ಪಿ.ಬಿ ದಿವಾಕರ ರೈಯವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ನಿಧನ

ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ದಿವಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು...

ಬೆಳ್ಳಾರೆ : ಉಮಿಕ್ಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ; ಬ್ರದರ್ಸ್ ಯುನೈಟೆಡ್ ಪ್ರಥಮ- ಪಿ.ಬಿ ಯುನೈಟೆಡ್ ದ್ವಿತೀಯ

ಬೆಳ್ಳಾರೆಯ ಟೌನ್ ಬಾಯ್ಸ್ ವತಿಯಿಂದ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್‌ನ ಮೈದಾನದಲ್ಲಿ ಉಮಿಕ್ಕಳ ಪ್ರೀಮಿಯರ್ ಲೀಗಿನ ಆರನೇ ಆವೃತ್ತಿಯು ಮೇ 05ರಂದು ನಡೆಯಿತು. ಬೆಳಗ್ಗಿನಿಂದ ಮುಸ್ಸಂಜೆಯವರೆಗೆ ಸುಮಾರು ಆರು ತಂಡಗಳು ಜಿದ್ದಿಗೆ ಬಿದ್ದು ಹೋರಾಟ ನಡೆಸಿದವು. ಅಂತಿಮ ಹಣಾಹಣಿಗೆ ಪ್ರವೇಶ ಪಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ್ ವಾರಿಯರ್ಸ್ ಹಾಗೂ ಪಿ.ಬಿ ಯುನೈಟೆಡ್ ಮಧ್ಯೆ ಗೆಲುವಿಗಾಗಿ ಪೈಪೋಟಿ...
Ad Widget

ಇಂದಿನ(ಮೇ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
error: Content is protected !!