“ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026” – ಸಮಾರೋಪ ಸಮಾರಂಭ – “ಪ್ರಕೃತಿ ಅಧ್ಯಯನ ಚಾರಣದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು” – ಡಾ| ಪಿ.ಜಿ ಆರ್ ಸಿಂಧ್ಯ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ದಿನಾಂಕ 16-05-2026 ರಿಂದ 20-05-2026 ರವರೆಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026 ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 20-05-2026...

“ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್” ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ ; ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ

ಪುತ್ತೂರು : “ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎ.ಒ.ಜೆ) ಮ್ಯಾಗಜೀನ್ 2024-25”ರ ಅವಧಿಗೆ ಭಾರತದ ಸರಿಸುಮಾರು 5 ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ...
Ad Widget

ರೈನ್ ಕೋಟ್ ಖರೀದಿಸುವ ಆಲೋಚನೆಯಲ್ಲಿದ್ದೀರಾ..!? – ಸುಳ್ಯದ “ಕುಂ-ಕುಂ” ನಲ್ಲಿ ಫ್ಯಾಕ್ಟರಿ ದರದಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಲಭ್ಯ

ಮಳೆಗಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಸುಳ್ಯದ “ಕುಂ-ಕುಂ” ನಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಫ್ಯಾಕ್ಟರಿ ದರದಲ್ಲಿ ದೊರೆಯಲಿದ್ದು, ರೂ. 1,000 ಖರೀದಿಯ ಮೇಲೆ ರೈನ್ ಕೋಟ್ ಗೆ ಪಂಚೋ ರೈನ್ ಕೋಟ್ ಉಚಿತವಾಗಿ ದೊರೆಯಲಿದೆ. ಪೋಪಿ ಹಾಗೂ ಝೀಲ್ ಕಂಪೆನಿಯ ಕೊಡೆ ಹಾಗೂ ರೈನ್ ಕೋಟ್ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಇಂದಿನ(ಮೇ 21) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ರಬ್ಬರ್ ಮತ್ತು ಕಾಳುಮೆಣಸು ಧಾರಣೆಯಲ್ಲಿ ಭಾರಿ ಕುಸಿತ ; ಕೊಬ್ಬರಿ ಹಾಗೂ ಕೊಕ್ಕೋ ಧಾರಣೆ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 21 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಸುಳ್ಯ : ದಾಖಲೆ ಪತ್ರ ಕಳೆದು ಹೋಗಿದೆ

ಸುಳ್ಯ ಪೇಟೆಯಲ್ಲಿ ಇಂದು ಅಮೂಲ್ಯ ದಾಖಲೆಗಳಿಗರುವ ಪೈಲ್ ಕಳೆದುಹೋಗಿದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಬೇಕಾಗಿ ಮನವಿ. ಮೊ: 9449387044

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:21/05/2026 ಗುರುವಾರ*01,🐏ಮೇಷ ರಾಶಿ🐏*📃, ತುರ್ತು ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಮುನ್ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಗಮನಿಸಿ:-ಉದ್ಯೋಗದಲ್ಲಿ, ಜವಾಬ್ದಾರಿಗಳು ಹೆಚ್ಚಾಗುತ್ತವೆ,ಪರಿಹಾರ:-ಶಿವನ ದರ್ಶನ ಮಾಡಿ,*02,🐂ವೃಷಭ ರಾಶಿ🐂*📃,ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ....
error: Content is protected !!