- Monday
- June 1st, 2026
“ಪುತ್ತೂರು - ಬಾಳುಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್(KA 57 F 0964)ನಲ್ಲಿ ಸವಣೂರಿನಿಂದ ಪಂಜವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ನಿಂತುಕೊಂಡೇ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದಾಗ ಬಸ್ ಒಳಗೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟದಲ್ಲೇ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ....
ದಿನಾಂಕ : 28 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ದಿನಾಂಕ : 28-05-2026 ಗುರುವಾರ*01,ಮೇಷ ರಾಶಿ*,ಇಂದು ತೊಡಕುಗಳಿಂದ ಕೂಡಿದ ದಿನವಾಗಿರಲಿದೆ. ಯಾರೋ ಹೇಳಿದ ವಿಷಯದ ಬಗ್ಗೆ ನಿಮಗೆ ಬೇಸರವಾಗುತ್ತದೆ. ನಿಮ್ಮ ನೆರೆಹೊರೆ ಯವರೊಂದಿಗೆ ವಿವಾದಗಳಿಂದ, ದೂರವಿರುವುದು, ಉತ್ತಮ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೀರ್ಘಾವಧಿ ಸಾಲ ಮನ್ನಾ ಆಗಲಿದೆ,ಗಮನಿಸಿ:-ದೂರ ಪ್ರಯಾಣದ ಸೂಚನೆಗಳಿವೆ, ಪರಿಹಾರ:-ಶ್ರೀಮಹಾಲಕ್ಷ್ಮಿಯನ್ನು ಪೂಜಿಸಿ, *02,ವೃಷಭ ರಾಶಿ*,ಇಂದು ಕೆಲಸಕ್ಕೆ ಸಂಬಂಧಿಸಿದಂತೆ ನಿಮ್ಮ ಸಹೋದ್ಯೋಗಿಗಳಿಂದ ನೀವು ಸಹಾಯವನ್ನು ತೆಗೆದುಕೊಳ್ಳಬೇಕಾಗಬಹುದು,...
33/11 ಕೆ.ವಿ ಮಾಡಾವು-ಬೆಳ್ಳಾರೆ ಮತ್ತು 33/11 ಕೆ.ವಿ ಮಾಡಾವು-ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.29 ಶುಕ್ರವಾರದಂದು ಪೂರ್ವಾಹ್ನ 9:30 ರಿಂದ ಸಾಯಂಕಾಲ 5:30 ರವರೆಗೆ 33/11 ಕೆ.ವಿ ಬೆಳ್ಳಾರೆ, 33/11 ಕೆ.ವಿ ಗುತ್ತಿಗಾರು ಮತ್ತು 33/11 ಕೆ.ವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆ.ವಿ...
ಸುಳ್ಯದ ಸಿನಿಪ್ರಿಯರಿಗೆ ಹಲವಾರು ವರ್ಷಗಳ ಕಾಲ ರಸದೌತಣವನ್ಬು ನೀಡಿದ್ದ ಸಂತೋಷ್ ಥಿಯೇಟರ್ ನೂತನ ಆಡಳಿತದಲ್ಲಿ ಸಿನೆಮಾ ಮಂದಿರದಲ್ಲಿ ಹೊಸ ಅಧ್ಯಾಯಗಳನ್ನು ಆರಂಭಿಸುವ ಸಲುವಾಗಿ ಭಾರತ್ ಸಿನೆಮಸ್ ಎಂಬ ನವನಾಮದಲ್ಲಿ ನವ ವಿನ್ಯಾಸಗಳಿಗೆ ತೆರೆದುಕೊಂಡಿದೆ. ಇದೀಗ ನಿರಂತರ ಸಿನೆಮಾಗಳ ಪ್ರದರ್ಶನ ಆರಂಭಗೊಂಡಿದ್ದು, ಜನರು ತಂಡೋಪತಂಡವಾಗಿ ಬಂದು ಸಿನೆಮಗಳನ್ನು ವೀಕ್ಷಿಸುತ್ತಿದ್ದಾರೆ. ಪ್ರತೀ ದಿನ ಮಧ್ಯಾಹ್ನ 1:15 ರಿಂದ 4:15...
ಮೇ.26 ಮಂಗಳವಾರದಂದೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಕಾದಿದ್ದ ಜನರಿಗೆ ಇದೀಗ ನಿರಾಶೆಯಾಗಿದೆ. ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ನೈಋತ್ಯ ಮಾರುತಗಳು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಸಮುದ್ರದ ತಾಪಮಾನ, ಗಾಳಿಯ ವೇಗ, ಮೋಡಗಳ ದಿಕ್ಕು ಬದಲಾವಣೆ, ವಾತಾವರಣದ ಏರುಪೇರುಗಳಿಂದಾಗಿ ಮುಂಗಾರು ಮಾರುತಗಳು ನಿಗದಿತ ಸಮಯಕ್ಕೆ ತಲುಪಿಲ್ಲ ಎಂದು...
ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ ಅಲ್ಲಾಹನ ಪ್ರೀತಿಯ ಪ್ರವಾದಿ ಇಬ್ರಾಹಿಂ ಮತ್ತು ಅವರ ಪ್ರಿಯ ಪತ್ನಿ ಹಾಜರಾ ಬೀವಿ ಅವರ ತ್ಯಾಗ, ಬಾಳಿನ ಕಠಿಣ ಸಂದರ್ಭಗಳ ನಿಯಮ ದಿನ ಈದುಲ್ ಅಝ್ಹಾ(ಬಕ್ರೀದ್)ವನ್ನು ಮೇ 28 ರಂದು ನಾಳೆ ವಿಶ್ವದಾದ್ಯಂತ ಮುಸ್ಲಿಮರು ಆಚರಿಸುತ್ತಿದ್ದು ಮತ್ತು ಸುಳ್ಯ ತಾಲೂಕಿನಲ್ಲಿ ಹಬ್ಬದ ಸಡಗರ, ಸಂಭ್ರಮ ಮೇಳೈಸಲಿದೆ.ಬೆಳಿಗ್ಗೆ ತಾಲೂಕಿನ ಜುಮುಅ: ಮಸೀದಿಗಳಲ್ಲಿ ಬಲಿಯ ಸಮಯಗಳನ್ನು...
ದಿನಾಂಕ : 27 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿwww.amarasuddi.com ವೀಕ್ಷಿಸಿ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಕಾವು ನಿವಾಸಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ರೂ 6000.00 ದಂಡ ವಿಧಿಸಿದ್ದಾರೆ. ದಿನಾಂಕ 27/05/2026 ರಂದು ಬುಧವಾರದಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ...
Loading posts...
All posts loaded
No more posts
