- Sunday
- May 3rd, 2026
ನಾಲ್ಕೂರು ಗ್ರಾಮದ ಮರಕತ ನಿವಾಸಿ ನಿವೃತ್ತ ಯೋಧ ಚಿನ್ನಪ್ಪ ಪಡ್ರೆ ಮೇ.03 ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. 24 ವರ್ಷಗಳ ಸೈನಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರಿಗೆ 62 ವರ್ಷ ವಯಸ್ಸಾಗಿತ್ತು. ಮರಕತ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿದ್ದರು. ಮೃತರು ಪತ್ನಿ ಮನೋರಮ, ಪುತ್ರಿಯರಾದ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ನಮಿತಾ, ಇಂಜಿನಿಯರ್...
ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಮೇ.2ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇ.ಸಿ.ಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇ.ಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೆಕ್ಟ್ರೀಷಿಯನ್ ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ...
ಗುತ್ತಿಗಾರು ಗ್ರಾಮದ ಮೊಗ್ರ ಮೂವದಲ್ಲಿ ಬಡತನದಲ್ಲಿರುವ ಮಹಿಳೆ ಶ್ರೀಮತಿ ಜಯಂತಿಯವರ ಮನೆಯ ಮಾಡು ಕುಸಿದು ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿ ನೆರವಿಗೆ ಧಾವಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಊರವರು ದುರಸ್ತಿಗೊಳಿಸಿದರು.ಗುತ್ತಿಗಾರು ಪಿ.ಎ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಜಯಪ್ರಕಾಶ್ ಮೊಗ್ರ ರವರ ಮಾರ್ಗದರ್ಶನದಲ್ಲಿ ಹಳೆ ಶೀಟಿನ ಮಾಡನ್ನು ತೆಗೆದು 2 ಸಾಲು ಸಿಮೆಂಟ್...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಹಾಗೂ ಅರಿವು ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಮೇ.04 ರಿಂದ ಮೇ.10 ರವರೆಗೆ ಗುತ್ತಿಗಾರಿನ ಗ್ರಾಮ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ 4 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ಚೆಸ್ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಹೆಚ್ಚಿನ...
