ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:22/05/2026 ಶುಕ್ರವಾರ*01,🐏ಮೇಷ ರಾಶಿ🐏*📃,ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ನಷ್ಟದಿಂದ ಹೊರಬರುತ್ತೀರಿ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿಭಾಗವಹಿಸುತ್ತೀರಿ,ಪರಿಹಾರ:- ಶನಿ ಮಂತ್ರವನ್ನು ಪಠಿಸಿ,*02,🐂ವೃಷಭ ರಾಶಿ🐂*📃,ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು ಮಧ್ಯಂತರವಾಗಿ...

ಮಂಡೆಕೋಲು ಗ್ರಾ.ಪಂ ಗ್ರಂಥಾಲಯದಲ್ಲಿ 10 ದಿನ ನಡೆದ ವಿಶಿಷ್ಟ ಶಿಬಿರ ಯಶಸ್ವಿ

ಸುಳ್ಯ: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ದಿನಾಂಕ 10.05.2026 ರಿಂದ 19.05.2026 ರವರೆಗೆ 10 ದಿನಗಳ ವಿಶಿಷ್ಟ ಶಿಬಿರ ಯಶಸ್ವಿಯಾಗಿ ನಡೆದು, 20.05.2026 ರಂದು ಸಮಾರೋಪ ಸಮಾರಂಭ ನಡೆಯಿತು. ಶಿಬಿರದ ವಿಶೇಷತೆ: 65 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. 26 ಸಂಪನ್ಮೂಲ ವ್ಯಕ್ತಿಗಳು ದೇಶ, ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಸಾಧನೆಗೈದವರೇ ಭಾಗವಹಿಸಿದ್ದರು. 38 ವಿಶೇಷ...
Ad Widget

ವೈವಾಹಿಕ ಜೀವನದ 50ರ ಸಂಭ್ರಮದಲ್ಲಿರುವ ಸವಣೂರಿನ ಶಿಲ್ಪಿ ಸಹಕಾರ ರತ್ನ  ಕೆ. ಸೀತಾರಾಮ ರೈ – ಇಲ್ಲಿದೆ ಅವರ ಸಂಪೂರ್ಣ ಪರಿಚಯ

ಪರೋಪಕಾರಾರ್ಥಂ ಇದಂ ಶರೀರಂ ಎನ್ನುವ ಮಾತಿಗೆ ಅನ್ವರ್ಥವಾಗುವಂತೆ ಬದುಕಿ ಬಾಳುತ್ತಾ, ತಾನು ಬೆಳೆದು ಬಾಳುತ್ತಿರುವ ಸಮಾಜಕ್ಕೆ ಏನಾದರೂ ಕೊಡುಗೆ ಕೊಡಲೇಬೇಕು ಎನ್ನುವ ಉತ್ಕಟ ಹಂಬಲ ಆಕಾಂಕ್ಷೆ ಇದ್ದರೆ ಅದನ್ನು ಹೇಗೆ ಸಾಕಾರಗೊಳಿಸಬಹುದು ಎನ್ನುವುದಕ್ಕೆ ಜ್ವಲಂತ ನಿದರ್ಶನ ಸವಣೂರು ಕೆ. ಸೀತಾರಾಮ ರೈಗಳು. ಒಬ್ಬ ವ್ಯಕ್ತಿ ಒಂದು ಗ್ರಾಮದ ಚಿತ್ರಣವನ್ನೇ ಹೇಗೆ ಬದಲಿಸಬಲ್ಲ ಎಂಬುದಕ್ಕೆ ಇವರೇ ಸಾಕ್ಷಿ....

ಸವಣೂರು ಶಿಲ್ಪಿ ಸೀತಾರಾಮ ರೈ ಮತ್ತು ಶ್ರೀಮತಿ ಕಸ್ತೂರಿಕಲಾ ರೈ ದಂಪತಿಗಳ ವೈವಾಹಿಕ ಜೀವನಕ್ಕೆ ಐವತ್ತು ವರ್ಷ – ಮೇ.23: ಸವಣೂರಿನ ರಶ್ಮಿ ನಿವಾಸದಲ್ಲಿ ಸೀತಾ ಕಸ್ತೂರಿ ಕಲ್ಯಾಣ 50ರ ಸಂಭ್ರಮ

ಸವಣೂರು ಶಿಲ್ಪಿ ಸಹಕಾರಿ ರತ್ನ ಕೆ. ಸೀತಾರಾಮ ರೈ ಮತ್ತು ಶ್ರೀಮತಿ ಕಸ್ತೂರಿಕಲಾ ಎಸ್. ರೈ ಯವರ ಮದುವೆಯ 50 ನೇ ವಾರ್ಷಿಕೋತ್ಸವದ ಪ್ರಯುಕ್ತ ಸೀತಾ ಕಸ್ತೂರಿ ಕಲ್ಯಾಣ 50ರ ಸಂಭ್ರಮವು ಸವಣೂರಿನ ರಶ್ಮಿ ನಿವಾಸದಲ್ಲಿ ಮೇ.23ರಂದು ಸಾಯಂಕಾಲ ನಡೆಯಲಿದೆ. ಸೀತಾ ಕಸ್ತೂರಿ ಕಲ್ಯಾಣ 50ರ ಸಂಭ್ರಮದ ಪ್ರಯುಕ್ತ ಮೇ.22ರಂದು ಪೂರ್ವಾಹ್ನ ಮಾಲೆಂಗಲ್ಲು ವಿಜಯಕುಮಾರ್ ತಂತ್ರಿಗಳ...

“ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026” – ಸಮಾರೋಪ ಸಮಾರಂಭ – “ಪ್ರಕೃತಿ ಅಧ್ಯಯನ ಚಾರಣದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು” – ಡಾ| ಪಿ.ಜಿ ಆರ್ ಸಿಂಧ್ಯ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ದಿನಾಂಕ 16-05-2026 ರಿಂದ 20-05-2026 ರವರೆಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026 ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 20-05-2026...

“ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್” ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ ; ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ

ಪುತ್ತೂರು : “ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎ.ಒ.ಜೆ) ಮ್ಯಾಗಜೀನ್ 2024-25”ರ ಅವಧಿಗೆ ಭಾರತದ ಸರಿಸುಮಾರು 5 ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ...

ರೈನ್ ಕೋಟ್ ಖರೀದಿಸುವ ಆಲೋಚನೆಯಲ್ಲಿದ್ದೀರಾ..!? – ಸುಳ್ಯದ “ಕುಂ-ಕುಂ” ನಲ್ಲಿ ಫ್ಯಾಕ್ಟರಿ ದರದಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಲಭ್ಯ

ಮಳೆಗಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಸುಳ್ಯದ “ಕುಂ-ಕುಂ” ನಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಫ್ಯಾಕ್ಟರಿ ದರದಲ್ಲಿ ದೊರೆಯಲಿದ್ದು, ರೂ. 1,000 ಖರೀದಿಯ ಮೇಲೆ ರೈನ್ ಕೋಟ್ ಗೆ ಪಂಚೋ ರೈನ್ ಕೋಟ್ ಉಚಿತವಾಗಿ ದೊರೆಯಲಿದೆ. ಪೋಪಿ ಹಾಗೂ ಝೀಲ್ ಕಂಪೆನಿಯ ಕೊಡೆ ಹಾಗೂ ರೈನ್ ಕೋಟ್ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಇಂದಿನ(ಮೇ 21) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ರಬ್ಬರ್ ಮತ್ತು ಕಾಳುಮೆಣಸು ಧಾರಣೆಯಲ್ಲಿ ಭಾರಿ ಕುಸಿತ ; ಕೊಬ್ಬರಿ ಹಾಗೂ ಕೊಕ್ಕೋ ಧಾರಣೆ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 21 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಸುಳ್ಯ : ದಾಖಲೆ ಪತ್ರ ಕಳೆದು ಹೋಗಿದೆ

ಸುಳ್ಯ ಪೇಟೆಯಲ್ಲಿ ಇಂದು ಅಮೂಲ್ಯ ದಾಖಲೆಗಳಿಗರುವ ಪೈಲ್ ಕಳೆದುಹೋಗಿದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಬೇಕಾಗಿ ಮನವಿ. ಮೊ: 9449387044

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:21/05/2026 ಗುರುವಾರ*01,🐏ಮೇಷ ರಾಶಿ🐏*📃, ತುರ್ತು ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಮುನ್ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಗಮನಿಸಿ:-ಉದ್ಯೋಗದಲ್ಲಿ, ಜವಾಬ್ದಾರಿಗಳು ಹೆಚ್ಚಾಗುತ್ತವೆ,ಪರಿಹಾರ:-ಶಿವನ ದರ್ಶನ ಮಾಡಿ,*02,🐂ವೃಷಭ ರಾಶಿ🐂*📃,ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ....
Loading posts...

All posts loaded

No more posts

error: Content is protected !!