12 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ ಚಲನಚಿತ್ರ – ಮೇ.19 ರಂದು ಸಂಜೆ 7.15 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.19 ಮಂಗಳವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ...

ಪೆರಾಜೆ : ಅಕ್ರಮ ಹರಳುಕಲ್ಲು ಗಣಿಗಾರಿಕೆ ಮತ್ತೆ ಆರಂಭ – ಅಧಿಕಾರಿಕಾರಿಗಳ ಭೇಟಿ

ಪೆರಾಜೆ ಗ್ರಾಮದ ತೊಕ್ಕುಳಿ ಎಂಬಲ್ಲಿ ಅಕ್ರಮವಾಗಿ ಹರಳುಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆಂದು ಗಣಿ ಇಲಾಖಾಧಿಕಾರಿಗಳು ಭೇಟಿ ನೀಡಿದ ಘಟನೆ ನಡೆದಿದೆ.‌ಕೆಲ ವರ್ಷಗಳ ಹಿಂದೆ ಕೂಡ ಇಲ್ಲಿ ಅಕ್ರಮ ಹರಳುಕಲ್ಲು ಗಣಿಗಾರಿಕೆಯ ಬಗ್ಗೆ ವರದಿಯಾಗಿತ್ತು. ಅಧಿಕಾರಿಗಳ ದಾಳಿ ಬಳಿಕ ಸ್ಥಗಿತಗೊಂಡಿದ್ದ ಗಣಿಗಾರಿಕೆ ಚಟುವಟಿಕೆ ಇದೀಗ ಮತ್ತೆ ಆರಂಭಗೊಂಡಿದೆ ಎನ್ನಲಾಗಿದೆ.‌ ಅಧಿಕಾರಿಗಳು ಭೇಟಿ ನೀಡಿದಾಗ ಮಣ್ಣು ಅಗೆದಿರುವುದು ಪತ್ತೆಯಾಗಿದ್ದು, ಆರೋಪಿಗಳು...
Ad Widget

ಸುಬ್ರಹ್ಮಣ್ಯ ಮಠದಲ್ಲಿ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ; “ವಸ್ತು ಸಂಗ್ರಹಾಲಯಗಳೆಂದರೆ ಬರಿ ಹಳೆಯ ವಸ್ತುಗಳ ಸಂಗ್ರಹವಲ್ಲ, ಅದು ಒಂದು ವಿದ್ಯಾಕೇಂದ್ರ” : ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಸುಬ್ರಹ್ಮಣ್ಯ ಮೇ 18 : “ವಸ್ತು ಸಂಗ್ರಹಾಲಯಗಳಲ್ಲಿ ಇರುವ ಪ್ರಾಚ್ಯ ವಸ್ತುಗಳಾದ ಮರದ ಕೆತ್ತನೆಗಳು, ನಾಣ್ಯಗಳು, ಹಸ್ತ ಪ್ರತಿಗಳು, ದಿನನಿತ್ಯ ನಮ್ಮ ಪೂರ್ವಿಕರು ಬಳಸುತ್ತಾ ಇದ್ದ ವಸ್ತುಗಳು, ತೂಕ ಮತ್ತು ಅಳತೆಯ ಸಾಮಗ್ರಿಗಳು, ಜಾನಪದ ವಸ್ತುಗಳು, ನೋಟುಗಳು ಇತ್ಯಾದಿ ಅನೇಕ ಪ್ರಾಚ್ಯ ವಸ್ತುಗಳು ನಮಗೆ ವಿವಿಧ ಕಾಲಘಟ್ಟದ ಸಾಹಿತ್ಯ ಇತಿಹಾಸ, ಸಂಸ್ಕೃತಿ, ಆಚಾರ, ವಿಚಾರ ಈ...

ಇಂದಿನ(ಮೇ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919ದಿನಾಂಕ:18- 05-2026 ಸೋಮವಾರ*01,🐏ಮೇಷ ರಾಶಿ🐏*🕊️, ಈ ರಾಶಿಯವರಿಗೆ ಇಂದು ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಶುಭವಾರ್ತೆಗಳು ದೊರೆಯುತ್ತವೆ. ಸಹೋದರರೊಂದಿಗೆ ಸ್ನೇಹಪೂರ್ಣವಾಗಿ ವರ್ತಿಸುತ್ತಾರೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಾರೆ. ದೈವಾನುಗ್ರಹದಿಂದ ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ,ಗಮನಿಸಿ:- ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ದೊರೆಯುತ್ತದೆ,ಪರಿಹಾರ:- ಮಾತೇ ಸರಸ್ವತಿಯ...

ಪ್ರಣವ ಸೌಹಾರ್ದ ಸಹಕಾರಿ ಸಂಘ‌ದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ- ಶೇ 10% ಡಿವಿಡೆಂಡ್ ಘೋಷಣೆ –  ಡಿಜಿಟಲ್ ಬ್ಯಾಂಕಿಂಗ್ ಮೊಬೈಲ್ ಆಪ್ ಬಿಡುಗಡೆ

ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ದಕ್ಷಿಣ ಕನ್ನಡ, ಕೊಡಗು , ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆಯಾದ ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ 17.05.2026 ನೇ ಆದಿತ್ಯವಾರದಂದು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ಇವರ...
error: Content is protected !!