- Monday
- June 1st, 2026
ಸುವರ್ಣ ಸಂಭ್ರಮದ ಹೊಸ್ತಿಲಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ದಿನಾಚರಣೆಯನ್ನು ಮೇ 08ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು "ಸ್ವಚ್ಛತೆ-ಆರೋಗ್ಯ-ರಕ್ಷಣೆ-ಬದುಕು" ಎಂಬ ಶೀರ್ಷಿಕೆಯಡಿಯಲ್ಲಿ ಮಾಹಿತಿ ಹಾಗೂ ಗೌರವಾರ್ಪಣೆ...
ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ 2026ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತ್ತರ ವಿಭಾಗದ 05 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ರ್ಯಾಂಕ್ಗಳನ್ನು ತಮ್ಮದಾಗಿಸಿಕೊಂಡಿದ್ದು, ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ.ಜಿ ರವರ ಮಾರ್ಗದರ್ಶನದಲ್ಲಿ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಹಾಗೂ ಅರಿವು ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಮೇ.04 ರಿಂದ ಮೇ.09 ರವರೆಗೆ ಗುತ್ತಿಗಾರು ಗ್ರಾಮ ಪಂಚಾಯತ್ ನ ಪ.ವರ್ಗದ ಸಭಾಭವನದಲ್ಲಿ ನಡೆಯಿತು.ಈ ಕಾರ್ಯಾಗಾರವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಜಿತ್.ಜಿ.ಕೆ, ಮಾಜಿ ಯೋಧರಾದ ಯಶವಂತ ಕಲ್ಮಕಾರು, ಟ್ರಸ್ಟ್ ಉಪಾಧ್ಯಕ್ಷರಾದ ಮೋಹನ್...
ಸುಳ್ಯದಿಂದ ಎಂಗೇಜ್ಮೆಂಟ್ ಮುಗಿಸಿ ನಡುಗಲ್ಲು ಕಡೆಗೆ ಬರುತಿದ್ದ ಪಾನಾತ್ತಿಲದ ವ್ಯಕ್ತಿಗೆ ಸೇರಿದ ಮಾರುತಿ 800 ಕಾರೊಂದು ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ಹೊಡೆದ ಪರಿಣಾಮವಾಗಿ ಕಾರು ಮಗುಚಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ತಾಯಿ ವಿಮಲ(55) ಮಕ್ಕಳಾದ ಚೈತ್ರ(30) ಶ್ರುತಿ(27) ಹಾಗೂ ಕಾರು ಚಾಲಕ ಉಮೇಶ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ...
ಕಲೆ ಅಥವಾ ಪ್ರತಿಭೆ ಯಾರ ಸ್ವತ್ತೂ ಅಲ್ಲ, ಪ್ರತಿಯೊಬ್ಬರಲ್ಲೂ ಕೂಡ ಏನಾದರೂ ಒಂದು ಕಲೆ ಅಥವಾ ಪ್ರತಿಭೆ ಇದ್ದೇ ಇರುತ್ತದೆ. ಅದು ನಟನೆ, ಬರವಣಿಗೆ, ಚಿತ್ರಕಲೆ, ಶಿಲ್ಪಕಲೆ, ನೃತ್ಯ, ಸಂಗೀತ, ನಾಟಕ, ಅಭಿನಯ, ಛಾಯಾಗ್ರಹಣ ಹೀಗೆ ಏನಾದರೂ ಆಗಿರಬಹುದು. ಕಲೆ ಅಥವಾ ಪ್ರತಿಭೆಗೆ ಬಡವ-ಶ್ರೀಮಂತ, ಹಳ್ಳಿ-ಪಟ್ಟಣ, ಮೇಲು-ಕೀಳು ಎನ್ನುವ ಭೇದಭಾವವಿಲ್ಲ, ಅದು ಕೇಳುವುದೊಂದೇ “ಇಂದು ನೀನು...
ಗಣೇಶ್ ಭಟ್ ಮಜಲುಮಾರು ಮಾಲೀಕತ್ವದ ಉಷಾ ಮೆಡಿಕಲ್ಸ್ ಪಂಜದ ಸಂತೆಕಟ್ಟೆ ಮುಂಭಾಗದ ಸಾಗರ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡಿತು. ಕೃಷ್ಣ ಭಟ್ ಮುಕ್ಕುಡ ಪೆರ್ಮಜೆ ಮತ್ತು ವೇ.ಮೂ.ಬರ್ಲಾಯಬೆಟ್ಟು ಕೃಷ್ಣ ಭಟ್ ಗಣಪತಿ ಹವನ ನೆರವೇರಿಸಿ, ದೇವತಾ ಪ್ರಾರ್ಥನೆ ಮಾಡಿದರು. ಮೆಡಿಕಲ್ನ ಮಾಲಕರಾದ ಗಣೇಶ್ ಭಟ್ ಮಜಲುಮಾರು, ಶ್ರೀಮತಿ ಅರುಣಾ.ಜಿ ಭಟ್, ರಾಮಚಂದ್ರ ಭಟ್ ಮಜಲುಮಾರು, ಶ್ರೀಮತಿ ಈಶ್ವರಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919 ದಿನಾಂಕ : 09/05/2026 ಶನಿವಾರ *01,ಮೇಷರಾಶಿ* , ಈ ರಾಶಿಯವರು ವ್ಯಾಪಾರ ಮಾಡುವರಾಗಿದ್ದರೆ. ಇಂದು ಉತ್ತಮ ದಿನವಾಗಲಿದೆ. ಸಣ್ಣ ವಿಷಯವನ್ನು ಬೆನ್ನಟ್ಟುವುದಕ್ಕಿಂತ ದೊಡ್ಡ ಅವಕಾಶದ ಬಗ್ಗೆ ಯೋಚಿಸುವುದು ಉತ್ತಮ. ಇಲ್ಲದಿದ್ದರೆ ಅವರು ತಪ್ಪಿನ ಭಾರವನ್ನು ಅನುಭವಿಸಬೇಕಾಗುತ್ತದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಉತ್ತಮ ಕಾರ್ಯಗಳನ್ನು...
ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ಮೇ.07 ಹಾಗೂ ಮೇ.08 ರಂದು “ತರಗತಿವಾರು ಪ್ರತಿಭಾ ಪ್ರದರ್ಶನ ಸ್ಪರ್ಧೆ” ನಡೆಯಿತು.ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ್.ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಟಿವಿ ಮತ್ತು ಸಿನೆಮಾ ಕಲಾವಿದರಾದ ದೀಕ್ಷಿತ್ ಕುಂತೂರು ಪದವು ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ...
ದಿನಾಂಕ : 09 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಸುಳ್ಯದ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.08 ರಂದು ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆಯಿತು. ಮಾಜಿವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್, ತಹಶೀಲ್ದಾರ್ ಕು. ಮಂಜುಳಾ, ಇಓ ರಾಜಣ್ಣ, ಗೌಡರ...
Loading posts...
All posts loaded
No more posts
