- Sunday
- May 17th, 2026
1963 ರಲ್ಲಿ ಸ್ಥಾಪನೆಯಾದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಾರಿಗೆ 2005ನೇ ಸಾಲಿನ ವಿದ್ಯಾರ್ಥಿಗಳು 20 ವರ್ಷಗಳ ನಂತರ ಒಂದುಗೂಡಿ ಆಯೋಜಿಸಿದ ಸ್ನೇಹ ಸಂಭ್ರಮ ಹಾಗೂ ಶ್ರೀ ಜ್ಞಾನದೀಪ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವೂ ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ನಂದಾ ಹರೀಶ್ ಇವರ ಅದ್ಯಕ್ಷತೆಯಲ್ಲಿ ಮೇ.11ರಂದು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿ...
ಕೊಡಗಿನ ಗಡಿ ಗ್ರಾಮ ಕರಿಕೆ ಪ್ರೌಢಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ಅತೀ ಹೆಚ್ಚು ಅಂಕ(567) ಗಳಿಸಿದ ವಿದ್ಯಾರ್ಥಿ ಆದಿತ್ಯ ಸತ್ಯನಾಥ್ ಇವರನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಶಾಲೆಗಳ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಸ್ಥೆಯು ಈ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆದಿತ್ಯ ಸತ್ಯನಾಥ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ...
ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದು(ಮೇ.16) ಶನಿವಾರದಂದು ಸುಮಾರು 500ಕ್ಕೂ ಅಧಿಕ ಭಕ್ತಾಧಿಗಳು ಶ್ರೀ ದೇವರ ದರ್ಶನಕ್ಕೆ ಆಗಮಿಸಿದ್ದು, ಶನಿಪೂಜೆ, ರುದ್ರಾಭಿಷೇಕ, ಹಾಲು-ಪಾಯಸ, ಅವಲಕ್ಕಿ-ಪಂಚಕಜ್ಜಾಯ ಮುಂತಾದ ಸೇವೆಗಳೊಂದಿಗೆ ಮದ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ...
ಸುಬ್ರಹ್ಮಣ್ಯ ಮೇ 16: ಬೇಸಿಗೆ ರಜಾ ದಿನ, ಪ್ರವಾಸಿ ತಾಣಗಳು, ದೇವಸ್ಥಾನ ಇತ್ಯಾದಿಗಳಲ್ಲಿ ಈ ಸಮಯದಲ್ಲಿ ಜನಜಂಗುಳಿ ಇರುವುದು ಸರ್ವೇಸಾಮಾನ್ಯ ಅದೇ ರೀತಿ ದೇಶದ ಪ್ರತಿಷ್ಠಿತ ಪುಣ್ಯಕ್ಷೇತ್ರ ರಾಜ್ಯದ ಮುಜರಾಯಿ ಇಲಾಖೆಯಲ್ಲಿ ಆದಾಯದಲ್ಲಿ ನಂಬರ್ ವನ್ ಆಗಿರುವ ನಾಗಾರಾಧನೆಯ ಪುಣ್ಯಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ಅತ್ಯಧಿಕ ಜನಸಂಖ್ಯೆಯ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ,...
ಸುಬ್ರಹ್ಮಣ್ಯ ಮೇ.15 : ಐನೆಕಿದು ಗ್ರಾಮದ ಕಟ್ರಮನೆ ಕುಟುಂಬಸ್ಥರ ಧರ್ಮದೈವ, ರುದ್ರ ಚಾಮುಂಡಿ ಹಾಗೂ ಸಪರಿವಾರ ದೈವಗಳ ಪ್ರತಿಷ್ಠಾ ಕಾರ್ಯಕ್ರಮಗಳು ಮೇ.14ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಯಜಮಾನರಾದ ಜನಾರ್ದನ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದು, ಶ್ರೀದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.
ದಿನಾಂಕ : 16 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ :440 ರಿಂದ 470ಹಳೆ...
ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ನಡೆದ 60ನೇ ಘಟಿಕೋತ್ಸವದಲ್ಲಿ ಸಸ್ಯ ಜೈವಿಕಾ ತಂತ್ರಜ್ಞಾನ (Plant Biotechnology) ವಿಭಾಗದಲ್ಲಿ ಕು. ಶಶಿಕಲಾ ಟಿ. ಇವರು ಪಿ ಹೆಚ್ ಡಿ ಪದವಿ ಪಡೆದಿದ್ಸು, ಕರ್ನಾಟಕ ರಾಜ್ಯಪಾಲರಿಂದ ಪದವಿ ಸ್ವೀಕರಿಸಿದರು. ಇವರು “Development of CRISPR / Cas 12a and Cas 13a based diagnosis for tomato...
ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...
