- Wednesday
- May 27th, 2026
ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಮಾನ್ಯ ಅರಣ್ಯ ಮತ್ತು ಪರಿಸರ ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು. ಅರಣ್ಯ ಮತ್ತು ಕಂದಾಯ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:27-05-2026 ಬುಧವಾರ*01,🐏ಮೇಷ ರಾಶಿ🐏*📃,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾಗಿರುತ್ತದೆ.ನಿರುದ್ಯೋಗಿಗಳಿಗೆ.ಹೊಸಉದ್ಯೋಗಾವಕಾಶಗಳು ದೊರೆಯುತ್ತವೆ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ,ಪರಿಹಾರ:- ಸೂರ್ಯ ಮಂತ್ರವನ್ನು ಪಠಿಸಿ,*02,🐂ವೃಷಭ ರಾಶಿ🐂*📃,ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು...
