- Wednesday
- May 6th, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...
ಸುಬ್ರಹ್ಮಣ್ಯ : “ಯುವ ಜನಾಂಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಿರಬೇಕು. ಇದು ಭವಿಷ್ಯಕ್ಕೆ ಆಧಾರವಾಗಿರುತ್ತದೆ. ಸರಕಾರಿ ಉದ್ಯೋಗ ಪಡೆಯುವಲ್ಲಿ ಈ ಭಾಗದ ಯುವ ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಬೇಕು. ಕಷ್ಟ ಪರಿಶ್ರಮದ ಮೂಲಕ ವಿದ್ಯೆ ಕಲಿಯುವುದರಿಂದ ಜೀವನದಲ್ಲಿ ಮಾನವೀಯತೆ ಅಧಿಕ್ಯವಾಗುತ್ತದೆ. ಸೋಲು ಗೆಲುವು ಎನ್ನುವುದು ಜೀವನದ ಅವಿಭಾಜ್ಯ ಅಂಗ. ಇದನ್ನು ಸಮನಾಗಿ ಸ್ವೀಕರಿಸಿ...
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು 04 ಮೇ 2026ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ ಇಲ್ಲಿ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಜೂನ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...
ಚೊಚ್ಚಲ ಪ್ರಯತ್ನದಲ್ಲೇ ಅತ್ಯುತ್ತಮ ಚಲನಚಿತ್ರ ಹೊರತಂದಿರುವುದು ಒಂದು ಸಾಧನೆ ಎಂದು ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇ.8 ರಂದು ಮರುತೆರೆ ಕಾಣಲಿರುವ ಭಾವತೀರ ಯಾನ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಜತೆಗೆ ಮನೋಜ್ಞವಾದ ಚಲನಚಿತ್ರವಾಗಿದೆ ಎಂದರು. ಪುತ್ತೂರಿನಲ್ಲಿ ಯಶಸ್ವಿಯಾಗಿ...
ದಿನಾಂಕ : 05 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಚೆಸ್ಕಾಂ ನ ಮಡಿಕೇರಿ ಶಾಖೆಯಲ್ಲಿ ಪ್ರಭಾರ ಸಹಾಯಕ ಎಂಜಿನಿಯರ್ ಆಗಿದ್ದ ಅರಂತೋಡು ಗ್ರಾಮದ ಬೆದ್ರುಪಣೆ ಪ್ರವೀಣ್ ಕುಮಾರ್ ಪಾನತ್ತಿಲ ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಪೂವಮ್ಮ ಕುಶಾಲಪ್ಪ, ಪತ್ನಿ ರೇಖಾ, ಪುತ್ರ ಮೌರ್ಯ, ಸಹೋದರಿ ಶ್ರೀಮತಿ ಪ್ರಮೀಳ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
