- Monday
- June 1st, 2026
ದಿನಾಂಕ : 04 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 05 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...
ಜಾಲ್ಸೂರು ಗ್ರಾಮದ ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ ನೀಡಿದರು.ಮಂದಿರವು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದು ಅದರ ಮೂಲಕ ಗ್ರಾಮದಲ್ಲಿ ಒಗ್ಗಟ್ಟಿನ ಭಾವನೆ ಮೂಡುತ್ತಿದೆ.ಭಜನಾ ಮಂದಿರಗಳು ಸಾಮಾನ್ಯವಾಗಿ ಭಕ್ತಿಗೆ ಮಾತ್ರ ಸೀಮಿತವಾಗದೆ, ಸಮಾಜದ ಜನರನ್ನು ಒಟ್ಟುಗೂಡಿಸುವ ಕೇಂದ್ರವಾಗುತ್ತವೆ. ಇಲ್ಲಿ ನಡೆಯುವ ಭಜನೆ, ಪೂಜೆ, ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಶಾಂತಿ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತವೆ....
ಚಲನಚಿತ್ರ ಹಾಸ್ಯ ಕಲಾವಿದ, ರಾಜ್ಯ ಸಭಾ ಸದಸ್ಯ ಟೆನ್ನಿಸ್ ಕೃಷ್ಣ ರವರು ಗಾಂಧಿನಗರದ ಅಶ್ರಫ್ ಅವರ ಮೀನಿನ ಅಂಗಡಿಯಲ್ಲಿ ಒಣ ಮೀನು ಖರೀದಿಸಿದರು. ಈ ಸಂದರ್ಭದಲ್ಲಿ ಟೆನ್ನಿಸ್ ಕೃಷ್ಣ ರವರ ಆಪ್ತರಾದ ಸುಪ್ರೀತ್ ಮೋoಟಡ್ಕ ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಮೇ 03 : ನಿರಂತರವಾಗಿ ರಜೆಯ ಕಾರಣದಿಂದ ಹಾಗೂ ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು(ಏ.03) ರಾಜ್ಯ ಹಾಗೂ ಹೊರರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಕ್ತರ ಸುಗಮಾ ದರ್ಶನಕ್ಕಾಗಿ ಶ್ರೀ...
ನಾಲ್ಕೂರು ಗ್ರಾಮದ ಮರಕತ ನಿವಾಸಿ ನಿವೃತ್ತ ಯೋಧ ಚಿನ್ನಪ್ಪ ಪಡ್ರೆ ಮೇ.03 ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. 24 ವರ್ಷಗಳ ಸೈನಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರಿಗೆ 62 ವರ್ಷ ವಯಸ್ಸಾಗಿತ್ತು. ಮರಕತ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿದ್ದರು. ಮೃತರು ಪತ್ನಿ ಮನೋರಮ, ಪುತ್ರಿಯರಾದ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ನಮಿತಾ, ಇಂಜಿನಿಯರ್...
ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಮೇ.2ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇ.ಸಿ.ಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇ.ಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೆಕ್ಟ್ರೀಷಿಯನ್ ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ...
ಗುತ್ತಿಗಾರು ಗ್ರಾಮದ ಮೊಗ್ರ ಮೂವದಲ್ಲಿ ಬಡತನದಲ್ಲಿರುವ ಮಹಿಳೆ ಶ್ರೀಮತಿ ಜಯಂತಿಯವರ ಮನೆಯ ಮಾಡು ಕುಸಿದು ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿ ನೆರವಿಗೆ ಧಾವಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಊರವರು ದುರಸ್ತಿಗೊಳಿಸಿದರು.ಗುತ್ತಿಗಾರು ಪಿ.ಎ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಜಯಪ್ರಕಾಶ್ ಮೊಗ್ರ ರವರ ಮಾರ್ಗದರ್ಶನದಲ್ಲಿ ಹಳೆ ಶೀಟಿನ ಮಾಡನ್ನು ತೆಗೆದು 2 ಸಾಲು ಸಿಮೆಂಟ್...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಹಾಗೂ ಅರಿವು ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಮೇ.04 ರಿಂದ ಮೇ.10 ರವರೆಗೆ ಗುತ್ತಿಗಾರಿನ ಗ್ರಾಮ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ 4 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ಚೆಸ್ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಹೆಚ್ಚಿನ...
Loading posts...
All posts loaded
No more posts
