ಬೆಳ್ಳಾರೆ : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ; ಸುಳ್ಯದ ಅಗ್ನಿಶಾಮಕ ದಳದವರಿಂದ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಮೇ.04ರಿಂದ ಮೇ.11ರವರೆಗೆ ನಡೆದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪವು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ...

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯರಿಗೆ “ಪವರ್ ಆಫ್ ಯಂಗ್” ಗೌರವ

ಪುತ್ತೂರು : ಹೈದರಾಬಾದ್‌ನಲ್ಲಿ ಮೇ 8, 9 ಹಾಗೂ 10ರಂದು ನಡೆದ “ಪವರ್ ಆಫ್ ಯಂಗ್” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್(HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ...
Ad Widget

ಸುಳ್ಯ : ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಕಾರ್ಯಕ್ರಮವನ್ನು ನಡೆಸಿದ್ದು, ಸದ್ರಿ...

ಇಂದಿನ(ಮೇ 12) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಕಾಳುಮೆಣಸು, ರಬ್ಬರ್ ಮತ್ತು ಅಡಿಕೆಯ ಉಪ ಉತ್ಪನ್ನಗಳ ಧಾರಣೆಯಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 12 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
error: Content is protected !!