ಶ್ರೀ ವೀರಾಂಜನೇಯ ಮಕ್ಕಳ ತಂಡ ಅಂತರ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಕಟೀಲು ಮೇ.10 : ಶ್ರೀ ಕಟೀಲು ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಖಂಡ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಭಜನಾ ಸ್ಪರ್ಧೆಯ ಅಂತಿಮ ಹಂತದಲ್ಲಿ ಸುಳ್ಯದ ಶ್ರೀ ವೀರಾಂಜನೇಯ ಮಕ್ಕಳ ಭಜನಾ ತಂಡ ತೃತೀಯ ಸ್ಥಾನ ಪಡೆದು 10 ಸಾವಿರ ರೂಪಾಯಿ ಬಹುಮಾನ ಪಡೆದಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸದನದಲ್ಲಿ ನಡೆದ 16 ವರ್ಷದೊಳಗಿನ ವಿಭಾಗದಲ್ಲಿ...

ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ವತಿಯಿಂದ ಶ್ರಮದಾನ

ಬೆಳ್ಳಾರೆ ಗ್ರಾಮದ ಸರಕಾರಿ ಶಾಲೆಯ ಬಾವಿಯ ಸ್ವಚ್ಛತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಣಿಕಂಠ ಅವರ ಕೋರಿಕೆಯ ಮೇರೆಗೆ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ವತಿಯಿಂದ ಸದಸ್ಯರು ಶ್ರಮದಾನದ ಮೂಲಕ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ಸದಸ್ಯರಾದ ಜಮಾಲುದ್ದೀನ್ ಕೆ.ಎಸ್, ಅಝರುದ್ದೀನ್ ಬೆಳ್ಳಾರೆ, ಅಯ್ಯೂಬ್, ಆಬಿದ್, ರಫೀಖ್‌ ದರ್ಖಾಸ್ತು, ಶಬೀರ್ ದರ್ಖಾಸ್ತು ಶ್ರಮದಾನ...
Ad Widget

ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ನಲ್ಲಿ ಏಳನೇ ಬಂಪರ್ ಬಹುಮಾನ ಡ್ರಾ – 1 ಲಕ್ಷ ಮೊತ್ತದ ಇಲೆಕ್ಟ್ರಾನಿಕ್ ಸಾಮಾಗ್ರಿ ಗೆದ್ದ ಮೌರ್ಯ ಕಶ್ಯಪ್

ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ವತಿಯಿಂದ ನಡೆಸಲ್ಪಡುತ್ತಿರುವ ಸುಲಭ ಕಂತು ಯೋಜನೆಯ ಬಂಪರ್ ಬಹುಮಾನದ ಏಳನೇ ತಿಂಗಳ ಡ್ರಾ ಮೇ.15 ರಂದು ಸುಳ್ಯದ ಅಂಬೆಟಡ್ಕದ ಸಫಲ ಉಧ್ಯಮ ಶೋ ರೂಂ ನಲ್ಲಿ ನಡೆಯಿತು. ಕಾರ್ಡ್ ಸಂಖ್ಯೆ S 3054 ಸಂಖ್ಯೆ ಆಯ್ಕೆಗೊಂಡಿದ್ದು, ಮೌರ್ಯ ಕಶ್ಯಪ್ 1 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳ ಡ್ರಾ ವಿಜೇತರಾಗಿದ್ದಾರೆ. ವಿಜೇತರ ಆಯ್ಕೆಯನ್ನು...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರದಿಂದ ಶನಿವಾರದ ವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಒಂದು ಸಮಗ್ರ ನೋಟ ; ಈ ವಾರದ(ಮೇ.11 ರಿಂದ ಮೇ.16) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯಲ್ಲಿ ಕಂಡುಬಂದ ಏರಿಳಿತಗಳೇನು ಎಂಬುವುದನ್ನು ವಿವರವಾಗಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ – ಬರಹ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.11 ಸೋಮವಾರದಿಂದ ಮೇ.16 ಶನಿವಾರದವರೆಗೆ...

ಶಾಹುಲ್ ಹಮೀದ್ ಕುತ್ತಮೊಟ್ಟೆ ಹಜ್ ಯಾತ್ರೆ – ಗ್ಯಾರಂಟಿ ಸಮಿತಿ ವತಿಯಿಂದ ಬೀಳ್ಕೊಡುಗೆ ಹಾಗೂ ಸ್ನೇಹ ಕೂಟ – “ಯಾತ್ರೆಗೆ ಶುಭ ಹಾರೈಕೆಯ ಸoಪ್ರದಾಯಕ್ಕೆ ಮಹತ್ವವಿದೆ” : ಭರತ್ ಮುಂಡೋಡಿ

ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರು ಈ ವರ್ಷ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಹಿನ್ನಲೆಯಲ್ಲಿ ಸುಳ್ಯ ತಾಲೂಕು ಗ್ಯಾರೆಂಟಿ ಸಮಿತಿ ವತಿಯಿಂದ ಬೀಳ್ಕೊಡುವ ಸಮಾರಂಭ ಮತ್ತು ಸ್ನೇಹ ಕೂಟ ಏರ್ಪಡಿಸಲಾಗಿತ್ತು. ಗ್ಯಾರಂಟಿ ಸಮಿತಿಯ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ...

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರಪ್ರಥಮ ಬಾರಿಗೆ ಸಂಭ್ರಮಿಸಿದ “ಸ್ನೇಹ ಸಂಭ್ರಮ”

1963 ರಲ್ಲಿ ಸ್ಥಾಪನೆಯಾದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಾರಿಗೆ 2005ನೇ ಸಾಲಿನ ವಿದ್ಯಾರ್ಥಿಗಳು 20 ವರ್ಷಗಳ ನಂತರ ಒಂದುಗೂಡಿ ಆಯೋಜಿಸಿದ ಸ್ನೇಹ ಸಂಭ್ರಮ ಹಾಗೂ ಶ್ರೀ ಜ್ಞಾನದೀಪ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವೂ ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ನಂದಾ ಹರೀಶ್ ಇವರ ಅದ್ಯಕ್ಷತೆಯಲ್ಲಿ ಮೇ.11ರಂದು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿ...

ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಸನ್ಮಾನ

ಕೊಡಗಿನ ಗಡಿ ಗ್ರಾಮ ಕರಿಕೆ ಪ್ರೌಢಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ಅತೀ ಹೆಚ್ಚು ಅಂಕ(567) ಗಳಿಸಿದ ವಿದ್ಯಾರ್ಥಿ ಆದಿತ್ಯ ಸತ್ಯನಾಥ್ ಇವರನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಶಾಲೆಗಳ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಸ್ಥೆಯು ಈ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆದಿತ್ಯ ಸತ್ಯನಾಥ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ...

ಮುದ್ದು ಮಕ್ಕಳ ನೆಚ್ಚಿನ ಶಿಕ್ಷಕಿಯರಾಗಲು ಇಲ್ಲಿದೆ ಅವಕಾಶ – ಬೆಳ್ಳಾರೆ ಜ್ಞಾನದೀಪದಲ್ಲಿ ನರ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅಧಿಕ ಭಕ್ತಾಧಿಗಳು

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದು(ಮೇ.16) ಶನಿವಾರದಂದು ಸುಮಾರು 500ಕ್ಕೂ ಅಧಿಕ ಭಕ್ತಾಧಿಗಳು ಶ್ರೀ ದೇವರ ದರ್ಶನಕ್ಕೆ ಆಗಮಿಸಿದ್ದು, ಶನಿಪೂಜೆ, ರುದ್ರಾಭಿಷೇಕ, ಹಾಲು-ಪಾಯಸ, ಅವಲಕ್ಕಿ-ಪಂಚಕಜ್ಜಾಯ ಮುಂತಾದ ಸೇವೆಗಳೊಂದಿಗೆ ಮದ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀದೇವರ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ...

ಕುಕ್ಕೆ ರಥ ಬೀದಿಯಲ್ಲಿ ಭಕ್ತ ಜನ ಜಂಗುಳಿ

ಸುಬ್ರಹ್ಮಣ್ಯ ಮೇ 16: ಬೇಸಿಗೆ ರಜಾ ದಿನ, ಪ್ರವಾಸಿ ತಾಣಗಳು, ದೇವಸ್ಥಾನ ಇತ್ಯಾದಿಗಳಲ್ಲಿ ಈ ಸಮಯದಲ್ಲಿ ಜನಜಂಗುಳಿ ಇರುವುದು ಸರ್ವೇಸಾಮಾನ್ಯ ಅದೇ ರೀತಿ ದೇಶದ ಪ್ರತಿಷ್ಠಿತ ಪುಣ್ಯಕ್ಷೇತ್ರ ರಾಜ್ಯದ ಮುಜರಾಯಿ ಇಲಾಖೆಯಲ್ಲಿ ಆದಾಯದಲ್ಲಿ ನಂಬರ್ ವನ್ ಆಗಿರುವ ನಾಗಾರಾಧನೆಯ ಪುಣ್ಯಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ಅತ್ಯಧಿಕ ಜನಸಂಖ್ಯೆಯ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ,...
Loading posts...

All posts loaded

No more posts

error: Content is protected !!