ಸವೇರಪುರ ಶಾಲಾ ಪ್ರಾರಂಭೋತ್ಸವ ಹಾಗೂ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಸವೇರಪುರ ಶಾಲೆಯಲ್ಲಿ ಜ್ಞಾನ ದೇಗುಲಕ್ಕೆ ಮರಳಿ ಬರುವ ವಿದ್ಯಾರ್ಥಿಗಳಿಗೆ  ಅದ್ದೂರಿ ಸ್ವಾಗತ ಕಾರ್ಯಕ್ರಮ ನಡೆಯಿತು. ಶಾಲೆಯ ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮ ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಆಕರ್ಷಕ ವಾದ್ಯಘೋಷಗಳ ಮೆರವಣಿಗೆಯೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ಶಾಲೆಗೆ ಸ್ವಾಗತಿಸಲಾಯಿತು. ವಾದ್ಯಗಳ ನಿನಾದ ವಿದ್ಯಾರ್ಥಿಗಳಲ್ಲಿ ಹೊಸ...

ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಜಾಕೆ ಸದಾನಂದ – ಸಂಚಾಲಕರಾಗಿ ಸದಾನಂದ ಮಾವಜಿ ಪುನರಾಯ್ಕೆ

ಸುಳ್ಯ: ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿಯ ೨೦೨೬-೨೭ನೇ ಸಾಲಿನ ಅಧ್ಯಕ್ಷರಾಗಿ ಜಾಕೆ ಸದಾನಂದ, ಸಂಚಾಲಕರಾಗಿ ಸದಾನಂದ ಮಾವಜಿ ಪುನರಾಯ್ಕೆಯಾದರು.ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಅಧ್ಯಕ್ಷ ಜಾಕೆ ಸದಾನಂದ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.ಖಜಾಂಜಿಯಾಗಿ ಶ್ರೀನಿವಾಸ ಭಟ್ ಡಿ., ಉಪಾಧ್ಯಕ್ಷರಾಗಿ ರಾಮಚಂದ್ರ ಬುಡ್ಲೆಗುತ್ತು, ಜತೆಕಾರ್ಯದರ್ಶಿಯಾಗಿ ಜಯರಾಮ ರೈ...
Ad Widget

ಪಂಜ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಪೋಡಿಯಂ(ಸ್ಪೀಚ್ ಸ್ಟ್ಯಾಂಡ್) ಕೊಡುಗೆ

ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಪೋಡಿಯಮ್(ಸ್ಪೀಚ್ ಸ್ಟ್ಯಾಂಡ್) ಅನ್ನು ಶಾಲಾ ಪ್ರಾರಂಭೋತ್ಸವದ ದಿನ ಸೋಮವಾರದಂದು ಹಸ್ತಾಂತರಿಸಲಾಯಿತು. ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಎ ತಿಲಕ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‌ನ ನಿರ್ದೇಶಕಿ ಗಾಯತ್ರಿ ತಿಲಕ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ಸಹಕಾರಿಗಳಾದ ಜಾಕೆ...

ಪ್ರೊಫೆಸರ್ ಹುದ್ದೆಗೆ ಪದೋನ್ನತಿ ಪಡೆದ ಡಾ. ಪುರುಷೋತ್ತಮ.ಕೆ.ವಿ ಕರಂಗಲ್ಲು

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಕರಂಗಲ್ಲುವಿನ ಡಾ. ಪುರುಷೋತ್ತಮ.ಕೆ.ವಿ ರವರು ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು, ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆ ಇವರಿಗೆ ಪದೋನ್ನತಿ ನೀಡಿರುತ್ತದೆ. ಪ್ರಸ್ತುತ ಕಳೆದ ಆರು ವರ್ಷಗಳಿಂದ ಕಿನ್ನಿಗೋಳಿಯ ಐಕಳ ಪೋಂಪೈ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕಳೆದ 30 ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿದ್ದು, ಇದೀಗ ಪ್ರೊಫೆಸರ್ ಹುದ್ದೆಗೆ ಪದೋನ್ನತಿ...

ಇಂದಿನ(ಜೂನ್ 02) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಜೂನ್ ಆರಂಭದಲ್ಲೇ ರಬ್ಬರ್ ಹಾಗೂ ಅಡಿಕೆ ಧಾರಣೆ ಭರ್ಜರಿ ಜಿಗಿತ..!! ; ಯಥಾಸ್ಥಿತಿ ಕಾಯ್ದುಕೊಂಡ ಕೊಬ್ಬರಿ, ಕಾಳುಮೆಣಸು ಹಾಗೂ ಕೊಕ್ಕೋ ದರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 02 ಜೂನ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
error: Content is protected !!