದದ ಸಮ್ಮುಖದಲ್ಲಿ ನೆರವೇರಿತು.ಎ.17ರಂದು ಬೆಳಿಗ್ಗೆ ಉತ್ಸವ ಬಲಿ, ವಸಂತಕಟ್ಟೆಪೂಜೆ, ದೇವರ ದರ್ಶನಬಲಿ, ಬಟ್ಟಲುಕಾಣಿಕೆ ನಡೆಯಿತು. ಮಧ್ಯಾಹ್ನ ಬ್ರಹ್ಮರಥದ ದಾನಿ ದಿ.ನೆಟ್ಟಾಳ...

ಇಂದಿನ(ಏಪ್ರಿಲ್ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ಕಾಳುಮೆಣಸು ಧಾರಣೆಯಲ್ಲಿ ಮತ್ತೆ ಇಳಿಕೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-477/480ಹಳೆ ಅಡಿಕೆ...
Ad Widget

ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರುಗಳ ಪೂರ್ವಭಾವಿ ಸಭೆ ; ರಾಜ್ಯ ಸಂಘಟನಾ ಕಾರ್ಯದರ್ಶಿ ಹಮೀದ್ ಹೆಚ್.ಎಂ ಬೆಳ್ಳಾರೆ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ‌ ವತಿಯಿಂದ ಮೇ.1ರಂದು ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಬಗ್ಗೆ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರುಗಳ ಪೂರ್ವಭಾವಿ ಸಭೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಪುಟ್ಟಸ್ವಾಮಿ ಗೌಡರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಆ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಹಮೀದ್ ಹೆಚ್.ಎಂ ಬೆಳ್ಳಾರೆ ಭಾಗವಹಿಸಿದ್ದರು.

ಬೈತಡ್ಕ ಊರೂಸ್: ಮಾಲೆಂಗ್ರಿ ವಾಟ್ಸಪ್ ಗ್ರೂಪ್  ನೇತೃತ್ವದಲ್ಲಿ ಸಾವಿರ ಕೆಜಿ ಸಕ್ಕರೆ ಸಂಗ್ರಹಿಸಿ ಹಸ್ತಾಂತರ

ಬೆಳ್ಳಾರೆ ಏಪ್ರಿಲ್ 17 : ಶತಮಾನಗಳ ಇತಿಹಾಸ ಹೊಂದಿರುವ ಧಾರ್ಮಿಕ, ಶಿಕ್ಷಣ ಹಾಗೂ ಸಾಮಾಜಿಕ ಕೇಂದ್ರವಾಗಿ ಗುರುತಿಸಿಕೊಂಡಿರುವ ಬೈತಡ್ಕ ಜಮಾ ಮಸೀದಿ ಮತ್ತು ದರ್ಗಾ ಶರೀಫ್ ಸೌಹಾರ್ದತೆಗಾಗಿ ಪ್ರಸಿದ್ಧವಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ವಿಜೃಂಭಣೆಯಿಂದ ನಡೆಯುವ ಊರೂಸ್ ಕಾರ್ಯಕ್ರಮದ ಅಂಗವಾಗಿ, ಎಪ್ರಿಲ್ 17 ರಿಂದ 27 ರವರೆಗೆ ನಡೆಯುವ ಊರೂಸ್ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ತಂಪು...

ಪೆರುವಾಜೆ : ಏ.20 ರಂದು ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದಣಿ ಶಿಬಿರ

ತ್ರಿವೇಣಿ ಸಂಗಮ ಚಾರಿಟೇಬಲ್ ಟ್ರಸ್ಟ್ ಪೆರುವಾಜೆ ಇದರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಪೆರುವಾಜೆ ಇದರ ಸಹಯೋಗದೊಂದಿಗೆ ಹಾಗೂ ಅಂಚೆ ಇಲಾಖೆ ಪುತ್ತೂರು ಸಹಕಾರದೊಂದಿಗೆ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದಣಿ ಶಿಬಿರವು ಏ.20ರಂದು ಸೋಮವಾರ ಬೆಳಿಗ್ಗೆ 8:30ರಿಂದ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಣದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ...

ಸುಳ್ಯ : ಗಣತಿದಾರರಿಗೆ ಸಹಕಾರ ನೀಡಿ ಜನಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ತಹಶೀಲ್ದಾರ್ ಮನವಿ

ಜನಗಣತಿ 2027 ಅಂಗವಾಗಿ ಏ.16 ರಿಂದ ಮೇ. 15 ರವರೆಗೆ ಸುಳ್ಯ ತಾಲೂಕಿನಾದ್ಯಂತ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ರೂಪದಲ್ಲಿ ನಡೆಯಲಿದ್ದು, ಈ ಸಮಯದಲ್ಲಿ ಗಣತಿದಾರರು ಪ್ರತೀ ಮನೆಗಳಿಗೆ ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತಾರೆ. ಆದ್ದರಿಂದ ಸುಳ್ಯ ತಾಲೂಕಿನ ಸಾರ್ವಜನಿಕರು ಗಣತಿ...

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20 ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದ್ದು, ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/- ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ...

ಬೆಳ್ಳಾರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ಳಾರೆಯ ದೇವಿ ಹೈಟ್ಸ್‌ನ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಶಾಖೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎ.11ರಂದು ನಡೆಯಿತು. ಥೈರಾಯಿಡ್, ರಕ್ತದೊತ್ತಡ, ಮಧುಮೇಹ‌ ರೋಗಿಗಳ ತಪಾಸಣೆ ನಡೆಯಿತು. ಹಲವಾರು ಮಂದಿ ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. (ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ)

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆ

48 ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಸ್ಥಾಪನೆಯಾದ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು ರವರು ಆಯ್ಕೆಯಾಗಿದ್ದಾರೆ.ಏ.14ರಂದು ಮಂಗಳೂರಿನಲ್ಲಿ ನಡೆದ ಸಂಘದ ನೂತನ ನಿರ್ದೇಶಕರ ಸಭೆಯಲ್ಲಿ ಕಿರಣ್ ಬುಡ್ಲೆಗುತ್ತು ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಸಂಘದ ಕಾರ್ಯದರ್ಶಿಯಾಗಿ ನವೀನ್ ಚಂದ್ರ ಭೋಜಾರ, ಉಪಾಧ್ಯಕ್ಷರಾಗಿ...

ಕಲ್ಮಕಾರು : ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ದೀರ್ಘಕಾಲದ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಕಾರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಕಲ್ಮಕಾರು ಗ್ರಾಮದ ನಿವಾಸಿ ತುಕರಾಮ ಗೌಡ(63) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ತೀವ್ರ ಮಾನಸಿಕ...
Loading posts...

All posts loaded

No more posts

error: Content is protected !!