- Monday
- May 25th, 2026
ಬೆಳ್ಳಾರೆ ಗ್ರಾಮದ ಉಮಿಕ್ಕಳ ವಾರ್ಡ್ ಸಂಖ್ಯೆ 143ರ ಬೂಡು-ಉಪ್ಪಂಗಳ-ಪಾಠಾಜೆ ರಸ್ತೆಯು ಮರು ಡಾಮರೀಕರಣಗೊಳ್ಳದೆ ಸುಮಾರು 14 ವರುಷಗಳೇ ಕಳೆದು ಹೋಗಿದ್ದವು.ಈ ರಸ್ತೆಯಲ್ಲಿ ಕಳೆದ ಹಲವಾರು ವರುಷಗಳಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ಹೇಳ ತೀರದ ಬವಣೆ ಅನುಭವಿಸಿ ಸಾಗುತ್ತಿದ್ದರು ಮತ್ತು ಮೂರು ತಿಂಗಳ ಹಿಂದೆ ಈ ರಸ್ತೆಯ ಎದ್ದು ಹೋಗಿರುವ ರೀತಿಗಳಿಗೆ ಒಂದು ನೂರು ಮೀಟರು...
ಮಾರಾಟಿ ಗೆಳೆಯರ ಬಳಗ ಮರ್ಕಂಜ ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರಾಟಿ ಟ್ರೋಫಿ -2026 ಇಂದು ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆಯಿತು.ಪಂದ್ಯಾಟದಲ್ಲಿ ಪ್ರಥಮ ಬಹುಮಾನ ಹತ್ತು ಸಾವಿರ ನಗದು ಮತ್ತು ಮರಾಟಿ ಟ್ರೋಫಿಯನ್ನು ಕಿಂಗ್ಸ್ ಕಕ್ಕೆಬೆಟ್ಟು ಮತ್ತು ದ್ವಿತೀಯ ಬಹುಮಾನ ಆರು ಸಾವಿರ ರೂಪಾಯಿ ನಗದು ಮತ್ತು ಮರಾಟಿ...
ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಸಮೀಪ ಮರಿ ಆನೆಯೊಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇತರ ಆನೆಗಳ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ. ಆನೆ ಸಾವಿಗೆ ನಿಖರ...
