- Friday
- May 29th, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶರಾದ ಅರವಿಂದ್ ರವರು ಮೇ.28 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನೀಲ್ ಕುಮಾರ್ ರೈ ಪೆರುವಾಜೆಗುತ್ತು, ಸದಸ್ಯರಾದ ದೀಪಕ್ ಶೆಟ್ಟಿ, ಶ್ರೀಮತಿ ನಿರ್ಮಲಾ ರೈ, ಪ್ರೀತಮ್ ರೈ, ಬೆಳ್ಳಾರೆ...