- Tuesday
- June 23rd, 2026
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಸುಳ್ಯದ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.08 ರಂದು ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆಯಿತು. ಮಾಜಿವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್, ತಹಶೀಲ್ದಾರ್ ಕು. ಮಂಜುಳಾ, ಇಓ ರಾಜಣ್ಣ, ಗೌಡರ...