- Wednesday
- May 13th, 2026
ಶ್ರೀ.ಕ್ಷೇತ್ರ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಾರ್ಷಿಕ ಸಭೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.ಸಭೆಯಲ್ಲಿ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಪುನರಾಯ್ಕೆಗೊಂಡರು. ಸಭೆಯಲ್ಲಿ...
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎಂ.ಎ ಕೃಷ್ಣ ಎಂಬುವವರ ತೋಟಕ್ಕೆ ಮೇ.12 ರಂದು ರಾತ್ರಿ 2:15ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದ್ದು, ಬಾಳೆ ಕೃಷಿಯನ್ನು ಸಂಪೂರ್ಣವಾಗಿ ಹಾನಿಗೆಡವಿದೆ ಎಂದು ತಿಳಿದುಬಂದಿದ್ದು, ಅಪಾರ ನಷ್ಟ ಸಂಭವಿಸಿದೆ.
ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾಲೇಜಿನ ವತಿಯಿಂದ ಬೆಳ್ಳಿ ಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ”ವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ(ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್(ರಿ.) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ...
ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
ದಿನಾಂಕ : 13 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...
