ಚೆನ್ನಾವರ ಸೇಸಪ್ಪ ಮಡಿವಾಳರಿಗೆ ಶ್ರದ್ಧಾಂಜಲಿ ಸಭೆ

ಸವಣೂರು: ಇತ್ತೀಚೆಗೆ ನಿಧನರಾದ ಚೆನ್ನಾವರದ ಸೇಸಪ್ಪ ಮಡಿವಾಳ ಅವರಿಗೆ ಶ್ರದ್ದಾಂಜಲಿ ಸಭೆ ಮೇ.29ರಂದು ಅವರ ಮನೆಯಲ್ಲಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ, ಪ್ರಮುಖರಾದ ಉಮೇಶ್ ಗೌಡ ಕೂರೋಡಿ, ದೀಕ್ಷಿತ್ ಜೈನ್, ದೀಪಕ್‌ ರೈ ಪೆರುವಾಜೆ, ಸಂಜೀವ ಗೌಡ, ಸಂತೋಷ್ ಕುಮಾರ್ ರೈ...

ಇಂದಿನ(ಮೇ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಸತತ ಎರಡನೇ ದಿನವೂ ಏರಿಕೆ..! ; ಅಡಿಕೆ, ಕೊಬ್ಬರಿ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 30 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197 ದಿನಾಂಕ:30/05/2026 ಶನಿವಾರ*01,🐏ಮೇಷರಾಶಿ🐏*📃,ಮನೆಯಲ್ಲಿ ಕಲಹಗಳು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ನೋವಿಸದಿರಿ, ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ಕಾರ್ಯ ಸಾಧನೆಗೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಖರೀದಿಸಿ,...
error: Content is protected !!